Saturday, July 27, 2024

Pradhan mantri kisan samman scheme

ರೈತರಿಗೆ ಗುಡ್ ನ್ಯೂಸ್…!

www.karnatakatv.net :ನವದೆಹಲಿ: ಕೇಂದ್ರ ಸರ್ಕಾರ ಸಣ್ಣ ಮತ್ತು ಅತೀ ಸಣ್ಣ ರೈತರ ಆಧಾಯ ವೃದ್ಧಿಸೋ ಸಲುವಾಗಿ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಘೋಷಣೆ ಮಾಡಿತ್ತು, ಈಗಾಗಲೇ  2 ಹೆಕ್ಟೇರ್ ಗಿಂತ ಕಡಿಮೆ ಕೃಷಿ ಭೂಮಿ ಹೊಂದಿರೋ ಸುಮಾರು 12.14ಕೋಟಿ ರೈತ ಕುಟುಂಬಗಳು ಈ ಯೋಜನೆಯ ಪ್ರಯೋಜನ ಪಡೀತಿವೆ. ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ರೈತರಿಗೆ ಸದ್ಯ...

ಪ್ರಧಾನ ಮಂತ್ರಿ ಯೋಜನೆಯಲ್ಲೇ ಮೋದಿ ಹೆಸರು ಕೈಬಿಟ್ಟ ಜಿಲ್ಲಾಡಳಿತ..!

ರಾಮನಗರ: ಪ್ರಾಧಾನಮಂತ್ರಿ ಯೋಜನೆಯಲ್ಲಿ ಖುದ್ದು ನರೇಂದ್ರ ಮೋದಿ ಹೆಸರನ್ನು ಕೈಬಿಟ್ಟು ಸಿಎಂ ಹಾಗೂ ಡಿಸಿಎಂ ಭಾವಚಿತ್ರ ಮುದ್ರಿಸೋ ಮೂಲಕ ಜಿಲ್ಲಾಡಳಿತ ಎಡವಟ್ಟು ಮಾಡಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಪೋಸ್ಟರ್ ಗಳಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಪೋಸ್ಟರ್ ಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರನ್ನೇ ಜಿಲ್ಲಾಡಳಿತ ಕೈಬಿಟ್ಟಿದೆ. ಜಿಲ್ಲಾಡಳಿತದ ಈ ಎಡವಟ್ಟು ಬಿಜೆಪಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img