Wednesday, June 18, 2025

#pradeep eshwar

Pradeep Eshwar : “ಬಾಲಬಿಚ್ಚಿದ್ರೆ ಕಟ್ ಮಾಡ್ತೇನೆ” : ಶಾಸಕ ಪ್ರದೀಪ್ ಈಶ್ವರ್ ಸವಾಲು…!

Political News : ಡಾ.ಕೆ.ಸುಧಾಕರ್ ಮತ್ತು ಶಾಸಕ ಪ್ರದೀಪ್ ಈಶ್ವರ್  ನಡುವಿನ ಸಮರ ಜೋರಾಗಿದ್ದು, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಸುಧಾಕರ್ ವಿರುದ್ಧ ಕಿಡಿ ಕಾರಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಬೆಂಬಲಿಗರು ಬಾಲ ಬಿಚ್ಚಿದ್ರೆ ಕಟ್ ಮಾಡುತ್ತೇನೆ. ಬೇಕಾದ್ರೆ ಟ್ರೈ ಮಾಡುವುದಕ್ಕೆ ಹೇಳಿ ನೋಡೋಣ ಎಂದು ಸವಾಲು ಹಾಕಿದರು. ನಾನು...

Pradeep Eshwar : ಸುಧಾಕರ್ ಗೆ ಪ್ರತಿ ಸವಾಲೆಸೆದ ಶಾಸಕ ಪ್ರದೀಪ್ ಈಶ್ವರ್…!

State News: ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ  ನಿವೇಷನ ಹಂಚಿಕೆ ವಿಚಾರದಲ್ಲಿ ಪ್ರದೀಪ್  ಈಶ್ವರ್ ಸುಳ್ಳು ಅಭಿಯಾನ ಪ್ರಾರಂಭಿಸಿದ್ದಾರೆ ಪ್ರಾಮಾಣೀಕರಾಗಿದ್ದರೆ ಭೋಗನಂದೀಶ್ವರ ದೇಗುಲಕ್ಕೆ ಬಂದು ದೀಪ ಹಚ್ಚಲಿ ಎಂಬ ಮಾಜಿ ಸಚಿವ ಸುಧಾಕರ್ ಚಾಲೆಂಜನ್ನು ಪ್ರದೀಪ್ ಈಶ್ವರ್ ಸ್ವೀಕರಿಸಿ ಸುಧಾಕರ್ ಗೆ ಪ್ರತಿ ಸವಾಲನ್ನು ಹಾಕಿದ್ದಾರೆ.  ನಾನು ಸವಾಲು ಸ್ವೀಕರಿಸಲು ಸಿದ್ದನಿದ್ದೇನೆ ಆದರೆ ನನ್ನದೊಂದು ಪ್ರತಿಸವಾಲನ್ನು...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img