Saturday, February 14, 2026

Prahlad joshi

ರಜತ್ ಒತ್ತಡಕ್ಕೆ ಮಣಿದ ಜೋಶಿ: ಕೇಂದ್ರ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಉಳ್ಳಾಗಡ್ಡಿಮಠ

Political News: ಹುಬ್ಬಳ್ಳಿ: ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ವಿಶೇಷ ರೈಲು ಸೇವೆ ಪುನರ್ ಆರಂಭವಾಗಿದ್ದು, ಇದನ್ನು ಸ್ವತಃ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಬಂದ್ ಆದ ಹಿನ್ನೆಲೆ ಪ್ರಯಾಣಿಕರು ಸಾಕಷ್ಟು ಸಮಸ್ಯೆ ಅನುಭವಿಸಿದರು. ಈ ಹಿನ್ನೆಲೆ ಪ್ರಯಾಣಿಕರು ರೈಲ್ವೆ ಇಲಾಖೆ...

ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಹುಟ್ಟುಹಬ್ಬ ಪ್ರಯುಕ್ತ ಉಚಿತ ನೇತ್ರ ತಪಾಸಣೆ

Hubballi Political News: ಹುಬ್ಬಳ್ಳಿ: ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಅವರ 61ನೇ ಹುಟ್ಟು ಹಬ್ಬದ ಪ್ರಯುಕ್ತವಾಗಿ, ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಧಾರವಾಡ ಗ್ರಾಮಂತರ ಜಿಲ್ಲೆ ಅವರ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಕಿಮ್ಸ್ ಹುಬ್ಬಳ್ಳಿ ಇವರ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರವು ಹುಬ್ಬಳ್ಳಿ ತಾಲೂಕು ಶಿರಗುಪ್ಪಿ ಗ್ರಾಮದ...

‘ಮೋದಿ ವಿರುದ್ಧ ಹೇಳಿಕೆ ನೀಡಿದಷ್ಟು, ಮೋದಿಯವರ ಮೇಲೆ ಜನಾಶೀರ್ವಾದ ಹೆಚ್ಚಾಗುತ್ತೆ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಡಿಸಿಎಂ ಡಿ.ಕೆ.ಶಿವಕುಮಾರ ಅವರ ಸಿಬಿಐ ತನಿಖೆ ವಾಪಸ್ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ. ಇದು ನೈತಿಕವಾಗಿ ಹಾಗೂ ಕಾನೂನಾತ್ಮಕವಾಗಿ ಸರಿಯಲ್ಲ. ದೇಶದಲ್ಲಿ ನಾಯಾಂಗ ವ್ಯವಸ್ಥೆ ಇದೆ. ಸರ್ಕಾರದ ನಿರ್ಣಯಗಳ ವಿರುದ್ಧವಾಗಿಯೂ ನ್ಯಾಯಾಲಯಗಳು ತೀರ್ಪು ನೀಡಿವೆ. ನ್ಯಾಯಾಂಗ ವ್ಯವಸ್ಥೆ ಸಂಪೂರ್ಣವಾಗಿ ಸ್ವತಂತ್ರವಾಗಿವೆ. ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿವೆ....

‘ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಶೇ 85 ರಷ್ಟು ಕಡಿತಗೊಳಿಸಿದ ರಾಜ್ಯ ಸರ್ಕಾರದ ನಡೆ ಆಘಾತ ತಂದಿದೆ’

Hubballi Political News: ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರವು (Karnataka Government) ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಅನಿಶ್ಚಿತತೆಗೆ ದೂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಕಿಡಿ ಕಾರಿದ್ದಾರೆ. ರಾಜ್ಯ ಸರ್ಕಾರವು ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನವನ್ನು ಶೇಕಡಾ 85 ರಷ್ಟು ಕಡಿತಗೊಳಿಸಿರುವ ಹಿನ್ನಲೆಯಲ್ಲಿ ಟ್ವೀಟ್...

‘ಕಾಂಗ್ರೆಸ್‌ನಲ್ಲಿ ಅವರವರ ಜಗಳದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ’

Political News: ಹುಬ್ಬಳ್ಳಿ: ಡಿ.ಕೆ ಶಿವಕುಮಾರ್ ಮತ್ತೊಂದು ಪವರ್ ಸೆಂಟರ್ ಆಗಿರಬಾರದು ಎಂದು ಕಾಂಗ್ರೆಸ್‌ನಲ್ಲಿ ದೊಡ್ಡ ಪ್ರಮಾಣದ ಷಡ್ಯಂತ್ರ ನಡೆಯುತ್ತಿದೆ. ಅವರವರ ಜಗಳದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಇದೊಂದು ನೆಗೆಟಿವ್ ಸರ್ಕಾರವಾಗಿ ಪರಿವರ್ತನೆಯಾಗಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹಳ್ಳಿಗಳಿಗೆ, ರೈತರಿಗೆ ಸಮರ್ಪಕ ವಿದ್ಯುತ್...

‘ಜನರ ಹಿತವನ್ನು ಮರೆತು, ಸಿಎಮ್ ಡಿಸಿಎಮ್ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ಮಾತನಾಡಿದ್ದಾರೆ. ಬಿ.ವೈ. ವಿಜಯೇಂದ್ರ ಅವರ ಆಯ್ಕೆ ಅತ್ಯಂತ ಸೂಕ್ತ ನಿರ್ಧಾರ. ನಮ್ಮ ರಾಷ್ಟ್ರೀಯ ನಾಯಕತ್ವ ಯುವಕರಿಗೆ ಆದ್ಯತೆ ನೀಡಿದೆ. ವಿಜಯೇಂದ್ರ ಅವರನ್ನು ನಾನು ಅತ್ಯಂತ ಹೃತ್ಪೂರ್ವಕವಾಗಿ ಅಭಿನಂಧಿಸುತ್ತೇನೆ. ವಿಜಯೇಂದ್ರ ನಾಯಕತ್ವದಲ್ಲಿ, ಯಡಿಯೂರಪ್ಪ ನೇತೃತ್ವದಲ್ಲಿ...

ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಅವರ ನಡೆ ಖಂಡನೀಯ: ರಜತ್ ಉಳ್ಳಾಗಡ್ಡಿ ಮಠ

Hubballi Political News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಮೀಡಿಯಾದ ಎದುರೇ, ಪೊಲೀಸ್‌ ಇನ್ಸ್‌ಪೆಕ್ಟರ್ ಗೆ ಏಕವಚನದಲ್ಲಿ ಮಾತನಾಡಿದ್ದನ್ನು, ಧಾರವಾಡ ಲೋಕಸಭಾ ಕ್ಷೇತ್ರದ, ಕಾಂಗ್ರೆಸ್ ಮುಖಂಡರಾದ, ರಜತ್ ಉಳ್ಳಾಗಡ್ಡಿ ಮಠ ಅವರು ಖಂಡಿಸಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ತನ್ನದೇ ಆದ ಘನತೆ ಗೌರವ ಹೊಂದಿದೆ. ಸಾರ್ವಜನಿಕ ಹಿತ ರಕ್ಷಣೆಗೆ ತಮ್ಮ ಜೀವ ಮತ್ತು...

ಅಧಿಕಾರದ ದರ್ಪ ಮೆರೆದ ಕೇಂದ್ರ ಸಚಿವ ಜೋಶಿ, ಏಕವಚನದಲ್ಲಿಯೇ ಪೋಲಿಸ್ ಇನ್ಸ್ಪೆಕ್ಟರ್’ಗೆ ತರಾಟೆ

Hubballi Political News: ಹುಬ್ಬಳ್ಳಿ: ನಿಮಗೆ ಏನಿದೆ ಅಧಿಕಾರ, ಯಾವ ಆಧಾರದ ಮೇಲೆ ಹೊಡೆದೀರಿ? ನಾನೇ ನಿಮಗೆ ನಾಲ್ಕು ಗುದ್ದಿದ್ರೆ ಹೇಗೆ ಎಂದು ಏಕವಚನದಲ್ಲಿಯೇ ಪೋಲಿಸ್ ಇನ್ಸ್ಪೆಕ್ಟರ್'ಗೆ ಬಾಯಿಗೆ ಬಂದಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬೈಯ್ದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿಹಾಡುತ್ತಿದೆ. ದೀಪಾವಳಿ ಹಬ್ಬದ ನಿಮಿತ್ತವಾಗಿ ಶುಭಾಶಯ ತಿಳಿಸಿ ಸಿಹಿ ಕೊಟ್ಟು...

ನವಲಗುಂದ-ನರಗುಂದ ಮಾರ್ಗದಲ್ಲಿ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರದ ಅನುಮೋದನೆ : ಪ್ರಲ್ಹಾದ ಜೋಶಿ ಧನ್ಯವಾದ

Hubballi News: ಹುಬ್ಬಳ್ಳಿ-ವಿಜಯಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 52 ರಸ್ತೆಯ ನವಲಗುಂದ ಮತ್ತು ನರಗುಂದ ಮಾರ್ಗದ  ಸಂಚಾರ ದಟ್ಟಣೆ ಹಾಗೂ ಅಪಘಾತಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಪ್ರಸ್ತಾಪನೆಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಹೇಳಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು,...

‘ಜನ ತಿರಸ್ಕಾರ ಮಾಡಿ ಮನೆಗೆ ಕಳಸಿದ್ರು, ಭ್ರಷ್ಟಾಚಾರದ ಬಗ್ಗೆ ಮಾತಾಡೋಕೆ ಏನು ನೈತಿಕತೆ ಇದೆ..?’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿದ್ದು, ಬಿಜೆಪಿ ನಾಯಕರು ಮಾಡಿದ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ನಾನು ಯಾರನ್ನು ಕರೀತಿಲ್ಲ, ಅವರ ಸ್ವಇಚ್ಛೆಯಿಂದ ನನ್ನ ಸಂಪರ್ಕ ಮಾಡ್ತಿದ್ದಾರೆ. ಜೋಶಿ ಅವರು ಬಹಳ ಜವಾಬ್ದಾರಿ ಸ್ಥಾನದಲ್ಲಿದಾರೆ. ಐಟಿ ರೇಡ್ ಇದೆಲ್ಲ ಮೋದಿ ಅವರ ಕೈಯಲ್ಲಿದೆ. ಜೋಶಿ ಅವರು ಇಂತಹ ಗಂಭೀರ ಆರೋಪ...
- Advertisement -spot_img

Latest News

ಕೇಂದ್ರದ ₹1,323 ಕೋಟಿ ಹಣ ಗುಳುಂ; ಕಾಂಗ್ರೆಸ್ ಸರ್ಕಾರದ ಅಕ್ರಮ ಬಯಲು?

ಕೇಂದ್ರ ಸರ್ಕಾರ ನೀಡಿದ ವಿಶೇಷ ಅನುದಾನದಲ್ಲಿ ದುರ್ಬಳಕೆ ನಡೆದಿದೆ ಎಂಬ ಗಂಭೀರ ಆರೋಪವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿದ್ದಾರೆ. ರಾಜ್ಯ ಸರ್ಕಾರ ಸುಮಾರು 1,323...
- Advertisement -spot_img