Saturday, July 27, 2024

Prahlad joshi

ಸಿಎಂ, ಡಿಸಿಎಂ, ಸಚಿವ ಲಾಡ್ ವಿರುದ್ಧ ಪ್ರಹ್ಲಾದ್ ಜೋಶಿ ಹಿಗ್ಗಾಮುಗ್ಗಾ ವಾಗ್ದಾಳಿ

Political News: Hubli News: ವಾಲ್ಮಿಕಿ ಹಗರಣದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆಶಿ ಅವರು ಭಾಗಿ ಆಗಿದ್ದಾರೆ. ಪ್ರಕರಣವನ್ನ ಮುಚ್ಚಿ ಹಾಕುವ ಪ್ರಯತ್ನ ನಡಿತಾ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಎಸ್ ಐ ಟಿ ಅವರು ಒಂದು ನೋಟಿಸ್ ಕೊಟ್ಟಿಲ್ಲ, ವಿಚಾರಣೆಗೆ ಕರೆದಿರಲಿಲ್ಲ. ಸದ್ಯ ಶಾಸಕ ದದ್ದಲ್ ನನ್ನನ್ನು ಬಂಧಿಸಿ ಅಂತ ಕೂತಿದ್ದಾರೆ....

ಮಾತಿನಂತೆ ನಡೆದ ಕೇಂದ್ರ ಸಚಿವ ಜೋಶಿ, ಆಸ್ಟ್ರೇಲಿಯಾದಿಂದ ಅಜ್ಜ ಅಜ್ಜಿಯ ಮಡಿಲು ಸೇರಿದ ದೇಸಾಯಿ ಮೊಮ್ಮಕ್ಕಳು

Hubli News: ಹುಬ್ಬಳ್ಳಿ: ಮಾತಿನಂತೆ ನಡೆದುಕೊಂಡು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ದೇಸಾಯಿ ಕುಟುಂಬ ಸ್ವತಃ ಜೋಶಿ ಅವರ ಮನೆಗೆ ಬಂದು ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಹ್ಲಾದ್ ಜೋಶಿ ಅವರ ಶ್ರಮದಿಂದ ಧಾರವಾಡದ ಪ್ರೊ.ಎಸ್.ಎಸ್.ದೇಸಾಯಿ ಅವರ ಮೊಮ್ಮಕ್ಕಳು ತಮ್ಮ ಮಡಿಲು ಸೇರಿದ್ದಾರೆ. ಹೌದು,, ಧಾರವಾಡದ ಪ್ರೊ.ಎಸ್.ಎಸ್.ದೇಸಾಯಿ ಅವರ ಅವರ ಪುತ್ರಿ ಪ್ರಿಯದರ್ಶಿನಿ ಅವರು ಆಸ್ಟ್ರೇಲಿಯಾದಲ್ಲಿ ನಡೆದ,...

ಬಹಳ ವ್ಯವಸ್ಥಿತವಾಗಿ ಮುಡಾ‌ದಲ್ಲಿ ಬಹುಬೆಲೆ ಬಾಳುವ ನಿವೇಶನ ಗುಳುಂ ಮಾಡಿದ್ದಾರೆ: ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮ‌‌ದ‌ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಬಂಧನದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಜೋಶಿ, ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ತನ್ನ ಹೈಕಮಾಂಡ್ ಬೆಂಬಲದಿಂದ ಭಯಂಕರ ಭ್ರಷ್ಟಾಚಾರ ಶುರು ಮಾಡಿದೆ. ರಾಹುಲ್ ಗಾಂಧಿಯವರ...

ಸಿದ್ದರಾಮಯ್ಯ ಅವರು ಮೊಸರಲ್ಲಿ ಕಲ್ಲು ಹುಡುಕುವುದನ್ನು ಕೈಬಿಡಬೇಕು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ನಾವು ಅಕ್ಕಿ ಕೊಡ್ತೇವೆ ಅಂದ್ರೂ ಖರೀದಿಸೋಕೆ ಸಿದ್ದರಾಮಯ್ಯ ಬಳಿ ದುಡ್ಡಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ, ಅಕ್ಕಿ ವಿಚಾರದಲ್ಲಿ ಸಿದ್ದರಾಮಯ್ಯ ಕ್ಷುಲ್ಲಕ ರಾಜಕಾರಣ ಮಾಡಲು ಹೊರಟಿದ್ದಾರೆ. ನಮಗೆ ಕೇಂದ್ರ ಅಕ್ಕಿ ಪೂರೈಕೆ ಮಾಡಲಿಲ್ಲ ಅಂತ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಕಳೆದ ಬಾರಿ ನಮ್ಮ ಬಳಿ...

ಮುಡಾ ಹರಗಣ, ಸ್ವಂತ ಲಾಭಕ್ಕಾಗಿ ಮಾಡಿದ ದೊಡ್ಡ ಭ್ರಷ್ಟಾಚಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಮುಡಾ ಹಗರಣದಲ್ಲಿ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ಆಗಿದೆ. ಇದು ಸಂಪೂರ್ಣವಾಗಿ ಸಿದ್ದರಾಮಯ್ಯನವರ ಗಮನಕ್ಕೆ ಇದ್ದೇ ಆಗಿರುವ ಹಗರಣ. ಇದು ನಿರ್ಧಾರ ಆಗಿದ್ದು 2017 ರಲ್ಲಿ. ಆದರೆ 2014 ರಿಂದ 2018 ರಲ್ಲಿ ಇದರ ಪ್ರಮುಖ ಬೆಳವಣಿಗೆ ನಡೆದಿದೆ. ಏನೂ ಮಾಡಿಲ್ಲ...

