ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣದಿಂದ ಇಡೀ ಸ್ಯಾಂಡಲ್ವುಡ್ ಕಂಗಾಲಾಗಿದೆ. ಎಲ್ಲಾ ಚಿತ್ರತಾರೆಯರು ಅಪ್ಪು ಸಾವಿಗೆ ಸಂತಾಪ ಸೂಚಿಸುತ್ತಿದ್ದಾರೆ. ಇದೀಗ ಸ್ಯಾಂಡಲ್ವುಡ್ ನಲ್ಲಿ ಧಿಮಾಕು ಸಿನಿಮಾ ದಿಂದ ಹೆಸರುಮಾಡಿದ್ದ,ಹಿರಿಯ ನಟ ಶ್ರೀನಿವಾಸ್ ಮೂರ್ತಿಯವರ ಪುತ್ರ ನವೀನ್ ಕೃಷ್ಣ ಪದ್ಯವನ್ನು ಹಾಡುವ ಮೂಲಕ ಪುನೀತ್ಗೆ ನಮನ ಸಲ್ಲಿಸಿದ್ದಾರೆ. ಚಿತ್ರರಂಗದವರೆ ಆಗಲಿ ಅಥವ ಬೇರೆ...
ಬೆಂಗಳೂರು- ತಮ್ಮ ನೆಚ್ಚಿನ ಗೆಳೆಯ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಕಿಚ್ಚ ಸುದೀಪ್ ಅಗಲಿದ ತಾರೆಗೆ ನುಡಿನಮನ ಸಲ್ಲಿಸಿದ್ದಾರೆ.
ಈಗ ಎಲ್ಲಾ ಮುಗಿದು ಹೋಗಿದೆ. ಪುನೀತ್ ಅಗಲಿಕೆ ಕೇವಲ ನಷ್ಟವಲ್ಲ, ಬದಲಾಗಿ ಇದು ಇಡೀ ಚಿತ್ರರಂಗಕ್ಕೆ ಎದುರಾಗಿರೋ ಅಘಾತ ,. ಈ ದುಃಖದಿಂದ ಹೊರಬಂದು ಎಲ್ಲಾ ಮೊದಲಿನಂತಾಗಲು ನಮಗೆ ಕೆಲದಿನಗಳು ಬೇಕು.
ಒಂದು...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಬಹುನಿರೀಕ್ಷಿತ ಸಿನಿಮಾ ಯುವರತ್ನ ಏಪ್ರಿಲ್ 1ರಂದು ಬೆಳ್ಳಿಪರದೆಗೆ ಗ್ರ್ಯಾಂಡ್ ಎಂಟ್ರಿ ಕೊಡ್ತಿದೆ. ಕನ್ನಡದ ಜೊತೆಗೆ ತೆಗೆಲು ಭಾಷೆಯಲ್ಲಿಯೂ ಸಿನಿಮಾ ರಿಲೀಸ್ ಆಗ್ತಿದ್ದು, ಹೀಗಾಗಿ ಅದ್ಧೂರಿಯಾಗಿ ಪ್ರೀ-ರಿಲೀಸ್ ಇವೆಂಟ್ ಹಮ್ಮಿಕೊಳ್ತಿದೆ ಚಿತ್ರತಂಡ.
ಈಗಾಗ್ಲೇ ದೊಡ್ಡ ಮೊತ್ತಕ್ಕೆ ಯುವರತ್ನ ಸಿನಿಮಾದ ವಿತರಣೆ ಹಕ್ಕು ಸೇಲ್ ಆಗಿದೆಯಂತೆ. ಇದೇ ಖುಷಿಯಲ್ಲಿರುವ ಯುವರತ್ನ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆ ಮಾತ್ರವಲ್ಲದೇ ತಮ್ಮ ಅದ್ಭುತ ಡ್ಯಾನ್ಸ್ ನಿಂದ ಅಪಾರ ಕನ್ನಡಿಗರ ಮನ ಗೆದ್ದಿದ್ದಾರೆ. ತೆರೆಮೇಲೆ ಮಾತ್ರವಲ್ಲದೇ ತೆರೆಹಿಂದೆಯೂ ಅಪ್ಪು ಬಿಂದಾಸ್ ಹಾಕಿ ಸ್ಟೆಪ್ಸ್ ಹಾಕುವ ವಿಡಿಯೋಗಳು ಆಗಾಗಾ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಾವೆ. ಅತಂಹದ್ದೇ ಒಂದು ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ರಿಂಗಣಿಸ್ತಿದ್ದು, ಪುನೀತ್ ಪವರ್ ಫುಲ್...
Doddaballapura News: ಪ್ರೀತಿಸಿ ವಿವಾಹವಾದ ಪತ್ನಿಯನ್ನು ಲಾಡ್ಜ್ಗೆ ಕರೆದೋಯ್ದು ಪತಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ Doddaballapuraದ ಲಾಡ್ಜ್ನಲ್ಲಿ ನಡೆದಿದೆ.
ಗೌರಿಬಿದನೂರಿನ 23 ವರ್ಷದ ವಿದ್ಯಾ ಮೃತ...