Wednesday, June 18, 2025

#pradeep shetter

BJP: ಬಿಜೆಪಿ ಕೋರ್ ಕಮಿಟಿ ಸಭೆಗೆ ಸ್ವಪಕ್ಷ ನಾಯಕರು ಗೈರು..!

ಹುಬ್ಬಳ್ಳಿ: ಅವಳಿ ನಗರಗಳಲ್ಲಿ ಬಿಜೆಪಿ ಪಕ್ಷ ಹಳಿ ತಪ್ಪಿದಂತೆ ಕಾಣುತ್ತಿದೆ. ಬಿಜೆಪಿ ನಾಯಕರು ಸ್ವಪಕ್ಷದ ಮೇಲೆ ಪದೇ ಪದೇ ದೂರನ್ನು ಹೇಳುತ್ತಿದ್ದಾರೆ, ಲಿಂಗಾಯತ ನಾಯಕರನ್ನು ಕಡೆಗಣಿಸುತ್ತಿರುವುದು, ಪಕ್ಷದ ನಾಯಕರನ್ನು ಸಭೆಗಳಿಗೆ ಆಹ್ವಾನ ಮಾಡದಿರುವುದು. ಅನುಭವಿ ನಾಯಕರನ್ನು ಬಿಟ್ಟು ಹೊಸ ವ್ಯಕ್ತಿಗಳಿಗೆ ಮಣೆಹಾಕುತ್ತಿರುವುದು ಒಂದಲ್ಲಾ ಎರಡಲ್ಲಾ ದಿನೇ ದಿನೇ ದೂರುಗಳ ಪಟ್ಟಿ ದೊಡ್ಡದಾಗುತ್ತಾ ಹೋಗುತ್ತಿದೆ.   ನಗರದಲ್ಲಿ...

Sankalpa Shetter: ಬಕೆಟ್ ಹಿಡಿದು ಟಿಕೆಟ್ ಗಿಟ್ಟಿಸಿಕೊಂಡವರು ಯಾರು ಅನ್ನೋದು ಗೊತ್ತಿದೆ..!

ಹುಬ್ಬಳ್ಳಿ :ರಾಜ್ಯ ರಾಜಕಾರಣದಲ್ಲಿ ಈಗ 'ಬಕೆಟ್' ಎನ್ನುವ ಶಬ್ದ ಬಹಳವಾಗಿಯೇ ಕೇಳಿಬರುತ್ತಿದೆ ಇದಕ್ಕೆ ಕಾರಣ ಕಳೆದ ಬಾರಿ ನಡೆದ ವಿಧಾನಸಭೆ  ಚುನಾವಣೆಯಲ್ಲಿ ಬಹಳ ಜನ ಬಿಜೆಪಿ ಶಾಸಕರಿಗೆ ಟಿಕೆಟ್ ಕೈತಪ್ಪಿಸಿ ಹೊಸಬರಿಗೆ ಮಣೆ ಹಾಕಿರುವ ಹಿನ್ನೆಲೆಯಲ್ಲಿ ಈಗ ಹಲವಾರು ಬಿಜೆಪಿ ನಾಯಕರು ಸ್ವಪಕ್ಷದ ವಿರುದ್ದವೇ ತಿರುಗಿ ಬಿದ್ದಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಕಳೆದ ನಾಲ್ಕು ದಿನಗಳ...

BJP: ಪ್ರದೀಪ್ ಶೆಟ್ಟರ್ ಅಸಮಾಧಾನದ ಬೆನ್ನಲ್ಲೇ ಶುರುವಾಯ್ತಾ ರಾಜೀನಾಮೆ ಪರ್ವ?

ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಅಸಮಾಧಾನದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭಗೊಂಡಿದೆ. ಧಾರವಾಡ ಮಾಹಾನಗರ ಫಲಾನುಭವಿಗಳ ಪ್ರಕೋಷ್ಠದ ಸಂಚಾಲಕ ಹನಮಂತಪ್ಪ ದೊಡ್ಡಮನಿ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವ  ಸ್ಥಾನಕ್ಕೆ ಹನಮಂತಪ್ಪ ದೊಡ್ಡಮನಿ ರಾಜೀನಾಮೆ ಸಲ್ಲಿಸಿದ್ದಾರೆ. ವಾಟ್ಸಪ್ ಮೂಲಕ ಹು-ಧಾ ಮಾಹಾನಗರ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಕಪಟಕರ್ ಅವರಿಗೆ ರಾಜೀನಾಮೆ...

