Saturday, August 22, 2026

prabhu channabasava swamiji

ಇದೇ 25ರಂದು ಮಹಾತ್ಮರ ಚರಿತಾಮೃತ ಲೋಕಾರ್ಪಣೆ…!

www.karnatakatv.net :ಹುಬ್ಬಳ್ಳಿ: ನಾಡಿನ ಮಹಾತ್ಮರ ಚರಿತೆಯನ್ನು ನಾಡಿನ ಜನತೆಗೆ ಉಣಬಡಿಸುವ ಸದುದ್ದೇಶದಿಂದ ಪ್ರಭುಚನ್ನಬಸವ ಸ್ವಾಮೀಜಿಯವರ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮವನ್ನು ಇದೇ 25ರಂದು ಬೆಂಗಳೂರಿನ ವಿಜಯ ನಗರದ ಬಸವೇಶ್ವರ ಸುಜ್ಞಾನ ಮಂಟಪದ ವೇದಿಕೆಯಲ್ಲಿ ಆಯೋಜಿಸಲಾಗಿದೆ ಎಂದು ಪ್ರಭುಚನ್ನಬಸವ ಸ್ವಾಮೀಜಿಯವರು ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿ, ನಮ್ಮ ನಾಡಿನಲ್ಲಿ ಸಾಕಷ್ಟು ದಾರ್ಶನಿಕರು ಮಹಾತ್ಮರ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img