Wednesday, April 22, 2026

#pradeep eshwar

Davanagere: ಶಾಸಕ ಪ್ರದೀಪ್ ಈಶ್ವರ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಪೊರಕೆ ಎಸೆದು ಆಕ್ರೋಶ

Davanagere: ದಾವಣಗೆರೆ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಬಿಜೆಪಿ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆಗಳ ಖಂಡಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಆಕ್ರೋಶದ ಜ್ವಾಲೆ ಸ್ಫೋಟಗೊಂಡಿದೆ. ಬಿಜೆಪಿ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಪ್ರದೀಪ್ ಈಶ್ವರ್ ವಿರುದ್ಧ ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಅವರ ನಾಮಪತ್ರ ಸಲ್ಲಿಕೆ ವೇಳೆ ನಗರಕ್ಕೆ ಆಗಮಿಸಿದ್ದ...

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ ಕೃಷ್ಣ ನಾಯಕ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದೆ. ಕೆ.ಎಂ. ಕೃಷ್ಣನಾಯಕ್ 2023ರ ವಿಧಾನಸಭೆ ಚುನಾವಣೆಯಲ್ಲಿ ಹೆಗ್ಗಡದೇವನಕೋಟೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ರು. ಕಾಂಗ್ರೆಸ್ಗೆ ಪ್ರಬಲ ಪೈಪೋಟಿ ಕೊಟ್ಟಿದ್ರು. ಅನಿಲ್...

ಜೈಲಿಗೆ ಕಳಿಸುವ ತಾಕತ್ತಿದೆ: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ವೆಂಕಟಸ್ವಾಮಿ ಆಕ್ರೋಶ

Political News: ಸಮತಾ ಸೈನಿಕ ದಳದ ರಾಷ್ಟ್ರೀಯ ಅಧ್ಯಕ್ಷ ವೆಂಕಟಸ್ವಾಮಿ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಶಾಸಕ ಸ್ಥಾನಕ್ಕೇರಿದ ತಕ್ಷಣ, ದುರಂಹಾಕರ ಬರಬಾರದು, ನಾವು ಪರಿಶಿಷ್ಟ ವರ್ಗದವರು ಮನಸ್ಸು ಮಾಡಿದ್ರೆ, ಜೈಲಿಗೆ ಕಳುಹಿಸುವ ತಾಕತ್ತು ಇದೆ ಎಂದು ಹೇಳಿದ್ದಾರೆ. https://youtu.be/ALZASy5zbZ8 ಅಲ್ಲದೇ, ನಮ್ಮ ಸಂಘಟನೆಯ ಮುಖಂಡರ ಬಗ್ಗೆ ಶಾಸಕ ಪ್ರದೀಪ್ ಈಶ್ವರ್ ಕೇವಲವಾಗಿ ಮಾತನಾಡಿದ್ದಾರೆ....

Chikkaballapur : ಸಂಸದ ಸುಧಾಕರ್ ಬಣಕ್ಕೆ ಗೆಲುವು : ಕಾಂಗ್ರೆಸ್ ಶಾಸಕರಿಗೆ ಮುಖಭಂಗ

ಚಿಕ್ಕಬಳ್ಳಾಪುರ ಅಂದ್ರೆ ನೆನಪಾಗೋದೇ ಶಾಸಕ ಪ್ರದೀಪ್ ಈಶ್ವರ್ ಹಾಗೂ ಸಂಸದ ಡಾ.ಕೆ.ಸುಧಾಕರ್. ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಸುಧಾಕರ್, ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು ಗೊತ್ತೆ ಇದೆ. ಇದೀಗ ಚಿಕ್ಕಬಳ್ಳಾಪುರದ ಪಿಎಲ್​ಡಿ ಬ್ಯಾಂಕ್ ಚುನಾವಣೆಯಲ್ಲೂ ಸುಧಾಕರ್ ಬಣ ಗೆಲುವು ಸಾಧಿಸಿದೆ, ಕಾಂಗ್ರೆಸ್ ಶಾಸಕರು ಮುಖಭಂಗ ಅನುಭವಿಸಿದ್ದಾರೆ. https://youtu.be/o0SkH_eDWSs?si=6MCNU3DNEjrxHOsK ಪಿಎಲ್​ಡಿ ಬ್ಯಾಂಕ್​ನ ಹಿಂದಿನ ಅಧ್ಯಕ್ಷ ಕಾಳೇಗೌಡ ವೈಯಕ್ತಿಕ ಕಾರಣಗಳ...