Lingayath: ಎಂದೂ ಇಲ್ಲದ ಜಾತಿ ಪ್ರೇಮ ಇಂದು ಉಕ್ಕಿ ಹರಿಯುತ್ತಿದೆ; ತೆಂಗಿನಕಾಯಿ

ಹುಬ್ಬಳ್ಳಿ: ಭಾರತೀಯ ಜನತಾ ಪಾರ್ಟಿ ಎಂದಿಗೂ ಕೂಡ ಯಾವುದೇ ಜಾತಿಯನ್ನು ಕಡೆಗಣಿಸಿಲ್ಲ. ಎಂದೂ ಇಲ್ಲದ ಜಾತಿ ಪ್ರೇಮ ಇಂದು ಉಕ್ಕಿ ಹರಿಯುತ್ತಿರುವುದನ್ನು ನೋಡಿದರೆ ನಿಜಕ್ಕೂ ನನಗೆ ಮುಜುಗರ ಉಂಟಾಗುತ್ತಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಲಿಂಗಾಯತರಿಗೆ ಮಾತ್ರವಲ್ಲದೆ...

Letter Story: ಯಾರೋ ಬರೆದು ಕೊಟ್ಟ ಪತ್ರವನ್ನು ಅಧ್ಯಕ್ಷರು ಬಹಿರಂಗ ಪಡಿಸಿದ್ದಾರೆ: ಪ್ರದೀಪ್ ಶೆಟ್ಟರ್..!

ಹುಬ್ಬಳ್ಳಿ: ಬಿಜೆಪಿ ಗ್ರಾಮೀಣ ಅಧ್ಯಕ್ಷ ಬಸವರಾಜ ಕುಂದಗೋಳಮಠ ಅವರಿಗೂ ಪಕ್ಷದಿಂದ ಸಾಕಷ್ಟು ಅನ್ಯಾಯವಾಗಿದೆ. ಈ ನಿಟ್ಟಿನಲ್ಲಿ ಯಾರೋ ಬರೆದುಕೊಟ್ಟಿರುವ ಪತ್ರವನ್ನು ಬಹಿರಂಗ ಪಡಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಬಿಜೆಪಿ ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನನಗೆ ಆಗಿರುವ ಅನ್ಯಾಯದ ಬಗ್ಗೆ ನಿನ್ನೆಯಷ್ಟೇ ನಾನು ಮಾತನಾಡಿದ್ದೇನೆ. ಅಲ್ಲದೇ...

Bjp logo: ಜಗದೀಶ್ ಶೆಟ್ಟರ್ ಆರು ಬಾರಿ ಶಾಸಕರಾಗಿದ್ದೂ ಬಿಜೆಪಿ ಚಿಹ್ನೆಯಿಂದಲೇ.!!

ಹುಬ್ಬಳ್ಳಿ: ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ತುಳಿಯುವ ಕೆಲಸವಾಗುತ್ತಿದೆ ಎಂಬ ವಿಧಾನ ಪರಿಷತ್ ಬಿಜೆಪಿ ಸದಸ್ಯ ಪ್ರದೀಶ್ ಶೆಟ್ಟರ್ ಹೇಳಿಕೆಗೆ ಧಾರವಾಡ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಸವರಾಜ ಕುಂದಗೋಳ ಮಠ ಅಸಮಧಾನ ಹೊರಹಾಕಿದ್ದಾರೆ ಕರ್ನಾಟಕ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಹೈಕಮಾಂಡ್ ಕಸರತ್ತು ನಡೆಸುತ್ತಿದೆ. ಸಿಟಿ ರವಿ ಅವರನ್ನು ಆಯ್ಕೆ ಮಾಡಲು ಪ್ಲಾನ್ ಮಾಡಲಾಗಿದೆ ಎನ್ನಲಾಗುತ್ತಿದೆ. ಇದನ್ನೇ...

Pradeep Shetter: ಲಿಂಗಾಯತ ನಾಯಕರನ್ನು ಬಿಜೆಪಿಯಲ್ಲಿ ತುಳಿಯುತ್ತಿದ್ದಾರೆ..!

ಹುಬ್ಬಳ್ಳಿ: ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ. ಪಕ್ಷ ನಿಷ್ಠೆ ಬಿಟ್ಟು ಬಕೆಟ್ ಹಿಡಿದವರಿಗೆ ಮನ್ನಣೆ ನೀಡಲಾಗುತ್ತಿದೆ, ಇದೇ ಮೊದಲ ಬಾರಿಗೆ ಬಹಿರಂಗವಾಗಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,ರಾಜ್ಯದಲ್ಲಿ ಲಿಂಗಾಯತರಿಗೆ ನಾಯಕತ್ವ ಕೊಡಬೇಕು, ಲಿಂಗಾಯತ ನಾಯಕರನ್ನು ತುಳಿದಿದ್ದೆ ವಿಧಾನಸಭಾ ಚುನಾವಣೆ ಸೋಲಿಗೆ ಕಾರಣ.ಮಾಜಿ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img