Saturday, April 20, 2024

Prahlad joshi

ನೇಹಾ ಕೊ*ಲೆ ಪ್ರಕರಣ: ಆಕ್ರೋಶ ಹೊರಹಾಕಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ..

Hubli Crime News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಆಕ್ರೋಶ ಹೊರಹಾಕಿದ್ದಾರೆ. ಪ್ರೀತಿ ನಿರಾಕರಿಸಿದ್ದಕ್ಕಾಗಿ ಮುಸ್ಲಿಂ ಯುವಕನೊಬ್ಬ ನಮ್ಮ ಪಾಲಿಕೆ ಸದಸ್ಯರಾದ ನಿರಂಜನ್ ಹಿರೇಮಠ ಅವರ ಪುತ್ರಿ ನೇಹ ಹಿರೇಮಠ ಅವರನ್ನು 9 ಬಾರಿ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಜ್ಯದ ಕಾಂಗ್ರೆಸ್...

ಬಿಎಸ್‌ವೈ ಸೇರಿ ಹಲವು ಬಿಜೆಪಿ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಸಿದ್ದು, ಜಿಲ್ಲಾಧಿಕಾರಿ ಕಚೇರಿಗೆ ಹೋಗಿ, ದಿವ್ಯಪ್ರಭು ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್, ವಿಪಕ್ಷ ಉಪನಾಯಕ ಜಗದೀಶ ಶೆಟ್ಟರ್, ಜೋಶಿ ಪತ್ನಿ ಜ್ಯೋತಿ ಜೋಶಿ ಸಾಥ್ ನೀಡಿದ್ದಾರೆ. ಎರಡು ಮತ್ತು ಮೂರನೇ ಸೆಟ್ ನಲ್ಲಿ...

ಐದು ಹತ್ತು ವರ್ಷ ಆಡಳಿತವಲ್ಲ, ಆಂತರಿಕ ಕಚ್ಚಾಟದಿಂದ ಸರಕಾರ ಬದಲಾವಣೆ ಆಗುತ್ತೆ: ಜೋಶಿ ವ್ಯಂಗ್ಯ

Dharwad News: ಧಾರವಾಡ: ಧಾರವಾಡದಲ್ಲಿ ಜೋಶಿ ನಾಮಪತ್ರ ಸಲ್ಲಿಕೆಗೆ ಬೃಹತ್ ಮೆರವಣಿಗೆಗೆ ಸಿದ್ಧತೆ ನಡೆದಿದ್ದು, ನಗರದ ಶಿವಾಜಿ ವೃತ್ತದಿಂದ ಡಿಸಿ ಕಚೇರಿ ವರೆಗೆ ಬೃಹತ್ ರ್ಯಾಲಿ ಆರಂಭವಾಿಗಿದೆ. ರ್ಯಾಲಿ ಆರಂಭಕ್ಕೂ ಮುನ್ನ, ಜೋಶಿ ಶಿವಾಜಿ ಮೂರ್ತಿಗೆ ಮಾಲಾರ್ಪಣೆ ಮಾಡಿ, ರ್ಯಾಲಿಯಲ್ಲಿ ಭಾಗಿಯಾಗಿದ್ದಾರೆ.  ಶಾಸಕರಾದ ಅರವಿಂದ್ ಬೆಲ್ಲದ, ಎಂ ಆರ್ ಪಾಟೀಲ್, ಸೇರಿದಂತೆ ಮಾಜಿ ಸಚಿವ ಸಿಸಿ...

ವಿಕಸಿತ ಭಾರತ ಸಂಕಲ್ಪದ‌ ಮಾರ್ಗದರ್ಶಿ ಪ್ರಣಾಳಿಕೆಯಾಗಿದೆ: ಬಿಜೆಪಿ ಪ್ರಣಾಳಿಕೆಯನ್ನು ಹಾಡಿ ಹೊಗಳಿದ ಜೋಶಿ

Hubli News: ಹುಬ್ಬಳ್ಳಿ: 'ಅಶಕ್ತರ ಸಬಲೀಕರಣ, ಮಹಿಳೆಯರ ಪ್ರಗತಿ ಸೇರಿದಂತೆ ಅನೇಕ ವಿಷಯಗಳ ಕುರಿತು ಪ್ರಣಾಳಿಕೆಯಲ್ಲಿ ವಿವರಿಸಿದ್ದು, ವಿಕಸಿತ ಭಾರತ ಸಂಕಲ್ಪದ‌ ಮಾರ್ಗದರ್ಶಿ ಪ್ರಣಾಳಿಕೆಯಾಗಿದೆ' ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಇರುವ ಅಂಬೇಡ್ಕರ್ ಮೂರ್ತಿಗೆ ಭಾನುವಾರ ಮಾಲಾರ್ಪಣೆ ಮಾಡಿ...

