Thursday, June 19, 2025

Prabhas

ತೆಲುಗು ಕನ್ನಡ ಚಿತ್ರಗಳು ಕೊರೋನಾ ವೈರಸ್ ಇದ್ದಂಗೆ..!

ಹೌದು. ಇದನ್ನು ಹೇಳಿದ್ದು ಖ್ಯಾತ ಮತ್ತು ಕಾಂಟ್ರವರ್ಷಿಯಲ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ. ರಾಮ್ ಗೋಪಾಲ್ ವರ್ಮಾ ಈ ತರಹ ಹೇಳಿದ್ಯಾಕೆ ಅಂತ ನಾವೂ ಅಂದ್ಕೊAಡ್ವಿ. ಕಾಂಟ್ರವರ್ಸಿ ಬಗ್ಗೆ ಹೇಳಿದ್ರೂ ಅದ್ರಲ್ಲೊಂದು ಲಾಜಿಕ್ ಇಟ್ಟರ‍್ತಾರೆ ಆರ್.ಜಿ.ವಿ. ಏನೇನೋ ಸೆನ್ಸ್ ಇಲ್ಲದ ಹಾಗೆ ಮಾತಾಡ್ತಾರೆ ಅನಿಸಿದ್ರೂ ತನಗನಿಸಿದ್ದನ್ನ ನೇರವಾಗಿ ಹೇಳೋದ್ರಲ್ಲಿ ವರ್ಮಾರಷ್ಟು ಗಟ್ಟಿಗ ಮತ್ತೊಬ್ಬರಿಲ್ಲ. ಈಗ ವಿಷಯಕ್ಕೆ...

ಕೆಜಿಎಫ್-2 ಸಿನಿಮಾ ನಂತರ ನೀಲ್ ನಕ್ಷೆಯಲ್ಲಿ ಸಲಾರ್..! ಒಂದೇ ಒಂದು ಸೀನ್‌ಗಾಗಿ 20 ಕೋಟಿ ಖರ್ಚು..!

ವಿಶ್ವದಾದ್ಯಂತ ಸದ್ದು ಮಾಡುತ್ತಿರೋ ಕನ್ನಡದ ಕೆಜಿಎಫ್ ಚಾಪ್ಟರ್-2 ಸಿನಿಮಾ ಸದ್ಯ ಭಾಕ್ಸಾಫೀಸ್‌ನಲ್ಲಿ ಸಾವಿರ ಕೋಟಿ ಗಳಿಸುವತ್ತ ಮುನ್ನುಗ್ತಿದೆ. ಈ ಸಂಭ್ರಮದ ಸಕ್ಸಸ್ ಅಲೆಯಲ್ಲಿರೋ ಕೆಜಿಎಫ್ ಚಿತ್ರತಂಡ ಪಾರ್ಟ್-3ಗಾಗಿ ಸಜ್ಜಾಗ್ತಿದೆ. ಈ ಮಧ್ಯೆ ಕೆಜಿಎಫ್ ಕ್ಯಾಪ್ಟನ್ ಪ್ರಶಾಂತ್ ನೀಲ್ ತಮ್ಮ ಅಭಿಮಾನಿಗಳಿಗೆ ಮತ್ತೊಂದು ಬಿಗ್ ನ್ಯೂಸನ್ನ ಕೊಟ್ಟಿದ್ದಾರೆ. ನಿಮಗೆಲ್ಲಾ ಗೊತ್ತಿರೋ ಹಾಗೆ ಕೆಜಿಎಫ್-2 ರಿಲೀಸ್‌ಗೂ ಮೊದಲು ನೀಲ್...

Ott ಯಿಂದ Radhe Shyam ಚಿತ್ರಕ್ಕೆ 400 ಕೋಟಿ ಆಫರ್.

ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ಅಭಿನಯದ ರಾಧೆ ಶ್ಯಾಮ್ ಚಿತ್ರ ಎಲ್ಲೆಲ್ಲೂ ಸದ್ದುಮಾಡುತ್ತಿದೆ. ಈಗಾಗಿ ರಾಧೆ ಶ್ಯಾಮ್ ಚಿತ್ರಕ್ಕೆ ಬಿಡುಗಡೆಗೂ ಮುನ್ನವೇ 400 ಕೋಟಿ ರೂ ಆಫರ್ ಬಂದಿದೆ.ಈ ಹಿಂದೆ ಜನವರಿ 14 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಕೊರೋನ ಕಾರಣದಿಂದ ಸದ್ಯಕ್ಕೆ ರಿಲೀಸ್...

ಪ್ರಭಾಸ್ `ಸಲಾರ್’-ಮೈಸೂರ್ ಮಧ್ಯೆ ಪ್ರಶಾಂತ್ ಇಟ್ಟಿರುವುದ್ದೆಂತಾ ಲಿಂಕ್…!?

www.karnatakatv.netಸಲಾರ್‌ಗೂ-ಮೈಸೂರ್‌ಗೂ ನಂಟಿದೆ ಅನ್ನೋ ಸುದ್ದಿ ಕೇಳೋದಕ್ಕೇನೆ ಒಂದು ರೀತಿಯ ಖುಷಿ. ಕೆಜಿಎಫ್ ಸಾರಥಿ ಪ್ರಶಾಂತ್ ನೀಲ್ ಅವರು ಗಡಿದಾಟಿದರೂ ಕೂಡ ನಮ್ಮ ನಾಡು-ನುಡಿ ಸಂಸ್ಕೃತಿಗೆ ನಂಟು ಬೆಸೆದು ಪರಭಾಷೆಯಲ್ಲಿ ಸಿನಿಮಾ ಡೈರೆಕ್ಟ್ ಮಾಡ್ತಿದ್ದಾರೆ ಎನ್ನುವ ಸುದ್ದಿ ಕೇಳಿದ್ರೇನೆ ಹೆಮ್ಮೆಯಾಗುತ್ತಿದೆ. ಅಂದ್ಹಾಗೇ, ಸಲಾರ್ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಡಾರ್ಲಿಂಗ್ ಪ್ರಭಾಸ್ ಜುಗಲ್‌ಬಂಧಿಯಲ್ಲಿ ತಯ್ಯಾರಾಗ್ತಿರುವ ಮೋಸ್ಟ್...

‘ಸಲಾರ್’ ಸಿನಿಮಾಕ್ಕೆ ಡಾರ್ಲಿಂಗ್ ಪ್ರಭಾಸ್ ಕೇಳಿದ್ದು ಇಷ್ಟೊಂದು ಕೋಟಿನಾ…?

ಬಾಹುಬಲಿ ಸಿನಿಮಾದ ಮೂಲಕ ಭಾರತೀಯ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿರುವ ಡಾರ್ಲಿಂಗ್ ಪ್ರಭಾಸ್ ಈಗ ಪ್ಯಾನ್ ಇಂಡಿಯಾ ಸ್ಟಾರ್. ಹೀಗಿರುವಾಗ ಪ್ರಭಾಸ್ ಸಂಭಾವನೆ ದುಪ್ಪಟ್ಟೆ ಆಗಿರುತ್ತೇ. ಖಂಡಿತ, ಕೆಜಿಎಫ್ ಕರ್ತೃ ಪ್ರಶಾಂತ್ ನೀಲ್ ಕೆಜಿಎಫ್ ಚಾಪ್ಟರ್-2 ಬಳಿಕ ಕೈಗೆತ್ತಿಕೊಳ್ತಿರುವ ಸಿನಿಮಾ ಸಲಾರ್. ಸ್ಯಾಂಡಲ್ ವುಡ್ ನ ದೊಡ್ಡ ನಿರ್ಮಾಣ ಸಂಸ್ಥೆ ಎನಿಸಿಕೊಂಡಿರುವ ಹೊಂಬಾಳೆ ಫಿಲ್ಮಂಸ್ ಬ್ಯಾನರ್...

