Friday, July 24, 2026

power sharing dispute

ಕುರ್ಚಿ ಬೆಲೆ ಗೊತ್ತಿಲ್ಲ ಎಂದ DCM : ಸಿದ್ದುಗೆ ಪರೋಕ್ಷ ಸಂದೇಶ ಕೊಟ್ರಾ ಡಿಕೆಶಿ?

ಕ್ಷಣಕ್ಕೊಂದು ಹೇಳಿಕೆ, ದಿನಕ್ಕೊಂದು ಟ್ವಿಸ್ಟ್​. ಪವರ್ ಶೇರಿಂಗ್ ವಿಚಾರ ರಾಜ್ಯ ಕಾಂಗ್ರೆಸ್​ ಅಂಗಳದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಆಂತರಿಕ ಪೈಪೋಟಿ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದಂತಿದೆ. ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಹೊಸ ಹೇಳಿಕೆಗಳು ಪಕ್ಷದ ಒಳರಾಜಕೀಯಕ್ಕೆ ಮತ್ತಷ್ಟು ಬೆಂಕಿ ಹಚ್ಚಿವೆ. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆಗ್ತಿದ್ದಂತೆ...
- Advertisement -spot_img

Latest News

ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್ ಒಪ್ಪುವುದಿಲ್ಲ: Priyank Kharge

Political News: ಕಾಂಗ್ರೆಸ್ ಕಚೇರಿ ಮುತ್ತಿಗೆ ವೇಳೆ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಎಗ್ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ...
- Advertisement -spot_img