ಸಿಎಂ ಪರ ಕಾಂಗ್ರೆಸ್‌ನಿಂದ ಪ್ರತಿಭಟನೆ: ಪ್ರೊಟೆಸ್ಟ್‌ನಿಂದ ದೂರ ಉಳಿದ ಪ್ರದೀಪ್ ಈಶ್ವರ್

Political News: ಕಾಂಗ್ರೆಸ್ ಕಾರ್ಯಕರ್ತರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿ, ಪ್ರತಿಭಟನೆಗೆ ಇಳಿದಿದೆ. ಆದರೆ ಶಾಸಕ ಪ್ರದೀಪ್ ಈಶ್ವರ್ ಮಾತ್ರ ಈ ಪ್ರತಿಭಟನೆಯಲ್ಲಿ ಕಾಣಿಸಿಕೊಂಡಿಲ್ಲ. ಅಂದ್ರೆ ಈ ಪ್ರತಿಭಟನೆಯಿಂದ ದೂರ ಉಳಿದಿದ್ದಾರೆ. https://youtu.be/DBGLOBUXRKI ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದಲ್ಲಿ ಪಾಲುದಾರಿಕೆ ಇದೆ ಎಂಬ ಆರೋಪ ಕೇಳಿಬಂದಿದ್ದು, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ....

ಪ್ರದೀಪ್ ಈಶ್ವರ್ ವಿರುದ್ಧ ಅಸಮಾಧಾನ: ಗ್ಯಾರೆಂಟಿ ಯೋಜನೆ ಪ್ರಾಧಿಕಾರಕ್ಕೆ ಮುನಿಯಪ್ಪ ರಾಜೀನಾಮೆ

Chikkaballapura News: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಅಸಮಾಧಾನಗೊಂಡು ಮಾಜಿ ಶಾಸಕ ಮುನಿಯಪ್ಪ, ಜಿಲ್ಲಾಮಟ್ಟದ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರಕ್ಕೆ ರಾಜೀನಾಮೆ ನೀಡಿದ್ದಾರೆ. https://youtu.be/SdZ4lQBJj50 ಕಾಂಗ್ರೆಸ್‌ ಸರ್ಕಾರದ 5 ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರನ್ನಾಗಿ ಮುನಿಯಪ್ಪರನ್ನು ರಾಜ್ಯ ಸರ್ಕಾರ ನೇಮಿಸಿ ಆದೇಶ ಮಾಡಿತ್ತು. ಆದರೆ ಶಾಸಕ ಪ್ರದೀಪ್ ಈಶ್ವರ್ ನಡುವಳಿಕೆಗೆ ಬೇಸತ್ತು, ಇದೀಗ ರಾಜೀನಾಮೆ ನೀಡಿದ್ದಾರೆ. https://youtu.be/BS-2eE51oNM ಈ ಬಗ್ಗೆ ಮಾತನಾಡಿರುವ...

ನೀನು ಗಂಡಸೇ ಆದ್ರೆ.. ಪ್ರದೀಪ್​ ಈಶ್ವರ್​ಗೆ ಸವಾಲ್..

