Friday, March 29, 2024

Prabhas

‘ಸಲಾರ್’ ಮೊದಲ ದಿನದ ಕಲೆಕ್ಷನ್ 178 ಕೋಟಿ ರೂಪಾಯಿ

Movie News: ಪ್ರಶಾಂತ್ ನೀಲ್ ನಿರ್ದೇಶನ ಮಾಡಿ, ರೆಬೆಲ್ ಸ್ಟಾರ್ ಪ್ರಭಾಸ್ ನಟಿಸಿರುವ ಸಿನಿಮಾ ಸಲಾರ್ ನಿನ್ನೆಯಷ್ಟೇ ರಿಲೀಸ್ ಆಗಿದೆ. ಪ್ರಶಾಂತ್ ನೀಲ್ ನಿರ್ದೇಶನದ ಉಗ್ರಂ, ಕೆಜಿಎಫ್ ಈಗಾಗಲೇ ಮೋಡಿ ಮಾಡಿದ್ದು, ಸಲಾರ್ ಸಿನಿಮಾ ಮೊದಲ ದಿನದ ಕಲೆಕ್ಷನ್ ಎಷ್ಟಿರತ್ತೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಇದೀಗ ಮೊದಲ ದಿನದ ಗಳಿಕೆಯ ಲೆಕ್ಕ ಬಂದಿದ್ದು,...

ಹೇಗಿದೆ ಗೊತ್ತಾ ಸಲಾರ್ ಚಿತ್ರದ ತುಣುಕು ?ಇಲ್ಲಿದೆ ನೋಡಿ ಸ್ಟೋರಿ..!

ಸಿನಿಮಾ ಸುದ್ದಿ:ಹೊಂಬಾಳೆ ಫಿಲಂಸ್ ನಡಿ ವಿಜಯ್ ಕಿರಗಂದೂರು ನಿರ್ಮಿಸಿರುವ, ಇಡೀ ದೇಶವೇ ಕುತೂಹಲದಿಂದ ಎದುರು ನೋಡುತ್ತಿರುವಂತಹ ಪ್ಯಾನ್ ಚಿತ್ರವಾದ ‘ಸಲಾರ್ ಪಾರ್ಟ್ 1: ಸೀಸ್ ಫೈರ್ ಟೀಸರ್ ಇಂದು ಮುಂಜಾನೆ ಹೊಂಬಾಳೆ ಫಿಲಂಸ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ‘ಬಾಹುಬಲಿ’ ಖ್ಯಾತಿಯ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯದಲ್ಲಿ ಸ್ಟಾರ್ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶಿಸಿರುವ...

ಆದಿಪುರುಷ್ ಚಿತ್ರದ ವಿತರಣೆಯ ಹಕ್ಕು ಪಡೆದ ಕೆ.ಆರ್.ಜಿ.ಸ್ಟುಡಿಯೋಸ್

Movie News: ಬಹಳ ಯಶಸ್ಸು ಕಂಡ ಕೆ.ಜಿ.ಎಫ್ 1, ಕೆ.ಜಿ.ಎಫ್ 2, ಕಾಂತಾರ, ಚಾರ್ಲಿ 777, ಗಂಧದಗುಡಿ, ವಕೀಲ್ ಸಾಬ್ ಮತ್ತು ದಸರಾ ಮುಂತಾದ ಚಿತ್ರಗಳನ್ನು ಬಿಡುಗಡೆ ಮಾಡಿದ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಇದೀಗ ಆದಿಪುರುಷ್ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ. . ಕರ್ನಾಟಕದಲ್ಲಿ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಇದುವರೆಗೂ ಬಹಳ ಶ್ರದ್ದೆಯಿಂದ ಚಿತ್ರಗಳನ್ನು...

ಅನುಷ್ಕಾ ಪ್ರಭಾಸ್‌ಗೆ ಇಟ್ಟಿರುವ ನಿಕ್‌ನೇಮ್ ಎಷ್ಟು ಕ್ಯೂಟ್ ಆಗಿದೆ ನೋಡಿ..

ತೆಲುಗು ಇಂಡಸ್ಟ್ರಿಯಲ್ಲಿ ವಿವಾಹವಾಗದಿದ್ದರೂ, ಎಲ್ಲರಿಗೂ ಸಖತ್‌ ಇಷ್ಟವಾಗುವ ಸ್ಟಾರ್ ಜೋಡಿ ಅಂದ್ರೆ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್. ಒಂದು ಕಾಲದಲ್ಲಿ ಇಬ್ಬರೂ ವಿವಾಹವಾಗುತ್ತಾರೆ ಎನ್ನುವ ಸುದ್ದಿಯೂ ಹಬ್ಬಿತ್ತು. ಆದ್ರೆ ಅದು ಸುಳ್ಳು ಅಂತಾ ಇವರೇ ಹೇಳಿದ್ರು. ಅಲ್ಲದೇ ಇವರಿಬ್ಬರದ್ದು ಬ್ರೇಕಪ್ ಆಗಿದೆ ಅನ್ನೋ ಸುದ್ದಿಯೂ ಇದೆ. ಆದರೆ ಅನುಷ್ಕಾ ಶೆಟ್ಟಿ ನಟಿಸುತ್ತಿರುವ 'ಮಿಸ್ ಶೆಟ್ಟಿ,...

