Friday, July 11, 2025

Pradanamanthri Janoushadhi Center

ಜನೌಷಧಿ ಕೇಂದ್ರದ ನಾಮಫಲಕ ತೆರವು- ಕೇಂದ್ರ ಸಚಿವ ಸದಾನಂದಗೌಡ ಕೆಂಡಾಮಂಡಲ..!!

ಬೆಂಗಳೂರು: ಕಳೆದ ಭಾನುವಾರವಷ್ಟೇ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಉದ್ಘಾಟಿಸಿದ್ದ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರದ ನಾಮಫಲಕವನ್ನು ಬಿಬಿಎಂಪಿ ತೆರವುಗೊಳಿಸಿದೆ. ಇದನ್ನು ಪ್ರಶ್ನಿಸಿರೋ ಕೇಂದ್ರ ಸಚಿವ ಡಿವಿಎಸ್ ಕಿಡಿ ಕಾರಿದ್ದಾರೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಕಳೆದ ಭಾನುವಾರ ಜನೌಷಧಿ ಕೇಂದ್ರವನ್ನು ಕೇಂದ್ರ ಸಚಿವ ಸದಾನಂದಗೌಡ ಉದ್ಘಾಟಿಸಿದ್ರು. ಆದ್ರೆ ಈಗ ಜನೌಷಧಿ ಕೇಂದ್ರದ ಬೋರ್ಡನ್ನು ಬಿಬಿಎಂಪಿ ತೆರವುಗೊಳಿಸಿರೋದು ಸದಾನಂದಗೌಡರ...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img