ನವೆಂಬರ್ 14ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗಲಿದೆ ಎಂಬ ವದಂತಿಗಳು ಹೆಚ್ಚಾಗ್ತಿದೆ. ಇದೇ ವಿಚಾರವಾಗಿ ತುಮಕೂರಿನಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಪ್ರತಿಕ್ರಿಯಿಸಿದ್ದಾರೆ. ರಾಜಕಾರಣ ನಿಂತ ನೀರಲ್ಲ. ಯಾವಾಗಲೂ ಚಲನಾಶೀಲತೆಯಿಂದ ಕೂಡಿರುತ್ತದೆ. ಬದಲಾವಣೆ ಆಗೋದಿಲ್ಲ ಅಂತಿಲ್ಲ. ಆದ್ರೆ ನಮ್ಮ ರಾಜ್ಯದಲ್ಲಿ ಬದಲಾವಣೆಗಳು ಸಾಧ್ಯತೆ ಇಲ್ಲ ಎಂದು, ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿದ್ರು.
ನಾನು ಹೈಕಮಾಂಡ್ ಮುಖಂಡರಿಗೆ...
ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಯಾವುದೇ ನಾಯಕತ್ವದ ಬದಲಾವಣೆಯಿಲ್ಲ. ಐದು ವರ್ಷ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಖುದ್ದು ಸಿದ್ದರಾಮಯ್ಯ ಅವರೇ ಪುನರುಚ್ಚರಿಸುವ ಮೂಲಕ ಎಲ್ಲ ಚರ್ಚೆಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
ನವದೆಹಲಿಯಲ್ಲಿ ಹೈಕಮಾಂಡ್ ಭೇಟಿಗೂ ಮುನ್ನ ನೀಡಿರುವ ಹೇಳಿಕೆಯು ಸಾಕಷ್ಟು ರಾಜಕೀಯ ಚರ್ಚೆಗಳಿಗೆ ಕಾರಣವಾಗಿದೆ. ಈ ನಡುವೆಯೇ ಸಿದ್ದು...
Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ.
https://www.youtube.com/watch?v=LrBVXnJ-WGM
ಈ ಬಗ್ಗೆ ಮಹಾಂತೇಷ್...