Thursday, May 14, 2026

prabhu channabasava swamiji

ಇದೇ 25ರಂದು ಮಹಾತ್ಮರ ಚರಿತಾಮೃತ ಲೋಕಾರ್ಪಣೆ…!

www.karnatakatv.net :ಹುಬ್ಬಳ್ಳಿ: ನಾಡಿನ ಮಹಾತ್ಮರ ಚರಿತೆಯನ್ನು ನಾಡಿನ ಜನತೆಗೆ ಉಣಬಡಿಸುವ ಸದುದ್ದೇಶದಿಂದ ಪ್ರಭುಚನ್ನಬಸವ ಸ್ವಾಮೀಜಿಯವರ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮವನ್ನು ಇದೇ 25ರಂದು ಬೆಂಗಳೂರಿನ ವಿಜಯ ನಗರದ ಬಸವೇಶ್ವರ ಸುಜ್ಞಾನ ಮಂಟಪದ ವೇದಿಕೆಯಲ್ಲಿ ಆಯೋಜಿಸಲಾಗಿದೆ ಎಂದು ಪ್ರಭುಚನ್ನಬಸವ ಸ್ವಾಮೀಜಿಯವರು ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿ, ನಮ್ಮ ನಾಡಿನಲ್ಲಿ ಸಾಕಷ್ಟು ದಾರ್ಶನಿಕರು ಮಹಾತ್ಮರ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img