ಬರುವ 10 ವರ್ಷದಲ್ಲಿ ಬಡತನ ನಿರ್ಮೂಲನೆ ಮಾಡುವ ಪಿಚ್ಚರ್ ಇರುತ್ತೆ: ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡದಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮುಂದಿನ 10 ವರ್ಷ ಮೋದಿ ಅವರ ಆಡಳಿತ ಇರುತ್ತೆ. ಬರುವ 10 ವರ್ಷದಲ್ಲಿ ಬಡತನ ನಿರ್ಮೂಲನೆ ಮಾಡುವ ಪಿಚ್ಚರ ಇರುತ್ತೆ. ಅನೇಕ ಯೋಜನೆಗಳ ತಯಾರಾಗಿವೆ. ದೇಶದಲ್ಲಿ ಆರ್ಥಿಕ ಪರಿಸ್ತಿತಿ ಸರಿ ಇರಬೇಕಂದರೆ ಶಾಂತಿ ವ್ಯವಸ್ಥೆ ಆಗಬೇಕು. ಟೆರರಿಸ್ಟ ಬಂದು ಹೊಡೆದು ಹೋದ್ರೆ...

ಪ್ರಾಡಕ್ಟ್ ಸರಿಯಾಗಿ ಇಲ್ಲದ ಕಾರಣ, ಪ್ರತೀ ಸಾರಿ ಕಾಂಗ್ರೆಸ್ ವಿಫಲವಾಗುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಕಾಂಗ್ರೆಸ್ ನಾಯಕರು ಲೋಕಸಭಾ ಚುನಾವಣೆ ವೇಳೆ ರಾಹುಲ್ ಗಾಂಧಿ ಅವರಿಗೆ ಸೂಟ್ ಹೋಲಿಸಿ ಲಾಂಚ್ ಹೋದಾಗ ಹೋಗುತ್ತಾರೆ. ಆದರೆ ಪ್ರತಿಸಾರಿ ವಿಫಲವಾಗುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಸಾರಿ ಕಾಂಗ್ರೆಸ್ ವಿಫಲವಾಗಲು ಕಾರಣ, ಅವರ ಪ್ರಾಡಕ್ಟ್ ಸರಿಯಾಗಿಲ್ಲ, ಹಾಗಾಗಿ ಅವರು ಪ್ರತಿ ಬಾರಿ...

ಪಾಪ್ಯುಲರ್ಟಿ ಇದ್ದ ರಾಜ್ಯ ಸರ್ಕಾರ ಎರಡು ಸಾವಿರ ಕೊಡ್ತಿದೆ ನಾಚಿಕೆ ಆಗುವುದಿಲ್ಲವೇ..?: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ರಾಜ್ಯದ ಬರದ ಬಗ್ಗೆ ಸುಪ್ರೀಂ ಕೋರ್ಟ್ ನಿಂದ ಎಲ್ಲವೂ ಕೂಡ ಗೊತ್ತಾಗುತ್ತದೆ. ಬಿಜೆಪಿ ವಿರುದ್ಧ ವಿನಾಕಾರಣ ಆರೋಪ ಮಾಡುವ ರಾಜ್ಯ ಕಾಂಗ್ರೆಸ್ ಸರ್ಕಾರ ಇಷ್ಟು ಜನಪ್ರಿಯತೇ ಇದ್ದರೇ ದುಡ್ಡು ಕೊಡಬಹುದಿತ್ತು. ಕೇವಲ ಎರಡು ಸಾವಿರ ಕೊಡ್ತಿದ್ದೀರಿ ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು. ನಗರದಲ್ಲಿಂದು...

ದಿಂಗಾಲೇಶ್ವರ ಶ್ರೀಗಳು ಪಕ್ಷೇತರವಾಗಿ ಸ್ಪರ್ಧಿಸುವ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಿಷ್ಟು..