ಡಿಸಿಎಂ‌ ಸೃಷ್ಠಿ ವಿಚಾರದಲ್ಲಿ‌ ಸಿಎಂ ಸಿದ್ಧರಾಮಯ್ಯ ಅವರದ್ದೇ ಕೈವಾಡವಿದೆ: ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ರಾಜ್ಯ ಸರ್ಕಾರದಲ್ಲಿ ಹೆಚ್ಚುವರಿ ಡಿಸಿಎಂ‌ ಸೃಷ್ಟಿ ಚರ್ಚೆ ವಿಚಾರ, ಸಿಎಂ‌ , ಡಿಸಿಎಂ ಹುದ್ದೆ‌ ವಿಚಾರವನ್ನ ಕಾಂಗ್ರೆಸ್ ನವರೇ ಸೃಷ್ಠಿ ಮಾಡುತ್ತಿದ್ದಾರೆ. ಡಿಸಿಎಂ‌ ಸೃಷ್ಠಿ ವಿಚಾರದಲ್ಲಿ‌ ಸಿಎಂ ಸಿದ್ಧರಾಮಯ್ಯ ಅವರದ್ದೇ ಕೈವಾಡವಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೊಸ ಬಾಂಬ್ ಸಿಡಿಸಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹೆಚ್ಚುವರಿ‌ ಡಿಸಿಎಂ‌...

ಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹ..!

Hubli News: ಹುಬ್ಬಳ್ಳಿ: ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಯಾವುದೇ ತೀರ್ಮಾನ ತೆಗೆದುಕೊಳ್ಳದೇ ಇರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯಾಗಿದೆ. ನೂರಾರು ಕೋಟಿ ಅವ್ಯವಹಾರ ನಡೆದಿದ್ದರೂ ಕೂಡ ಯಾವುದೇ ತೀರ್ಮಾನಕ್ಕೆ ಬಾರದೇ ಇರುವುದು ಸಿಎಂ ಆಗಿ ವಿತ್ತ ಸಚಿವರಾಗಿರಲು ಯೋಗ್ಯರಲ್ಲ. ಈ ನಿಟ್ಟಿನಲ್ಲಿ ಸಿಎಂ ಸಿದ್ಧರಾಮಯ್ಯನವರು ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ...

ಲಾಡ್ ಗೆ ಮಾತಿನಲ್ಲೇ ಪ್ರಹ್ಲಾದ ಜೋಶಿ ಲಾಟಿ ಚಾರ್ಜ್: ಕಾಂಗ್ರೆಸ್ ವಿರುದ್ಧ ಕಿಡಿ..!

Hubli News: ಹುಬ್ಬಳ್ಳಿ: ಸಿಎಂ, ಡಿಸಿಎಂ ಬದಲಾವಣೆ ವಿಚಾರದಲ್ಲಿ ಸ್ವಾಮೀಜಿಗಳ ಪಾತ್ರಕ್ಕಿಂತ ಕಾಂಗ್ರೆಸ್ಸಿನ ಶಾಸಕರು ಹಾಗೂ ನಾಯಕರ ಪಾತ್ರವೇ ಹೆಚ್ಚಾಗಿದೆ. ಸ್ವಾಮೀಜಿಗಳು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಅವರು ಹೇಳಿದಂತೆ ನಡೆದುಕೊಳ್ಳುತ್ತಿರುವುದು ಕಾಂಗ್ರೆಸ್ ಶಾಸಕರು ಎಂದು ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ವಿರುದ್ಧ ಲೇವಡಿ ಮಾಡಿದರು. ಸಿಎಂ, ಡಿಸಿಎಂ ಬದಲಾವಣೆ ವಿಚಾರದಲ್ಲಿ ಸ್ವಾಮೀಜಿಗಳ ಹೇಳಿಕೆ ಕುರಿತು ಮಾಧ್ಯಮಕ್ಕೆ...

ರಾಜ್ಯ ಸರ್ಕಾರ ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಮೂಲಕ ಜನರ ಜೇಬಿಗೆ ಕತ್ತರಿ ಹಾಕಿದೆ- ಕೇಂದ್ರ ಸಚಿವ ಜೋಶಿ ಕಿಡಿ

Hubli News: ರಾಜ್ಯ ಸರ್ಕಾ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಘೋಷಣೆ ಮಾಡಿದೆ. ಈಗ ಅದರ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿ, ಜನರ ಜೇಬಿಗೆ ನೇರವಾಗಿ ಕತ್ತರಿ ಹಾಕಿದೆ ಎಂದು ಹೇಳುವ ಮೂಲಕ ಸರ್ಕಾರದ ಡಿಸೇಲ್ - ಪೆಟ್ರೋಲ್ ಬೆಲೆ ಏರಿಕೆ ವಿರುದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

ಮೋದಿ ಸಂಪುಟದಲ್ಲಿ ಎರಡನೇ ಬಾರಿ ಸಚಿವರಾಗಿ ನಗರಕ್ಕೆ ಆಗಮಿಸಿದ ಪ್ರಹ್ಲಾದ್ ಜೋಶಿಗೆ ಭವ್ಯ ಸ್ವಾಗತ..

Hubli News: ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಎರಡನೇ ಬಾರಿ ಕ್ಯಾಬಿನೆಟ್ ಸಚಿವ ಸ್ಥಾನ ಅಲಂಕರಿಸಿರುವ ಸಂಸದ ಪ್ರಹ್ಲಾದ್ ಜೋಶಿಗೆ ಹುಬ್ಬಳ್ಳಿಯಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಚುನಾವಣೆ ಫಲಿತಾಂಶ ಪ್ರಕಟವಾಗುತ್ತಲೇ ದೆಹಲಿಗೆ ತೆರಳಿದ್ದ ಜೋಶಿ ಅವರು, ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ಸಚಿವರಾಗಿ ಪ್ರಮಾಣ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img