Wednesday, July 22, 2026

#pradeep eshwar

Pradeep Eshwar : ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್..!

Chikkaballapura News : ಶಾಸಕ ಪ್ರದೀಪ್ ಈಶ್ವರ್ ಸದ್ಯ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿರುತ್ತಾರೆ. ಇದೀಗ ಪೌರ ಕಾರ್ಮಿಕರ ಪಾದ ಪೂಜೆ ಮಾಜಿ ಸುದ್ದಿಯಲ್ಲಿದ್ದಾರೆ. ಚಿಕ್ಕಬಳ್ಳಾಪುರ ನಗರಸಭೆ ಆವರಣದಲ್ಲಿ ಪೌರಕಾರ್ಮಿಕರನ್ನು ಕೂರಿಸಿ ಅವರ ಪಾದಗಳನ್ನು ನೀರಿನಲ್ಲಿ ತೊಳೆದು ಪಾದ ಪೂಜೆ ಮಾಡಿ ಗೌರವ ಸಲ್ಲಿಸಿದ್ದಾರೆ. ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಪೌರಕಾರ್ಮಿಕರ ಪಾದಗಳಿಗೆ ಪೂಜೆ ಮಾಡಿ...

K Sudhakar : “ನನ್ನ ಮೌನ ಅಸಹಾಯಕತೆಯಲ್ಲ” : ಪ್ರದೀಪ್  ಈಶ್ವರ್ ಗೆ ಕೌಂಟರ್ ಕೊಟ್ಟ ಸುಧಾಕರ್

Political News : ಶಾಸಕ ಪ್ರದೀಪ್ ಈಶ್ವರ್  ಇತ್ತೀಚೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡಾ. ಸುಧಾಕರ್ ಅಥವಾ ಆತನ ಬೆಂಬಲಿಗರು ಯಾರಾದರೂ ಬಾಲ ಬಿಚ್ಚಿಇದರೆ ಹುಷಾರ್ ಎಂಬ ಎಚ್ಚರಿಕೆ ಕರೆಗಂಟೆ  ನೀಡಿದ್ದರು. ಅದಕ್ಕೆ ಮಾಜಿ ಸಚಿವ ಡಾ. ಕೆ ಸುಧಾಕರ್ ಪ್ರತ್ಯತ್ತರ ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಬೆಂಬಲಿಗರು ಬಾಲ...

Pradeep Eshwar : ವರಮಹಾಲಕ್ಷ್ಮೀ ಹಬ್ಬಕ್ಕೆ ಪ್ರದೀಪ್ ಈಶ್ವರ್ ಬಂಪರ್ ಗಿಫ್ಟ್…!

Chikkaballapur News : ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಕ್ಷೇತ್ರ ಸಂಚಾರ ಮಾಡುತ್ತಿರುವ ವೇಳೆ, ಚಿಕ್ಕಬಳ್ಳಾಪುರ ಕ್ಷೇತ್ರದ ಮಹಿಳೆಯರಿಗೆ ಸೀರೆಗಳ ಉಡುಗೊರೆ ನೀಡಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಹೆಸರಲ್ಲಿ ಮಹಿಳೆಯರಿಗೆ ಬಾಗಿನ ಕೊಟ್ಟಿದ್ದಾರೆ. ಮನೆ-ಮನೆಗೆ ತೆರಳಿ ಮಹಿಳೆಯರಿಗೆ ಸೀರೆ, ಬಳೆ, ಹರಿಶಿನ, ಕುಂಕಮ ಬಾಗಿನ ಕೊಟ್ಟಿದ್ದಾರೆ. ಹಳ್ಳಿ-ಹಳ್ಳಿಗೂ ತೆರಳಿ ಸೀರೆ ವಿತರಣೆ  ಮಾಡಲಿದ್ದಾರೆ. ಜೊತೆಗೆ 20...

Pradeep Eshwar : “ಬಾಲಬಿಚ್ಚಿದ್ರೆ ಕಟ್ ಮಾಡ್ತೇನೆ” : ಶಾಸಕ ಪ್ರದೀಪ್ ಈಶ್ವರ್ ಸವಾಲು…!

Political News : ಡಾ.ಕೆ.ಸುಧಾಕರ್ ಮತ್ತು ಶಾಸಕ ಪ್ರದೀಪ್ ಈಶ್ವರ್  ನಡುವಿನ ಸಮರ ಜೋರಾಗಿದ್ದು, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಸುಧಾಕರ್ ವಿರುದ್ಧ ಕಿಡಿ ಕಾರಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಬೆಂಬಲಿಗರು ಬಾಲ ಬಿಚ್ಚಿದ್ರೆ ಕಟ್ ಮಾಡುತ್ತೇನೆ. ಬೇಕಾದ್ರೆ ಟ್ರೈ ಮಾಡುವುದಕ್ಕೆ ಹೇಳಿ ನೋಡೋಣ ಎಂದು ಸವಾಲು ಹಾಕಿದರು. ನಾನು...

Pradeep Eshwar : ಸುಧಾಕರ್ ಗೆ ಪ್ರತಿ ಸವಾಲೆಸೆದ ಶಾಸಕ ಪ್ರದೀಪ್ ಈಶ್ವರ್…!

State News: ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ  ನಿವೇಷನ ಹಂಚಿಕೆ ವಿಚಾರದಲ್ಲಿ ಪ್ರದೀಪ್  ಈಶ್ವರ್ ಸುಳ್ಳು ಅಭಿಯಾನ ಪ್ರಾರಂಭಿಸಿದ್ದಾರೆ ಪ್ರಾಮಾಣೀಕರಾಗಿದ್ದರೆ ಭೋಗನಂದೀಶ್ವರ ದೇಗುಲಕ್ಕೆ ಬಂದು ದೀಪ ಹಚ್ಚಲಿ ಎಂಬ ಮಾಜಿ ಸಚಿವ ಸುಧಾಕರ್ ಚಾಲೆಂಜನ್ನು ಪ್ರದೀಪ್ ಈಶ್ವರ್ ಸ್ವೀಕರಿಸಿ ಸುಧಾಕರ್ ಗೆ ಪ್ರತಿ ಸವಾಲನ್ನು ಹಾಕಿದ್ದಾರೆ.  ನಾನು ಸವಾಲು ಸ್ವೀಕರಿಸಲು ಸಿದ್ದನಿದ್ದೇನೆ ಆದರೆ ನನ್ನದೊಂದು ಪ್ರತಿಸವಾಲನ್ನು...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img