Hubli News: ಹುಬ್ಬಳ್ಳಿ: ದಿಂಗಾಲೇಶ್ವರ ಶ್ರೀಗಳು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ, ದಿಂಗಾಲೇಶ್ವರ ಶ್ರೀಗಳ ಸ್ಪರ್ಧೆ ಬಗ್ಗೆ ನಾನು ಏನೂ ಹೇಳುವುದಿಲ್ಲ. ಮೋದಿ ಅಧಿಕಾರಕ್ಕೆ ಬರುವ ಮೊದಲು ದೇಶ ಹೇಗಿತ್ತು ಈಗ ದೇಶ ಹೇಗಿದೆ ? ಇದು ಜಾತಿ ಆಧಾರಿತ ಚುನಾವಣೆ ಅಲ್ಲ. ಇದು...

ತುಷ್ಟೀಕರಣ ರಾಜ್ಯದಲ್ಲಿ ಹನುಮಾನ್ ಚಾಲೀಸ್ ನಿರ್ಬಂಧ ಇದೆಯಾ?: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹನುಮಾನ್ ಚಾಲೀಸ್ ಹಾಕಿದವರ ಮೇಲೆ ಎಫ್.ಐ.ಆರ್ ಹಾಕಿದ್ದು, ಖಂಡನೀಯ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಅವರು ಕರ್ನಾಟಕವನ್ನು ಪಾಕಿಸ್ತಾನಕ್ಕಿಂತ ಕಡೆ ಮಾಡುತ್ತಿದ್ದಾರೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ವಾಗ್ದಾಳಿ ನಡೆಸಿದರು. ಹನುಮಾನ್ ಚಾಲೀಸ್ ಹಾಕಿದವರ ಮೇಲೆ ಎಫ್ಐಆರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ತುಷ್ಟೀಕರಣದ ಪರಾಕಾಷ್ಠೆಯಾಗಿದೆ....

ಕಾಂಗ್ರೆಸ್‌ನವರು ಉದರಿ ಭಾಗ್ಯಗಳ ಬಗ್ಗೆ ಪ್ರಚಾರ ಮಾಡಿದ್ರೆ ನಡೆಯುತ್ತಾ..?: ಲಾಡ್‌ಗೆ ಜೋಶಿ ತಿರುಗೇಟು..

Hubli News: ಹುಬ್ಬಳ್ಳಿ: ನಾವು ಮಾಡಿದ ಅಭಿವೃದ್ಧಿ ಕೆಲಸಗಳನ್ನು ಜನರ ಮುಂದೆ ಇಡೋದ್ರಲ್ಲಿ ತಪ್ಪು ಏನಿದೆ? ಹಾಗಾದರೆ ಗ್ಯಾರಂಟಿ ಕೊಟ್ಟ ಮೇಲೆ ಕಾಂಗ್ರೆಸ್ ಏಕೆ ಪ್ರಚಾರ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದರು. ಸಚಿವ ಲಾಡ್ ಹೇಳಿಕೆ ನಗರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಲಾಡ್ ಅವರು ಮನಸಿಗೆ ಬಂದ ರೀತಿಯಲ್ಲಿ ಮಾತನಾಡುತ್ತಾರೆ...
- Advertisement -spot_img

Latest News

ನನ್ನ ಮಗಳ ಆತ್ಮಕ್ಕೆ ಶಾಂತಿ ಕೊಡಿಸುವ ಶಕ್ತಿ ಬೇರೆ ಯಾರ ಬಳಿ ಇಲ್ಲ, ನೀವೇ ಸಹಾಯ ಮಾಡಿ: ಜೋಶಿ ಬಳಿ ನೇಹಾ ತಂದೆ ಮನವಿ

Political News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನಯ್ಯ ಅವರ ಪುತ್ರಿ ನೇಹಾ ಕೊಲೆಯಾಗಿದ್ದು, ಆರೋಪಿ ಫಯಾಜ್ ನನ್ನು ಅರೆಸ್ಟ್ ಮಾಡಲಾಗಿದೆ. ಈ ಬಗ್ಗೆ ಮಾತನಾಡಿ ಸಾಂತ್ವನ ಹೇಳಲು...
- Advertisement -spot_img