ಬಾಹುಬಲಿ ಜೊತೆಗೆ ರೊಮಾನ್ಸ್ ಮಾಡಲಿರುವ ಕರೀನಾ ಕಪೂರ್

ಬಾಹುಬಲಿ ಖ್ಯಾತಿಯ ಪ್ರಭಾಸ್ ನಟಿಸಲಿರುವ ಸ್ಪಿರಿಟ್ ಚಿತ್ರದಲ್ಲಿ ಬಾಲಿವುಡ್ ನಟಿ ಕರೀನಾ ಕಪೂರ್ ಅಭಿನಯಿಸಲಿದ್ದಾರೆ ಎಂದು ವರದಿಯಾಗಿದೆ. 'ಅರ್ಜುನ್ ರೆಡ್ಡಿ' ಹಾಗೂ 'ಕಬೀರ್ ಸಿಂಗ್' ಖ್ಯಾತಿಯ ನಿರ್ದೇಶಕ ಸಂದೀಪ್ ರೆಡ್ಡಿ ವಾಂಗಾ ಅವರು ಆಕ್ಷನ್ ಕಟ್ ಹೇಳುತ್ತಿರುವ "ಸ್ಪಿರಿಟ್" ಸಿನಿಮಾದಲ್ಲಿ ಪ್ರಭಾಸ್ ನಟಿಸುವುದು ಬಹುತೇಕ ಖಚಿತವಾಗಿದೆ. ಇದೀಗ ಪ್ರಭಾಸ್‍ಗೆ ಜೋಡಿಯಾಗಿ ಕರೀನಾ ಕಪೂರ್ ಕಾಣಿಸಿಕೊಳ್ಳಲಿದ್ದಾರೆ ಎಂದು...

ಮತ್ತೆ ಒಟ್ಟಿಗೆ ತೆರೆ ಹಂಚಿಕೊಳ್ಳಲಿರುವ ಬಾಹುಬಲಿ ಜೋಡಿ

ಬಾಹುಬಲಿ ಖ್ಯಾತಿಯ ಕ್ಯೂಟ್ ಜೋಡಿ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್ ಮತ್ತೆ ಜೊತೆಯಾಗಿ ನಟಿಸಲಿದ್ದಾರೆ ಎಂಬ ಸುದ್ದಿ ಈಗ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಅಂತಿಮವಾಗಿ ಬಾಹುಬಲಿ-2 ಚಿತ್ರದ ನಂತರ ಈ ಜೋಡಿಯು ಯಾವುದೇ ಚಿತ್ರಗಳಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಕೇವಲ ಸಿನಿಮಾಗೆ ಸಂಬಂಧಿಸಿದ ಸುದ್ದಿ ಮಾತ್ರವಲ್ಲದೆ ಇವರಿಬ್ಬರ ವೈಯಕ್ತಿಕ ಜೀವನದ ಕೆಲ ವಂದತಿಗಳು ಕೂಡಾ ಸದಾ ಸಾಮಾಜಿಕ...

ಕಲೆಕ್ಷನ್‌ನಲ್ಲಿ ಕಿಂಗ್ ಯಾರು : ಬಾಹುಬಲಿ-೨..? ಕೆಜಿಎಫ್-೨..?

ಸ್ಯಾಂಡಲ್‌ವುಡ್ ಹೆಮ್ಮೆ ಕೆಜಿಎಫ್-2 ಕಲೆಕ್ಷನ್‌ನಲ್ಲಿ ಆರ್‌ಆರ್‌ಆರ್ ಮೀರಿಸಿದೆ. ಹಿಂದಿಯಲ್ಲಿ ಕೆಜಿಎಫ್ ಬಾಹುಬಲಿ ನಂತರ ಕೆಜಿಎಫ್-2 ಬಂದು ನಿಂತಿದೆ. ಭಾರತದಲ್ಲಿ ಕೆಜಿಎಫ್ ಗಳಿಕೆ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಸಿನಿಮಾವನ್ನೂ ಮೀರಿಸಿದೆ. ದಂಗಲ್ ಜಗತ್ತಿನಾದ್ಯಂತ ಗಳಿಸಿದ್ದು ಹೆಚ್ಚಿದ್ದರೂ ಚೀನಾದಲ್ಲಿ ಆಮೀರ್ ಖಾನ್ ಚಿತ್ರ ಭಾರತಕ್ಕಿಂತ ಹೆಚ್ಚು ಗಳಿಕೆ ಮಾಡಿತ್ತು. ಆದರೆ ಕೆಜಿಎಫ್-2 ಭಾರತದಲ್ಲಿ ಬಾಹುಬಲಿ ನಂತರ ಅತ್ಯಂತ...

ತೆಲುಗು ಕನ್ನಡ ಚಿತ್ರಗಳು ಕೊರೋನಾ ವೈರಸ್ ಇದ್ದಂಗೆ..!

