Sunday, September 13, 2026

Power Struggle

ಕುರ್ಚಿ ಪಟ್ಟಕ್ಕೆ ‘ಹೈ’ ಟೈಮ್ ಫಿಕ್ಸ್; ದಿಲ್ಲಿಯಲ್ಲಿ ಮೇಜರ್ ಸರ್ಜರಿ ಪ್ಲಾನ್?

ರಾಜ್ಯದಲ್ಲಿ ಕುರ್ಚಿ ಕದನ ಮುಂದಿನ ವಾರದಿಂದ ತಾರಕಕ್ಕೇರುವ ಲಕ್ಷಣಗಳು ಗೋಚರಿಸುತ್ತಿವೆ. ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಅನಿಶ್ಚಿತತೆಗೆ ಆದಷ್ಟು ಬೇಗ ತೆರೆ ಎಳೆಯಬೇಕೆಂದು ಹೈಕಮಾಂಡ್ ಮೇಲೆ ಒತ್ತಡ ಹೇರಲು ನಿರ್ಧರಿಸಿರುವ ಮುಂದಿನ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಪ್ತ ಬಣದವರೆಂದು ಹೇಳಿಕೊಳ್ಳುವ ಶಾಸಕರು ಮುಂದಿನ ವಾರ ಡಿನ್ನರ್ ನೆಪದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸುವ ಸಾಧ್ಯತೆಗಳಿವೆ. ಇನ್ನೊಂದೆಡೆ ತಟಸ್ಥ ಬಣವೆಂದು...

ಇನ್ನು 3 ತಿಂಗಳು ನಡೆಯಲಿದೆ ಅಧಿಕಾರದ ಪೈಪೋಟಿ ಹೈಡ್ರಾಮಾ: ಶೈಲೇಂದ್ರ ಬೆಲ್ದಾಳೆ

ರಾಜ್ಯದ ರಾಜಕೀಯದಲ್ಲಿ ನಡೆಯುತ್ತಿರುವ ಅಧಿಕಾರ ಪೈಪೋಟಿ ಇನ್ನೂ ಎರಡು–ಮೂರು ತಿಂಗಳು ಮುಂದುವರಿಯಲಿದೆ ಎಂದು ಶಾಸಕ ಶೈಲೇಂದ್ರ ಬೆಲ್ದಾಳೆ ವ್ಯಂಗ್ಯ ಚಾಟಿ ಹಾರಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ದೇವರಾಜ ಅರಸು ಅವರ ರೆಕಾರ್ಡ್ ಬ್ರೇಕ್ ಮಾಡಬೇಕು ಎಂಬ ಉದ್ದೇಶ ಹೊಂದಿದ್ದಾರೆ. ಅದೇ ಸಮಯದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ‘ನನ್ನ ರೆಕಾರ್ಡ್ ಹೇಗೆ ಬ್ರೇಕ್ ಮಾಡ್ತೀರೋ...

ಕುರ್ಚಿ ಒದ್ದು ಕಿತ್ಕೋತೀನಿ ಅನ್ನೋ ಶಕ್ತಿ ಡಿಕೆಶಿಗೆ ಇಲ್ಲ!

ರಾಜ್ಯ ಕಾಂಗ್ರೆಸ್ ನಲ್ಲಿ ದಿನಕ್ಕೊಂದು ಬೆಳವಣಿಗೆಗಳು ಆಗ್ತಾಯಿವೆ. ಕುರ್ಚಿ ಗುದ್ದಾಟ ಜೋರಾಗಿವೆ. ಈ ಮದ್ಯೆ ಡಿಕೆ ಶಿವಕುಮಾರ್ ಕುರ್ಚಿಯನ್ನ ಒದ್ದು ಕಿತ್ಕೋತೀನಿ ಅನ್ನೋ ಹೇಳಿಕೆಗೆ ಪ್ರತಿಕ್ರಿಯಿಸಿದ ಆರ್ ಅಶೋಕ್ ಅವರ ಕೈಲಿ ಆ ಶಕ್ತಿ ಇಲ್ಲದ ಹಾಗೆ ಕಾಣುತ್ತಿದೆ. ಒದ್ದು ಕಿತ್ಕೊಳೋಹಾಗಿದ್ರೆ ಮೊನ್ನೆನೇ ಕಿತ್ಕೊಬೇಕಿತ್ತು. ಟೈಮ್ ಮುಗಿದು ಹೋಗಿದೆ. ಎರಡೂವರೆ ವರ್ಷ ಆಗಿದೆ. ಆಗ್ತಾಯಿಲ್ಲ...

ಕಾವೇರಿದ ‘ಕುರ್ಚಿ’ ಕದನ: ರಾಯರೆಡ್ಡಿ ಫೈನಲ್ ಕ್ಲಾರಿಟಿ!

ಕೊಪ್ಪಳ: ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಕುರ್ಚಿ ಕದನದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಕಿಡಿ ಕಾರಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ನೀವೇ ಅಗ್ರಿಮೆಂಟ್ ಮಾಡಿಕೊಂಡರೆ ಇದೇನು ಕಾಂಟ್ರಾಕ್ಟಾ? ಎಂದು ತೀವ್ರವಾಗಿ ಪ್ರಶ್ನಿಸಿದರು. ರಾಯರೆಡ್ಡಿ ಪಕ್ಷದೊಳಗಿನ ಬಣ ರಾಜಕೀಯದ ಆರೋಪವನ್ನೇ ತಳ್ಳಿಹಾಕಿದರು. ನಮ್ಮ ಪಕ್ಷದಲ್ಲಿ ಸಿದ್ದರಾಮಯ್ಯ ಬಣ, ಡಿ.ಕೆ. ಶಿವಕುಮಾರ್ ಬಣ...

ಆ ವ್ಯಕ್ತಿ ಬಂದ್ರು ಡಿಕೆಶಿಗೆ ಗುಡ್ ನ್ಯೂಸ್!

ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ರೋಚಕ ಹಂತ ತಲುಪಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಹಲವು ಮಾತುಕತೆ ನಡೆಸಿದರೂ, ನಾಯಕರ ನಡುವಿನ ಪ್ರತಿಸ್ಪರ್ಧೆಗೆ ಅಂತ್ಯ ಕಂಡಿಲ್ಲ. ಈಗ ಬಿಕ್ಕಟ್ಟು ನೇರವಾಗಿ ರಾಹುಲ್ ಗಾಂಧಿ ಅಂಗಳ ತಲುಪಿದ್ದು, ನಿರ್ಣಾಯಕ ಚರ್ಚೆಗೆ ಮುಹೂರ್ತ ನಿಗದಿಯಾಗಿದೆ. ಸದ್ಯ ಕುರ್ಚಿ ಕದನಕ್ಕೆ ಹೊಸ ತಿರುವು ಸಿಕ್ಕಿದೆ. ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img