ರಾಜ್ಯ ರಾಜಕಾರಣದಲ್ಲಿ ನವೆಂಬರ್ನಲ್ಲಿ ದೊಡ್ಡ ಕ್ರಾಂತಿ ಸಂಭವಿಸಲಿದೆ ಎಂಬ ಬಿಜೆಪಿ ನಾಯಕರು ನೀಡುತ್ತಿರುವ ಹೇಳಿಕೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಸೋಮವಾರ ಕೊಪ್ಪಳದ ಬಸಾಪುರ ಲಘು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ರಾಜಕೀಯದಿಂದ ಹಿಡಿದು ಜಾತಿ ಸಮೀಕ್ಷೆ, ಲಿಂಗಾಯತ ಧರ್ಮ, ಗ್ಯಾರಂಟಿ ಯೋಜನೆಗಳ ವರದಿ, ಆರೋಗ್ಯ ಸಮಸ್ಯೆಗಳವರೆಗೆ ಹಲವು ವಿಚಾರಗಳ ಕುರಿತು ಪ್ರತಿಕ್ರಿಯೆ...
ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೆಚ್ಚುವರಿ 1 ಲಕ್ಷ, 01 ಸಾವಿರದ 603 ಕೋಟಿ ರೂಪಾಯಿ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಕರ್ನಾಟಕಕ್ಕೆ ₹3,705 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯಗಳ ಅಭಿವೃದ್ಧಿ ವೆಚ್ಚಗಳಿಗೆ ಹಣಕಾಸು ಒದಗಿಸುವುದು, ಬಂಡವಾಳ ವೆಚ್ಚವನ್ನು ವೇಗಗೊಳಿಸುವುದು ಮತ್ತು ಮುಂಬರುವ ಹಬ್ಬಗಳ ಋತುವಿನ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು...
ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವಿರುದ್ಧ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಸಂಸದ ತೇಜಸ್ವಿ ಸೂರ್ಯ ಇಬ್ಬರೂ ತಮ್ಮ ಮನೆಗೆ ಸಮೀಕ್ಷೆದಾರರು ಬಂದರೆ ಯಾವುದೇ ಮಾಹಿತಿಯನ್ನು ನೀಡುವುದಿಲ್ಲ ಎಂದು ಘೋಷಿಸಿದ್ದಾರೆ.
ಹುಬ್ಬಳಿಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ, ಸಮೀಕ್ಷೆಯಲ್ಲಿ ಅನಗತ್ಯ ಮಾಹಿತಿಗಳನ್ನು ಕೇಳಲಾಗುತ್ತಿದೆ ಎಂದು...
ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾಂಗ್ರೆಸ್ ವಿರುದ್ದ ಗುಡುಗಿದ್ದಾರೆ. ರಾಜ್ಯದಲ್ಲಿ ಜಾತಿ ಗಣತಿ ವಿಚಾರ ಇಟ್ಟುಕೊಂಡು, ಹಿಂದೂ ಧರ್ಮ ಒಡೆಯುವ ಷಡ್ಯಂತ್ರ ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ನವರು ಮಹಾನ್ ಕಳ್ಳರು ದುಷ್ಟರು ಇದ್ದೀರಿ, ರಾಜ್ಯದ ಸಿಎಂ ಓರ್ವ ಅಲ್ಟಾ ಲೆಪ್ಟಿಸ್ಟ್ ಇದ್ದಾರೆ. ಕಾಣದ ಮತಾಂದ ಶಕ್ತಿಗಳಿಗೆ ಪ್ರೇರಣೆ ನೀಡ್ತಿರೋರೆ ಅವರೇ ಎಂದು...
ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವ ಕರ್ನಾಟಕದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಅವರ ಒತ್ತಾಸೆಯ ಮೇರೆಗೆ, ನವರಾತ್ರಿ ಕೊಡುಗೆಯಾಗಿ ರೈತರ ಹಿತಕ್ಕಾಗಿ ಬೆಂಬಲ ಬೆಲೆಯಲ್ಲಿ ಐದು ಧಾನ್ಯಗಳ ಖರೀದಿಗೆ ಅನುಮತಿ ನೀಡಲಾಗಿದೆ. 2025–26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದ ಹೆಸರು, ಉದ್ದು, ಶೇಂಗಾ, ಸೋಯಾಬಿನ್...
Delhi: ನವದೆಹಲಿ: ದೇಶದಲ್ಲಿ ಪ್ರಸ್ತುತ ಸಾಲು ಸಾಲು ಹಬ್ಬಗಳಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ʼಈರುಳ್ಳಿʼ ಸಂಗ್ರಹಣೆ ಮತ್ತು ಕ್ರಯ-ವಿಕ್ರಯದ ಮೇಲೆ ಕಣ್ಣಿಟ್ಟಿದೆ. ಜನಸಾಮಾನ್ಯರಿಗೆ ತೊಂದರೆ-ತೊಡಕುಗಳು ಎದುರಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ.
ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ದೆಹಲಿಯಲ್ಲಿ ಶುಕ್ರವಾರ ಈ ಸಂಬಂಧ ಹಿರಿಯ...