Political News: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿಕೆಯ ವಿರುದ್ಧ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಗರಂ ಆಗಿದ್ದು, ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಹವಾ ಇದೆ. ಕೆಲವರು ಕೆಲಸ ಮಾಡದಿದ್ದರೂ, ನನಗೆ 77 ಸಾವಿರ ಮತ ಬಂದಿದೆ ಎಂದು ಪ್ರದೀಪ್ ಈಶ್ವರ್ ಹೇಳಿದ್ದರು. ಇದಕ್ಕೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್ ಕಾರ್ಯಕರ್ತ, ಅವರನ್ನು ಅವರೇ...

Chikkaballapura News: ಪ್ರದೀಪ್ ಈಶ್ವರ ವಿರುದ್ಧ ಆಕ್ರೋಶ ಹೊರಹಾಕಿದ ಸ್ವಪಕ್ಷೀಯರು

Chikkaballapura News: ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ ವರ್ತನೆಗೆ ಸ್ವಪಕ್ಷೀಯರೇ ಬೇಸತ್ತು ಹೋಗಿದ್ದಾರೆ. ಪ್ರದೀಪ್ ವಿರುದ್ಧ ಸ್ವತಃ ಕಾಂಗ್ರೆಸ್ಸಿಗರೇ, ಆಕ್ರೋಶ ಹೊರಹಾಕಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್ ಗೆದ್ದರೆ, ತಾನು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ, ಪ್ರದೀಪ್ ಈಶ್ವರ್ ಹೇಳಿದ್ದರು. ಆದರೆ ಇದೀಗ ಪ್ರದೀಪ್ ಉಲ್ಟಾ ಹೊಡೆದಿದ್ದು, ನಾನು ಆಗ ಚಾಲೆಂಜ್ ಮಾಡಿದ್ದೆ....

ರಾಜೀನಾಮೆ ವಿಷಯದಲ್ಲಿ “ಉಲ್ಟಾ ಹೊಡೆದ” ಪ್ರದೀಪ್ ಈಶ್ವರ್..!

Political News: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಲೋಕಸಭೆ ಚುನಾವಣಾ ಫಲಿತಾಂಶ ಬರುವುದಕ್ಕೂ ಮುನ್ನ, ಚಿಕ್ಕಬಳ್ಳಾಪುರದಲ್ಲಿ ಗೆಲ್ಲೋದು, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಗೆದ್ದೇ ಗೆಲ್ಲುತ್ತಾರೆ. ಡಾ.ಸುಧಾಕರ್ ಸೋಲುತ್ತಾರೆ. ಸುಧಾಕರ್ ಗೆದ್ದರೆ, ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದರು. ಆದರೆ ಈಗ ನಾನು ಆಗ ಚಾಲೆಂಜ್ ಹಾಕಿದ್ದೆ. ಆದರೆ, ಅವರು ಚಾಲೆಂಜ್...

Pradeep Eshwar : ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್..!

Chikkaballapura News : ಶಾಸಕ ಪ್ರದೀಪ್ ಈಶ್ವರ್ ಸದ್ಯ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿರುತ್ತಾರೆ. ಇದೀಗ ಪೌರ ಕಾರ್ಮಿಕರ ಪಾದ ಪೂಜೆ ಮಾಜಿ ಸುದ್ದಿಯಲ್ಲಿದ್ದಾರೆ. ಚಿಕ್ಕಬಳ್ಳಾಪುರ ನಗರಸಭೆ ಆವರಣದಲ್ಲಿ ಪೌರಕಾರ್ಮಿಕರನ್ನು ಕೂರಿಸಿ ಅವರ ಪಾದಗಳನ್ನು ನೀರಿನಲ್ಲಿ ತೊಳೆದು ಪಾದ ಪೂಜೆ ಮಾಡಿ ಗೌರವ ಸಲ್ಲಿಸಿದ್ದಾರೆ. ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಪೌರಕಾರ್ಮಿಕರ ಪಾದಗಳಿಗೆ ಪೂಜೆ ಮಾಡಿ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img