Tuesday, August 4, 2026

power sharing debate

ಸಿದ್ದರಾಮಯ್ಯ 2.5 ವರ್ಷ CM: ಅಧಿಕಾರ ಹಂಚಿಕೆ ಚರ್ಚೆ ಇಲ್ಲ!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು, ತಮ್ಮ ತಂದೆಯ ಮೇಲೆ ಯಾವುದೇ ಆರೋಪವಿಲ್ಲದೆ, ಅಧಿಕಾರ ಹಂಚಿಕೆಯ ಸೂತ್ರವೂ ರಚನೆಯಾಗಿಲ್ಲ ಎಂದು ದೃಢಪಡಿಸಿದ್ದಾರೆ. ಸಿದ್ದರಾಮಯ್ಯ ಇನ್ನೂ ಎರಡೂವರೆ ವರ್ಷ ತಮ್ಮ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಅವರು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಅವರು, ಸಿಎಂ ಸಿದ್ದರಾಮಯ್ಯ ಪೂರ್ಣಾವಧಿಗೆ ಕಾರ್ಯನಿರ್ವಹಿಸುತ್ತಾರೆ. ಇಂತಹ ಸಂದರ್ಭದಲ್ಲಿ ನಾಯಕತ್ವ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಸಚಿವ ಸಂಪುಟ ವಿಸ್ತರಣೆ, ಪೊಲೀಸ್ ನೇಮಕಾತಿ ಗೊಂದಲ, ಸಾಮಾಜಿಕ ನ್ಯಾಯದ ಬಗ್ಗೆ ತೀವ್ರ ಟೀಕೆ ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ...
- Advertisement -spot_img