Hubli News: ಹುಬ್ಬಳ್ಳಿ: ಸ್ವತಂತ್ರ ಹೋರಾಟದಲ್ಲಿ ಆರ್ಎಸ್ಎಸ್ ಪಾತ್ರ ಏನು ಎಂಬ ವಿಚಾರ, ಅವರಿಗೆ ಇತಿಹಾಸ ಗೊತ್ತಿಲ್ಲ. ಇದು ನಿಜವಾದ ಕಾಂಗ್ರೆಸ್ ಅಲ್ಲಾ, ವರಿಜನಲ್ ಕಾಂಗ್ರೆಸ್ ನ ಕಬಳಿಸಿ ಕೊಂಡಿದ್ದೀರಿ. ನೀವು ನುಸುಳು ಕೊರರರು, ಅಯೋಗ್ಯರು. ಕಾಂಗ್ರೆಸ್ ನವರು ಎಂತಹ ಅಯೋಗ್ಯರು ಅಂದ್ರೆ ಹುಡುಕಿದ್ರೂ ಸಿಗಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು...
Hubli News: ಹುಬ್ಬಳ್ಳಿ: ವೀರೇಂದ್ರ ಹೆಗಡೆ ಬಗ್ಗೆ ಬಾಯಿಗೆ ಬಂದ ಹಾಗೆ ಮಾತಾಡ್ತಾರೆ. ದೇಶದ ಗುಡಿ ಗುಂಡಾರ ಹೊಡೆಯುವ ಪ್ರಯತ್ನ ಮಾಡಿದ್ದೀರಿ. ಮುಸ್ಲಿಂ ಲೀಗ್ ಸೇರಿ ಹಲವು ಸಂಘಟನೆಗಳೊಂದಿದೆ ಸಂಪರ್ಕ ಇಟ್ಟಿದ್ದೀರಿ. ಯಾರೋ ಒಬ್ಬ ಅಯ್ಯೋಗ್ಯ ಹೇಳಿದ್ದಕ್ಕೆ ಎಸ್ಐಟಿ ರಚನೆ ಮಾಡ್ತೀರಿ ಅಂದ್ರೆ ನೀವು ಎಷ್ಟು ಮೂರ್ಖರಿರಬಹುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಧರ್ಮಸ್ಥಳದ ವಿಚಾರದಲ್ಲಿ ಸರ್ಕಾರದ ವಿರುದ್ಧ ಜೋಶಿ ಕಿಡಿಕಾರಿದ್ದಾರೆ. ಸರ್ಕಾರದ ವಿಚಾರದಲ್ಲಿ ಏನು ನಡೆದಿದೆ, 13 ಜಾಗವನ್ನು ಅನಾಮಿಕ ತೋರಿಸಿದ್ದ. ಆದ್ರೆ ಇಲ್ಲಿವರಗೆ ಏನು ಸಿಕ್ಕಿಲ್ಲಾ. ಯಾವ ಆಧಾರದ ಮೇಲೆ ಇನ್ನು ತನಿಖೆ ಮುಂದುವರಿಸುತ್ತಿದ್ದೀರಿ? ಮೊದಲು ಮಾಹಿತಿ ನೀಡಿದ ನಂತರ ಆತನನ್ನು ಏಕೆ...
Delhi News: ನವದೆಹಲಿ: ಧರ್ಮಸ್ಥಳ ವಿಚಾರದಲ್ಲಿ ಸೂಕ್ಷ್ಮವಾಗಿ ವರ್ತಿಸಬೇಕಿದ್ದ ರಾಜ್ಯ ಸರ್ಕಾರ ಅತ್ಯಂತ ಬೇಜವಾಬ್ದಾರಿತನದಿಂದ ನಡೆದುಕೊಂಡಿದೆ. ಏನೊಂದೂ ಸಿಗದಿದ್ದಕ್ಕೆ ಸಿಎಂ ಈಗ ವರಸೆ ಬದಲಿಸುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಲ್ಪಿ ಸಭೆಯಲ್ಲಿ ʼಧರ್ಮಸ್ಥಳ ತನಿಖೆಯಲ್ಲಿ ಸರ್ಕಾರದ ಪಾತ್ರವಿಲ್ಲ' ಎಂದಿರುವ ಹೇಳಿಕೆಗೆ ಆಕ್ಷೇಪ...
ಎಲ್ಲೆಡೆ ಇಂದು ದೀಪಾವಳಿ ಸಂಭ್ರಮ. ಹಬ್ಬಕ್ಕೆ ಸ್ನೇಹಿತರೆಲ್ಲರೂ ಸೇರಿ ಖುಷಿ ಖುಷಿಯಾಗಿ ಪ್ಲಾನ್ ಮಾಡಿದ್ರು. ಎಲ್ಲರು ಸೇರಿ ದೇವಸ್ಥಾನಕ್ಕೆ ಹೋಗಿ ಬರೋಣ ಅನ್ಕೊಂಡು ಹೊರಟಿದ್ದರು. ಅಮಾವಾಸೆಯ...