Friday, June 20, 2025

Prahlad joshi

ಸಹಕುಟುಂಬ ಸಮೇತರಾಗಿ ಗುರುರಾಯರ ದರ್ಶನ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ರಾಯಚೂರಿನ ಮಂತ್ರಾಲಯಕ್ಕೆ ಭೇಟಿ ನೀಡಿ, ಗುರು ರಾಯರ ದರ್ಶನ ಮಾಡಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ, ಸುಬುದೇಂದ್ರ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕ``ಂಡಿರುವ ಜೋಶಿ, ಅಜ್ಞಾನ ನಾಶಾಯ ವಿಜ್ಞಾನ ಪೂರ್ಣಾಯ ಸುಜ್ಞಾನದಾತ್ರೇ ನಮಸ್ತೇ ಗುರೋ | ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ...

11 ವರ್ಷದಲ್ಲಿ ಪ್ರಧಾನಿ ಮೋದಿ ಮಾಡಿರುವ ಸಾಧನೆಗಳ ಲೀಸ್ಟ್ ವಿವರಿಸಿದ ಕೇಂದ್ರ ಸಚಿವ ಜೋಶಿ

Political News: ಸೇವೆ, ಸುಶಾಸನ , ಬಡವರ ಕಲ್ಯಾಣದ 11 ವರ್ಷಗಳ ಸೇವೆ, ಸಾಧನೆಯ ಕುರಿತು ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಹಾಗೂ ನವೀಕರಿಸಬಹುದಾದ ಇಂಧನ ಖಾತೆಗಳ ಸಚಿವರಾದ ಶ್ರೀ ಪ್ರಲ್ಹಾದ ಜೋಶಿ ಮಾತನಾಡಿದರು. ಭಾರತ 'Policy paralysis to a decisive...

ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಿಷ್ಟು..

Dharwad News: ಧಾರವಾಡ: ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಬೆಂಗಳೂರಿನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದಾರೆ. ಸರ್ಕಾರ ಅತ್ಯಂತ ಬೇಜವಾಬ್ದಾರಿಯಿಂದ ನಡೆದುಕೊಂಡಿದೆ. ಇದು ಸಿದ್ಧಗೊಂಡಿರುವ ಸತ್ಯ. ಕೋರ್ಟ್ ನಲ್ಲಿ ಸತ್ಯ ಆಗಿಲ್ಲ ಅನ್ನೋದ ಬಿಟ್ರೆ ಎಲ್ಲವೂ ನಡೆದಿದ್ದು ಸತ್ಯ. ಪೊಲೀಸರು ಮೊದಲೇ ಅನುಮತಿ ನಿರಾಕರಿಸಿದ್ದರು. ಒಂದೇ ದಿನದಲ್ಲಿ ಭದ್ರತೆ ವ್ಯವಸ್ಥೆ ಆಗೋದಿಲ್ಲ...

ಕಾಂಗ್ರೆಸ್‌ಗೆ ಹುಬ್ಬಳ್ಳಿ ಕೇಸ್‌ನಲ್ಲಿ ಕಪಾಳಮೋಕ್ಷವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಹುಬ್ಬಳ್ಳಿ ಗಲಭೆಕೋರರ ಪ್ರಕರಣ ವಾಪಸ್ ಪಡೆಯುವ ವಿಚಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು,  ರಾಜ್ಯದಲ್ಲಿ ತುಷ್ಠೀಕರಣದ ಪರಾಕಾಷ್ಠೆ ನಡೆಯುತ್ತಿದೆ. ತುಷ್ಠೀಕರಣ ಮೂಲಭೂತವಾದಿಗೆ ಕುಮ್ಮಕ್ಕು ಕೊಡುತ್ತಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ನಿಲುವು ಏನು‌ ಎಂಬುದನ್ನ ಸ್ಪಷ್ಠಪಡಿಸಬೇಕು. ಮಂಗಳೂರು,...

ಕಾಂಗ್ರೆಸ್ ಯಾವಾಗಲೂ ಪಾಕಿಸ್ತಾನದ ಭಾಷೆ ಬಳಕೆ ಮಾಡುತ್ತದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ದೇಶದ ಸೈನಿಕರಿಗೆ ಗೌರವ ಸಲ್ಲಿಸಲು ತಿರಂಗಯಾತ್ರೆ ಮಾಡಲಾಗುತ್ತಿದೆ. ಆಪರೇಷನ್ ಸಿಂಧೂರ್ ಬಗ್ಗೆ ಕೆಲ ಕಾಂಗ್ರೆಸ್ ನವರು ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಅವಧಿಯಲ್ಲಿ ಅನೇಕ ಭಯೋತ್ಪಾದಕ ಚಟುವಟಿಕೆಗಳು ನಡೆದಿದ್ದವು. ಆಗಿನವರು ಇಂತಹ ರಾಜಕೀಯ ಇಚ್ಚಾಶಕ್ತಿ ತೋರಿರಲಿಲ್ಲಾ ಎಂದು ಕೇಂದ್ರ ಸಚಿವ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಸಚಿವ...

