Wednesday, January 21, 2026

powerstarpuneethrajkumar

“ಜೇಮ್ಸ್” ಸಿನಿಮಾ ನನಗೆ ದೇವರು ಕೊಟ್ಟ ವರ..!ಶೈನ್ ಶೆಟ್ಟಿ ಮನದಾಳದ ಮಾತು..!

ಪ್ರತಿಭೆ ಯಾರಪ್ಪನ ಸ್ವತ್ತೂ ಅಲ್ಲ..ಪ್ರತಿಯೊಬ್ಬರಲ್ಲೂ ಒಂದಲ್ಲಾ ಒಂದು ವಿಷಯದ ಬಗ್ಗೆ ಆಸಕ್ತಿಯಿದ್ದೇ ಇರುತ್ತೆ. ಅದರಂತೆಯೇ ನಮ್ಮ ಕನ್ನಡ ಚಿತ್ರರಂಗದಲ್ಲಿರೋ ಸಾಕಷ್ಟು ಕಲಾವಿದರು ತಮ್ಮ ನಟನೆ ಜೊತೆ ಜೊತೆಗೆ ತಮ್ಮಿಷ್ಟದ ವೃತ್ತಿಯನ್ನೂ ಸಹ ಮಾಡ್ತಿದ್ದಾರೆ. ಅಂತವರಲ್ಲಿ ಬಿಗ್‌ಬಾಸ್ ಸೀಸನ್-೭ನ ವಿನ್ನರ್ ಹಾಗೂ ನಟ ಶೈನ್ ಶೆಟ್ಟಿ ಸಹ ಒಬ್ಬರು. ಶೈನ್ ಶೆಟ್ಟಿ ಕಿರುತೆರೆ ಧಾರವಾಹಿಗಳ ಮೂಲಕ...

ದೊಡ್ಮನೆ ಕುಡಿ ಯುವರಾಜ್‌ಕುಮಾರ್‌ಗೆ ಮುನ್ನುಡಿ ಬರೆದ ಹೊಂಬಾಳೆ ಫಿಲ್ಮ್ಸ್..!

ಯುವ ರಾಜ್‌ಕುಮಾರ್, ಸಂತೋಷ್ ಆನಂದ್‌ರಾಮ್ ಜೊತೆಗೆ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್..! ರಾಕಿಂಗ್ ಸ್ಟಾರ್ ಯಶ್, ಪ್ರಶಾಂತ್ ನೀಲ್‌ ಕಾಂಬಿನೇಶನ್‌ನಲ್ಲಿ ಮೂಡಿಬಂದಿದ್ದ 'ಕೆಜಿಎಫ್ 2' ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್ ಹಣ ಹೂಡಿತ್ತು. ಈ ಚಿತ್ರ ಪ್ರೇಕ್ಷಕರ ಚಪ್ಪಾಳೆಯ ಜೊತೆಗೆ ಬಾಕ್ಸ್ ಆಫೀಸ್‌ನಲ್ಲಿ ಸಾವಿರ ಕೋಟಿ ರೂಪಾಯಿ ಬಾಚುವುತ್ತ ಸಾಗುತ್ತಿದೆ. ಈ ಖುಷಿಯ ನಡುವೆ ಹೊಂಬಾಳೆ ಫಿಲ್ಮ್ಸ್...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img