ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ಫೋನ್ ನಮ್ಮ ಕೈಯಿಂದ ದೂರವಾಗಿರುವುದೇ ಕಷ್ಟ. ಅದಕ್ಕೆ ಪವರ್ಬ್ಯಾಂಕ್ಗಳು ನಮ್ಮ ದಿನನಿತ್ಯದ ಅವಿಭಾಜ್ಯ ಅಂಗವಾಗಿವೆ. ಆದರೆ, ಈ ಸಣ್ಣ ಸಾಧನವೇ ಕೆಲವೊಮ್ಮೆ ದೊಡ್ಡ ಅಪಾಯಕ್ಕೆ ಕಾರಣವಾಗಬಹುದು ಎಂಬುದು ಅನೇಕರಿಗೆ ಗೊತ್ತಿಲ್ಲ. ಪವರ್ ಬ್ಯಾಂಕ್ ಬಳಸುವಾಗ ಕಾಣಿಸಿಕೊಳ್ಳುವ ಕೆಲವು ಸೂಕ್ಷ್ಮ ಸೂಚನೆಗಳನ್ನು ನಿರ್ಲಕ್ಷ್ಯ ಮಾಡಿದರೆ, ಅದು ಸ್ಫೋಟ ಅಥವಾ ಬೆಂಕಿ ಅಪಘಾತಕ್ಕೆ ದಾರಿ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...