Wednesday, November 26, 2025

power sharing

ಸಂಧಾನಕ್ಕೆ ಮುಹೂರ್ತ ಫಿಕ್ಸ್, CM – DCM ದೆಹಲಿಗೆ ಬುಲಾವ್!?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಪಕ್ಷದ ನಾಯಕರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ದೆಹಲಿಗೆ ವಾಪಸ್ಸಾಗಿದ್ದಾರೆ. ಅವರ ಮುಂದಿನ ಹೆಜ್ಜೆ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಎದ್ದಿದೆ. ಇಂತಹ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಸಂಧಾನ ಮಾತುಕತೆಗೆ ಹೈಕಮಾಂಡ್ ದಿನಾಂಕ ನಿಗದಿ ಮಾಡಿದೆ ಎಂಬ ಎಕ್ಸ್‌ಕ್ಲೂಸಿವ್ ಮಾಹಿತಿ...
- Advertisement -spot_img

Latest News

ಮೋಟಾರ್ ಆಫ್ ವೇಳೆ ದುರಂತ, 24 ವರ್ಷದ ಯುವತಿ ಸಾವು!

ಮನೆಯಲ್ಲಿ ಮೋಟಾರ್ ಬಂದ್ ಮಾಡಲು ಹೋಗಿದ್ದ 24 ವರ್ಷದ ಯುವತಿ ವಿದ್ಯುತ್ ತಗುಲಿ ಮೃತಪಟ್ಟ ದಾರುಣ ಘಟನೆ ನಗರದ ಮೂರು ಸಾವಿರ ಮಠದ ಪ್ರದೇಶದಲ್ಲಿ ನಡೆದಿದೆ. ಮೃತ...
- Advertisement -spot_img