Wednesday, November 26, 2025

power sharing issue

ಡಿಕೆಶಿ–ಸತೀಶ್ ಜಾರಕಿಹೊಳಿ ಸೀಕ್ರೆಟ್ ಮೀಟಿಂಗ್: ರಹಸ್ಯ ಬಿಚ್ಚಿಟ್ಟ ‘ಸಾಹುಕಾರ’

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ನಾಯಕತ್ವಕ್ಕಾಗಿ ನಡೆಯುತ್ತಿರುವ ಆಂತರಿಕ ಕಚ್ಚಾಟ ಕ್ಲೈಮಾಕ್ಸ್ ಹಂತಕ್ಕೆ ಬಂದು ತಲುಪಿದೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರತ್ಯೇಕವಾಗಿ ಭೇಟಿ ಮಾಡುತ್ತಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಸಚಿವರಾದ ಕೆಜೆ ಜಾರ್ಜ್, ಜಮೀರ್ ಅಹ್ಮದ್ ಖಾನ್ ಹಾಗೂ ಸತೀಶ್ ಜಾರಕಿಹೊಳಿ ಅವರನ್ನು...
- Advertisement -spot_img

Latest News

ಮೋಟಾರ್ ಆಫ್ ವೇಳೆ ದುರಂತ, 24 ವರ್ಷದ ಯುವತಿ ಸಾವು!

ಮನೆಯಲ್ಲಿ ಮೋಟಾರ್ ಬಂದ್ ಮಾಡಲು ಹೋಗಿದ್ದ 24 ವರ್ಷದ ಯುವತಿ ವಿದ್ಯುತ್ ತಗುಲಿ ಮೃತಪಟ್ಟ ದಾರುಣ ಘಟನೆ ನಗರದ ಮೂರು ಸಾವಿರ ಮಠದ ಪ್ರದೇಶದಲ್ಲಿ ನಡೆದಿದೆ. ಮೃತ...
- Advertisement -spot_img