ಹೌದು. ಇದನ್ನು ಹೇಳಿದ್ದು ಖ್ಯಾತ ಮತ್ತು ಕಾಂಟ್ರವರ್ಷಿಯಲ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ. ರಾಮ್ ಗೋಪಾಲ್ ವರ್ಮಾ ಈ ತರಹ ಹೇಳಿದ್ಯಾಕೆ ಅಂತ ನಾವೂ ಅಂದ್ಕೊAಡ್ವಿ. ಕಾಂಟ್ರವರ್ಸಿ ಬಗ್ಗೆ ಹೇಳಿದ್ರೂ ಅದ್ರಲ್ಲೊಂದು ಲಾಜಿಕ್ ಇಟ್ಟರ‍್ತಾರೆ ಆರ್.ಜಿ.ವಿ. ಏನೇನೋ ಸೆನ್ಸ್ ಇಲ್ಲದ ಹಾಗೆ ಮಾತಾಡ್ತಾರೆ ಅನಿಸಿದ್ರೂ ತನಗನಿಸಿದ್ದನ್ನ ನೇರವಾಗಿ ಹೇಳೋದ್ರಲ್ಲಿ ವರ್ಮಾರಷ್ಟು ಗಟ್ಟಿಗ ಮತ್ತೊಬ್ಬರಿಲ್ಲ. ಈಗ ವಿಷಯಕ್ಕೆ...

ಕೆಜಿಎಫ್-2 ಸಿನಿಮಾ ನಂತರ ನೀಲ್ ನಕ್ಷೆಯಲ್ಲಿ ಸಲಾರ್..! ಒಂದೇ ಒಂದು ಸೀನ್‌ಗಾಗಿ 20 ಕೋಟಿ ಖರ್ಚು..!

ವಿಶ್ವದಾದ್ಯಂತ ಸದ್ದು ಮಾಡುತ್ತಿರೋ ಕನ್ನಡದ ಕೆಜಿಎಫ್ ಚಾಪ್ಟರ್-2 ಸಿನಿಮಾ ಸದ್ಯ ಭಾಕ್ಸಾಫೀಸ್‌ನಲ್ಲಿ ಸಾವಿರ ಕೋಟಿ ಗಳಿಸುವತ್ತ ಮುನ್ನುಗ್ತಿದೆ. ಈ ಸಂಭ್ರಮದ ಸಕ್ಸಸ್ ಅಲೆಯಲ್ಲಿರೋ ಕೆಜಿಎಫ್ ಚಿತ್ರತಂಡ ಪಾರ್ಟ್-3ಗಾಗಿ ಸಜ್ಜಾಗ್ತಿದೆ. ಈ ಮಧ್ಯೆ ಕೆಜಿಎಫ್ ಕ್ಯಾಪ್ಟನ್ ಪ್ರಶಾಂತ್ ನೀಲ್ ತಮ್ಮ ಅಭಿಮಾನಿಗಳಿಗೆ ಮತ್ತೊಂದು ಬಿಗ್ ನ್ಯೂಸನ್ನ ಕೊಟ್ಟಿದ್ದಾರೆ. ನಿಮಗೆಲ್ಲಾ ಗೊತ್ತಿರೋ ಹಾಗೆ ಕೆಜಿಎಫ್-2 ರಿಲೀಸ್‌ಗೂ ಮೊದಲು ನೀಲ್...

Ott ಯಿಂದ Radhe Shyam ಚಿತ್ರಕ್ಕೆ 400 ಕೋಟಿ ಆಫರ್.

ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ಅಭಿನಯದ ರಾಧೆ ಶ್ಯಾಮ್ ಚಿತ್ರ ಎಲ್ಲೆಲ್ಲೂ ಸದ್ದುಮಾಡುತ್ತಿದೆ. ಈಗಾಗಿ ರಾಧೆ ಶ್ಯಾಮ್ ಚಿತ್ರಕ್ಕೆ ಬಿಡುಗಡೆಗೂ ಮುನ್ನವೇ 400 ಕೋಟಿ ರೂ ಆಫರ್ ಬಂದಿದೆ.ಈ ಹಿಂದೆ ಜನವರಿ 14 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಕೊರೋನ ಕಾರಣದಿಂದ ಸದ್ಯಕ್ಕೆ ರಿಲೀಸ್...
- Advertisement -spot_img

Latest News

ಸಂಸದೆ ಸುಮಲತಾ ಭೇಟಿ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಿಷ್ಟು..

Political News: ಸಂಸದೆ ಸುಮಲತಾ ಅಂಬರೀಷ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗಿದ್ದು, ಮಂಡ್ಯದಲ್ಲಿ ಜೆಡಿಎಸ್‌ಗೆ ಸಪೋರ್ಟ್ ಮಾಡಲು ವಿನಂತಿಸಿದ್ದಾರೆ. ಮಂಡ್ಯ ಸಂಸದೆಯಾಗಿರುವಂಥ ಸುಮಲತಾ ಅವರನ್ನು ಬಿಜೆಪಿ...
- Advertisement -spot_img