ಹುಟ್ಟಿದ್ರು, ಸತ್ತರೂ ಟ್ಯಾಕ್ಸ್ ಹೆಚ್ಚಿಗೆ ಮಾಡಿದೆ: ರಾಜ್ಯ ಸರ್ಕಾರದ ವಿರುದ್ಧ ಎನ್.ರವಿಕುಮಾರ್ ಆಕ್ರೋಶ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಮಾತನಾಡಿದ್ದು, ಇದೇ 11 ರಂದು ಹುಬ್ಬಳ್ಳಿಯಲ್ಲಿ ಜನಾಕ್ರೋಶ ಯಾತ್ರೆ ಸಮಾರೋಪ ಕಾರ್ಯಕ್ರಮ ನಡೆಯುತ್ತದೆ. ಧಾರವಾಡ ಜಿಲ್ಲೆಯ ಕಾರ್ಯಕರ್ತರು ಸೇರಿದಂತೆ ರಾಜ್ಯದ ಅನೇಕ ನಾಯಕರು ಸಮಾರೋಪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಮ್ಮ ನಿರೀಕ್ಷೆಗು ಮೀರಿ ಜನರು ಭಾಗಿಯಾಗುತ್ತಾರೆ. ಜನಾಕ್ರೋಶ ಯಾತ್ರೆ ಇದು ಪ್ರಾರಂಭ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ...

ನಾ ನಿನ್ನಾ ಮರೆಯಲಾರೇ ಎಂದು ವ್ಯಂಗ್ಯ ಮಾಡಿದ ಕೇಂದ್ರ ಸಚಿವ ಜೋಶಿ.. ಯಾರಿಗೆ..? ಯಾಕೆ ಗೊತ್ತಾ ..?

Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನಿನ್ನೆ ಕಾಂಗ್ರೆಸ್ ಪಾರ್ಟಿ ಮುಖ್ಯ ಮಂತ್ರಿ, ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ ಮಾಡಿದ್ದಿರಿ. ನಮಗೆ ನಾಚಿಕೆ ಇಲ್ವಾ ಅಂತ ನಮ್ಮನ್ನಾ ಕೇಳತ್ತಾರೆ. ನೀವೆಂತಾ ನಾಚಿಗೇಡಿ ಇದ್ದಿರಿ.. ಸಿದ್ದರಾಮಯ್ಯ ಅವರಗಿಂತ ದೊಡ್ಡ...

Political News: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನ: ಸಚಿವ ಪ್ರಲ್ಹಾದ ಜೋಶಿ

Political News: ನವದೆಹಲಿ: ಕಾಶ್ಮೀರ ಪ್ರವಾಸ ತೆರಳಿರುವ ಕನ್ನಡಿಗರನ್ನು ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ಅವರವರ ಊರುಗಳಿಗೆ ಕರೆತರಲು ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಮಂಗಳವಾರ ರಾತ್ರಿಯಿಂದಲೇ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್‌ ಗವರ್ನರ್‌ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಕನ್ನಡಿಗರೆಲ್ಲರನ್ನೂ ಅವರ...

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಿಷ್ಟು..

Hubli Political News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ್ದು, ಜಾತಿ ಗಣತಿ ವಿವಾದ ಮರೆಸಲು, ಸರ್ಕಾರ ಕೆಲ ವಿಷಯಗಳನ್ನು ದೊಡ್ಡದು ಮಾಡಲೆತ್ನಿಸುತ್ತಿದೆ. ಕಾಂಗ್ರೆಸ್ ಸರ್ಕಾರ ಜಾತಿಗಣತಿ ವಿಷಯಾಂತರ ಮಾಡಲು ಹೀಗೆ ಬೇರೆ ಬೇರೆ ವಿಷಯವನ್ನು ದೊಡ್ಡದು ಮಾಡಲು ಯತ್ನಿಸುತ್ತಿದೆ. ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದು, ಬೇಸರದ...

ಜಾತಿಗಣತಿಯನ್ನು ಕಾಂಗ್ರೆಸ್ ರಾಜಕೀಯಕ್ಕಾಗಿ ಉಪಯೋಗ ಮಾಡುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಬಿಜೆಪಿಯ ಬೀಮ ಹೆಜ್ಜೆ ಯಾತ್ರೆ ಹುಬ್ಬಳ್ಳಿಗೆ ಆಗಮಿಸಿದ್ದು, ನಿಪ್ಪಾಣಿಯತ್ತ ಹೆಜ್ಜೆ ಹಾಕಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಿಪ್ಪಾಣಿಗೆ ಬಂದು ನೂರು ವರ್ಷ ತುಂಬಿದ ಹಿನ್ನಲೆ, ಬಿಜೆಪಿಯಿಂದ ಭೀಮ ಹೆಜ್ಜೆ ಯಾತ್ರೆ ಆಯೋಜನೆ ಮಾಡಲಾಗಿತ್ತು. ಈ ಯಾತ್ರೆಯನ್ನು ಸ್ವಾಗತಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ, ಮಾಜಿ ಸಂಸದ ಮುನಿಸ್ವಾನಿ, ಎಸ್ಪಿ ಮೋರ್ಚಾ ರಾಜ್ಯ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img