Thursday, November 27, 2025

pradeep raj

ಕಿರಾತಕ ನಿರ್ದೇಶಕ, ಪ್ರದೀಪ್ ರಾಜ್ ಇನ್ನಿಲ್ಲಾ..!

ಪ್ರದೀಪ್ ರಾಜ್ ಸ್ಯಾಂಡಲ್ ವುಡ್‌ನ ಪ್ರತಿಭಾವಂತ ನಿರ್ದೇಶಕರುಗಳಲ್ಲಿ ಒಬ್ಬರು. ಯಶ್ ಅಭಿನಯದ "ಕಿರಾತಕ" ಮತ್ತು ದುನಿಯಾ ವಿಜಯ್ ಅಭಿನಯದ ರಜಿನಿಕಾಂತ ಸಿನಿಮಾಗಳನ್ನು ನಿರ್ದೇಶಿಸಿದ್ದರು. ಪ್ರದೀಪ್ ರಾಜ್ ಇಂದು ಬೆಳಗಿನ ಜಾವ ಸುಮಾರು ಮೂರು ಗಂಟೆಯ ವೇಳೆಗೆ ಇಹಲೋಕ ತ್ಯಜಿಸಿದ್ದಾರೆ. ಪ್ರದೀಪ್ ಅವರಿಗೆ ಕೇವಲ 46 ವರ್ಷ. ಕಳೆದ 15 ವರ್ಷಗಳಿಂದ ಡಯಾಬಿಟಿಸ್ ನಿಂದ ಬಳಲುತ್ತಿದ್ದರು ಹಾಗೂ...
- Advertisement -spot_img

Latest News

ಉಡುಪಿಗೆ ಪ್ರಧಾನಿ ಮೋದಿ – 60 ಲಕ್ಷ ಹೆಲಿಪ್ಯಾಡ್ ಸಿದ್ಧ

ಉಡುಪಿ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಭಗವದ್ಗೀತೆ ಪಠಣ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿಯುವ ನಮೋ, ಉಡುಪಿಗೆ ಸೇನಾ...
- Advertisement -spot_img