Wednesday, August 5, 2026

power sharing controversy

ಡಿಕೆಶಿ ಪರ ಬೆಂಬಲ: ಸಿಎಂ ವಿಷಯಕ್ಕೆ ಮಠದಿಂದ ಸ್ಪಷ್ಟ ಸಂದೇಶ!

ರಾಜ್ಯ ರಾಜಕೀಯದಲ್ಲಿ ಪವರ್ ಶೇರಿಂಗ್ ಗದ್ದಲ ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ಸ್ಪಷ್ಟವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಕುಂದೂರು ಮಠದಲ್ಲಿ ಮಾತನಾಡಿದ ಸ್ವಾಮೀಜಿ, ಪಕ್ಷಕ್ಕಾಗಿ ಶಿಸ್ತಿನ ಸಿಪಾಯಿಯಾಗಿ ದುಡಿದ ಶಿವಕುಮಾರ್ ಅವರಿಗೆ ಒಂದು ಅವಕಾಶ ನೀಡಬೇಕು. ಉಳಿದ ಎರಡೂವರೆ ವರ್ಷಗಳ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img