Wednesday, September 17, 2025

pragathi shetty

ನಟ ರಿಷಬ್‌ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ ಪ್ರಶಸ್ತಿ’ ಪ್ರಧಾನ : ಪಂಚೆಯಲ್ಲಿ ಮಿಂಚಿದ ಕಾಂತಾರ ಶಿವ

Movie News: ನಟ, ನಿರ್ದೇಶಕ ರಿಷಬ್ ಶೆಟ್ಟಿ ವಾಷಿಂಗ್ಟನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ಪಡೆದಿದ್ದಾರೆ. ಈ ವೇಳೆ ಅವರ ಪತ್ನಿ ಪ್ರಗತಿ ಶೆಟ್ಟಿ ಕೂಡ ಉಪಸ್ಥಿತರಿದ್ದರು. ಕಾಂತಾರ ಫೇಮ್ ಬಳಿಕ ಡಿವೋಷನಲ್ ಸ್ಟಾರ್‌ ಆಗಿರುವ ರಿಷಬ್‌ ಶೆಟ್ಟಿ, ಎಲ್ಲಿ ಹೋದರೂ ಪಂಚೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಾವು ಎಷ್ಟೇ ಫೇಮಸ್ ಆದರೂ, ನಮ್ಮತನವನ್ನು ನಮ್ಮ...

“ಲಾಫಿಂಗ್ ಬುದ್ಧ” ಸಿನಿಮಾಗೆ 25 ಕೆಜಿ ದಪ್ಪ ಆಗ್ತಿದ್ದೀನಿ.!

https://youtu.be/7Goo0I9mH0k ನಟ ಪ್ರಮೋದ್ ಶೆಟ್ಟಿ ತಮ್ಮ ಮುಂದಿನ ಸಿನಿಮಾ ಲಾಫಿಂಗ್ ಬುದ್ಧ ಸಿನಿಮಾದ ಬಗ್ಗೆ ಮಾತನಾಡಿದ್ದು, ಕೆಲವು ಇಂಟರೆಸ್ಟಿಂಗ್ ಸುದ್ದಿಗಳನ್ನ ಹಂಚಿಕೊಂಡಿದ್ದಾರೆ. ಅದಕ್ಕಿಂತ ಮುಂಚೆ ಹರಿಕಥೆ ಅಲ್ಲಾ ಗಿರಿಕಥೆ ಸಿನಿಮಾದ ಬಗ್ಗೆಯೂ ಮಾತನಾಡಿದ ಪ್ರಮೋದ್, ಅದರಲ್ಲಿ ತಮ್ಮ ಪಾತ್ರದ ಬಗ್ಗೆ ಸಿಕ್ಕ ಮೆಚ್ಚುಗೆ ಬಗ್ಗೆ ಹೇಳಿದ್ದಾರೆ. ಈ ಸಿನಿಮಾವನ್ನು ನೋಡಿ ಹಲವರು ಪ್ರಮೋದ್‌ ಅವರಿಗೆ ಕಾಲ್ ಮಾಡಿ,...

‘ಸಂಘ ಕಟ್ಟಿ ಬಾವುಟ ಹಾರ್ಸಬೇಕು ಅಂತಾ ಬಂದವ್ರು ಯಾರೂ ಇಲ್ಲ, ಇದೆಲ್ಲ ಕೋ ಇನ್ಸಿಡೆನ್ಸ್’

https://youtu.be/tSvcNXlEfts ನಟ ಪ್ರಮೋದ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಹೇಗಿತ್ತು ಅನ್ನೋದನ್ನ ಹೇಳಿದ್ದಾರೆ. ಅದರಲ್ಲೂ ಹಲವರು ಪ್ರಮೋದ್ ಶೆಟ್ಟಿ, ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ರಾಜ್ ಬಿ ಶೆಟ್ಟಿ, ಪ್ರಗತಿ ಶೆಟ್ಟಿ, ಸುಪ್ರೀತಾ ಶೆಟ್ಟಿ ಮತ್ತು ಶೀತಲ್ ಶೆಟ್ಟಿ ಫ್ರೆಂಡ್‌ಶಿಪ್‌ಗೆ ಶೆಟ್ಟಿ ಗ್ಯಾಂಗ್ ಅಂತಾ ಹೆಸರಿಟ್ಟಿದ್ದಾರೆ. ಆದ್ರೆ ಪ್ರಮೋದ್ ಹೇಳೋದು,...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img