ತೆಲುಗು ಖ್ಯಾತ ನಿರ್ಮಾಪಕನ ಹುಟ್ಟುಹಬ್ಬದಲ್ಲಿ ಸೌತ್ ಸ್ಟಾರ್ಸ್ ದಂಡು… ಯಶ್, ನೀಲ್ ಸಹ ಭಾಗಿ

ಟಾಲಿವುಡ್ ಸಿನಿಮಾ ಇಂಡಸ್ಟ್ರೀಯ ಸ್ಟಾರ್ ಪ್ರೊಡ್ಯೂಸರ್ ದಿಲ್ ರಾಜು ನಿನ್ನೆ 50ನೇ ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಈ ಪಾರ್ಟಿಯಲ್ಲಿ ಟಿಟೌನ್ ಸ್ಟಾರ್ಸ್ ಜೊತೆಗೆ ಸ್ಯಾಂಡಲ್ ವುಡ್ ಕಲಾವಿದರ ದಂಡೇ ನೆರೆದಿತ್ತು. ಕಾಮನ್ ಆಗಿ ಸೌತ್ ಸ್ಟಾರ್ಸ್ ಒಟ್ಟೊಟ್ಟಿಗೆ ಕಾಣಿಸಿಕೊಳ್ಳುವುದೇ ಅಪರೂಪ. ಆಗೊಂದು ಹೀಗೊಂದು ನಡೆಯುವ ಅವಾರ್ಡ್ ಪ್ರೋಗ್ರಾಂನಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುವುದು ಬಿಟ್ರೆ, ಇದೀಗ...

ಕೆಜಿಎಫ್ ಮಾಂತ್ರಿಕ ಪ್ರಶಾಂತ್ ನೀಲ್ ಕಥೆಯಲ್ಲಿ ‘ಬಘೀರ’ನಾದ ಶ್ರೀಮುರುಳಿ…!

ಕನ್ನಡ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಹೊಂಬಾಳೆ‌ ಫಿಲ್ಮಂಸ್ ನ ಮತ್ತೊಂದು ಮೆಗಾ ಪ್ರಾಜೆಕ್ಟ್ ಅನೌನ್ಸ್ ಆಗಿದೆ. ಇವತ್ತು ಹೊಸ ಸಿನಿಮಾ ಘೋಷಣೆ ಮಾಡೋದಾಗಿ ಹೇಳಿದ್ದ ಹೊಂಬಾಳೆ ಚಿತ್ರತಂಡ ತಮ್ಮ‌ ಮುಂದಿನ ಸಿನಿಮಾ ಬಗ್ಗೆ ಮಾಹಿತಿ ರಿವೀಲ್ ಮಾಡಿದೆ. ಯಾವ ಸ್ಟಾರ್ ಗೆ ಈ ಬಾರಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಲಿದ್ದಾರೆ ಅನ್ನೋ‌ ಪ್ರಶ್ನೆ...

ಹೊಂಬಾಳೆ ತಂಡದಿಂದ ಮತ್ತೊಂದು ಬಿಗ್ ಅನೌನ್ಸ್ ಮೆಂಟ್..! ಈ ಬಾರಿ ಯಾವ ಸ್ಟಾರ್ ಗೆ ನಿರ್ಮಾಣ ಮಾಡ್ತಾರೆ ಕೆಜಿಎಫ್ ನಿರ್ಮಾಪಕ…?

