Thursday, July 9, 2026

pragnenvy women attend

Delivery Pain: ಸಭೆಯಲ್ಲಿ ತುಂಬು ಗರ್ಭಿಣಿಗೆ ಹೆರಿಗೆ ನೋವು: ಆಸ್ಪತ್ರೆಗೆ ದಾಖಲು..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಗೆ ತುಂಬು ಗರ್ಭಿಣಿ ಪಾಲಿಕೆ ಸದಸ್ಯೆ ಆಗಮಿಸಿದ್ದರು. ಆದ್ರೆ ಸಭೆಗೆ ಆಗಮಿಸುತ್ತಿದಂತೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಾನಗರ ಪಾಲಿಕೆ ಸದಸ್ಯೆ ಸರಸ್ವತಿ ಧೋಂಗಡಿ ಎಂಬುವವರೇ ಆಸ್ಪತ್ರೆಗೆ ದಾಖಲಾದ ಸದಸ್ಯೆಯಾಗಿದ್ದಾರೆ. ಇಂದು ನವೀಕರಣಗೊಂಡ ಪಾಲಿಕೆಯ ಸಭಾಭವನದಲ್ಲಿ ಸಾಮಾನ್ಯ ಸಭೆ ನಡೆಯುತ್ತಿತ್ತು. ಸಾಮಾನ್ಯ ಸಭೆಗೆ ವಾರ್ಡ್...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img