Sunday, June 28, 2026

PPP model

ಸರ್ಕಾರ-ರಾಜಮನೆತದ ಕಿತ್ತಾಟ: ‘ಮಾಲ್’ ಪ್ರಾಜೆಕ್ಟ್‌ಗೆ ದೊಡ್ಡ ಬ್ರೇಕ್!

ಮೈಸೂರಿನ ರಾಜವಂಶಸ್ಥರು ಮತ್ತು ಸರ್ಕಾರದ ನಡುವಿನ ನೆಗೆಟಿವ್ ಚರ್ಚೆಗಳು ಮುಂದುವರೆದಿವೆ. ರಾಜವಂಶಸ್ಥ ಯದುವೀರ್ ಮಾಡಿದ್ದ ಗುದ್ದಲಿ ಪೂಜೆಯ ಪ್ರಾಜೆಕ್ಟ್​​​ಗೆ ಸ್ವತಃ ರಾಜವಂಶಸ್ಥೆ ಪ್ರಮೋದಾ ದೇವಿ ನಿರ್ಬಂಧ ಹೇರಿದ್ದಾರೆ. ಸರ್ಕಾರ- ರಾಜಮನೆತನದ ಬಹಿರಂಗ ಯುದ್ಧಕ್ಕೆ ಇದೀಗ ಅಂತರ್ ಯುದ್ಧವೂ ಸೇರ್ಪಡೆಯಾದಂತಿದೆ‌. ಪ್ರಮೋದಾ ದೇವಿ 'ಯುನಿಟಿ ಮಾಲ್' ನಿರ್ಮಾಣ ಕಾರ್ಯವನ್ನು ತಡೆಹಿಡಿಯಲು ಕೋರ್ಟ್ಗೆ ಮನವಿ ಮಾಡಿದ್ದು, ಅಂದಿನ ಆದೇಶದಂತೆ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img