Saturday, June 13, 2026

power sharing fight

ಪವರ್‌ ಶೇರಿಂಗ್‌ ಬಗ್ಗೆ K.N. ರಾಜಣ್ಣ ಬಿಗ್‌ ಅಪ್‌ಡೇಟ್‌

ನವೆಂಬರ್‌ 14ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗಲಿದೆ ಎಂಬ ವದಂತಿಗಳು ಹೆಚ್ಚಾಗ್ತಿದೆ. ಇದೇ ವಿಚಾರವಾಗಿ ತುಮಕೂರಿನಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಪ್ರತಿಕ್ರಿಯಿಸಿದ್ದಾರೆ. ರಾಜಕಾರಣ ನಿಂತ ನೀರಲ್ಲ. ಯಾವಾಗಲೂ ಚಲನಾಶೀಲತೆಯಿಂದ ಕೂಡಿರುತ್ತದೆ. ಬದಲಾವಣೆ ಆಗೋದಿಲ್ಲ ಅಂತಿಲ್ಲ. ಆದ್ರೆ ನಮ್ಮ ರಾಜ್ಯದಲ್ಲಿ ಬದಲಾವಣೆಗಳು ಸಾಧ್ಯತೆ ಇಲ್ಲ ಎಂದು, ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿದ್ರು. ನಾನು ಹೈಕಮಾಂಡ್ ಮುಖಂಡರಿಗೆ...

ಅಂಪೈರ್‌ ಹೇಳಿದ್ಮೇಲೆ ಮ್ಯಾಚ್‌ ಕ್ಲೋಸ್ : ದಿಲ್ಲೀಲಿ ಸಿದ್ದು, ಬೆಂಗಳೂರಲ್ಲಿ ಸತೀಶ್‌ ; ಆಲ್ ರೂಟ್‌ ಕ್ಲೀಯರ್..!

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಯಾವುದೇ ನಾಯಕತ್ವದ ಬದಲಾವಣೆಯಿಲ್ಲ. ಐದು ವರ್ಷ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಖುದ್ದು ಸಿದ್ದರಾಮಯ್ಯ ಅವರೇ ಪುನರುಚ್ಚರಿಸುವ ಮೂಲಕ ಎಲ್ಲ ಚರ್ಚೆಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ನವದೆಹಲಿಯಲ್ಲಿ ಹೈಕಮಾಂಡ್‌ ಭೇಟಿಗೂ ಮುನ್ನ ನೀಡಿರುವ ಹೇಳಿಕೆಯು ಸಾಕಷ್ಟು ರಾಜಕೀಯ ಚರ್ಚೆಗಳಿಗೆ ಕಾರಣವಾಗಿದೆ. ಈ ನಡುವೆಯೇ ಸಿದ್ದು...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img