ಕೆಜಿಎಫ್ ಸಿನಿಮಾವನ್ನು ಪ್ಯಾನ್ ಇಂಡಿಯಾ ಸಿನಿಮಾ ಮಾಡಿ ಸಕ್ಸಸ್ ಕಂಡಿರುವ ನಿರ್ಮಾಪಕ ವಿಜಯ್ ಕಿರಗಂದೂರು ಸಾರಥ್ಯದ ಹೊಂಬಾಳೆ ಫಿಲ್ಮಂಸ್ ನಿರ್ಮಾಣ ಸಂಸ್ಥೆ ಮತ್ತೊಂದು‌ ಮೆಗಾ ಅನೌನ್ಸ್ ಮೆಂಟ್ ಗೆ ರೆಡಿಯಾಗಿದೆ. ಡಿಸೆಂಬರ್ 17ಕ್ಕೆ ಫ್ಯಾನ್ಸ್ ಗೆ ಸಿಕ್ತಿದೆ ಭರ್ಜರಿ ಟ್ರೀಟ್.. ಹೊಂಬಾಳೆ ಫಿಲ್ಮಂಸ್ ಇದೇ ತಿಂಗಳ 17ರಂದು ಬೆಳಗ್ಗೆ 11 ಗಂಟೆ 59 ನಿಮಿಷಕ್ಕೆ ಹೊಸ ಚಿತ್ರವನ್ನು...

ಡಾರ್ಲಿಂಗ್ ಪ್ರಭಾಸ್ ಆಸ್ತಿ ಎಷ್ಟು..? ಅವರ ಬಳಿ ಎಷ್ಟು ಕಾರ್ ಇದೆ ಗೊತ್ತಾ..?

ಪ್ರಭಾಸ್.. ಈ ಹೆಸರನ್ನ ಕೇಳದ ಸಿನಿಪ್ರೇಮಿಗಳಿಲ್ಲ. 4 ವರ್ಷಗಳ ಹಿಂದೆ ಬರೀ ತೆಲಗು ಫಿಲ್ಮ್ ಇಂಡಸ್ಟ್ರಿಯಲ್ಲಿ ಫೇಮಸ್ ಇದ್ದ ಪ್ರಭಾಸ್, ಬಾಹುಬಲಿ ತೆರೆಕಂಡ ಬಳಿಕ ನ್ಯಾಷನಲ್ ಸ್ಟಾರ್ ಆದ್ರು. ನಂತರ ಸಾಹೋ ಚಿತ್ರದ ಮೂಲಕ ಬಾಲಿವುಡ್‌ಗೂ ಲಗ್ಗೆ ಇಟ್ಟರು. ಇದೀಗ, ಸ್ಟಾರ್ ಡೈರೆಕ್ಟರ್ ಪ್ರಶಾಂತ್ ನೀಲ್ ಚಿತ್ರವಾದ ಸಲಾರ್ ಚಿತ್ರದಲ್ಲಿ ಮಿಂಚಲು ಸಜ್ಜಾಗಿದ್ದಾರೆ. 2002ರಲ್ಲಿ ಈಶ್ವರಿ...

ಪ್ರಭಾಸ್ ಜೊತೆ ಸೇರಿ ಹೊಸ ಪ್ರಯೋಗಕ್ಕೆ ಮುಂದಾದ ಪ್ರಶಾಂತ್: ಸಲಾರ್ ಪೋಸ್ಟರ್ ರಿಲೀಸ್..

ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್, ಮತ್ತೊಂದು ಪ್ಯಾನ್ ಇಂಡಿಯನ್ ಸಿನಿಮಾ ಮಾಡ್ತಾರೆ, ಅದರಲ್ಲಿ ತೆಲುಗು ಹೀರೋ ಇರ್ತಾರೆ ಅಂತಾ ಮೊದಲೇ ಸುದ್ದಿ ಹರಿದಾಡಿತ್ತು. ಇಂದು ಅದು ನಿಜ ಅಂತಾ ಸಾಬೀತಾಗಿದೆ. ಬಾಹುಬಲಿ ಖ್ಯಾತಿಯ ಪ್ರಭಾಸ್ ಪ್ರಶಾಂತ್ ನೀಲ್‌ರ ಮುಂದಿನ ಸಿನಿಮಾದಲ್ಲಿ ನಾಯಕನಟನಾಗಿ ಆಯ್ಕೆಯಾಗಿದ್ದಾರೆ. ಈ ಸಿನಿಮಾಗೆ ಸಲಾರ್ ಎಂದು ನಾಮಕರಣ ಮಾಡಲಾಗಿದ್ದು, ಪೋಸ್ಟರ್ ರಿಲೀಸ್...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img