Wednesday, July 2, 2025

Prahlad joshi

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ತಿರಂಗಾ – ಧ್ವಜ ಹಾರಿಸಲು ನಡೆಸಿದ ಹೋರಾಟ ಸ್ಮರಿಸಿದ ಜೋಶಿ

ಆಜಾದೀ ಕಾ ಅಮೃತ್ ಮಹೋತ್ಸವದ ಈ ಸಂದರ್ಭದಲ್ಲಿ ಎಲ್ಲೆಡೆ ಸಂಭ್ರಮ ಮನೆಮಾಡಿದೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಇಂದು ರಾಷ್ಟ್ರಧ್ವಜ ಹಾರಾಟ ವಿಶೇಷವಾಗಿತ್ತು. ರಾಷ್ಟ್ರಧ್ವಜ ಹಾರಿಸುವ ವಿಚಾರ ಬಂದಾಗ ಹುಬ್ಬಳ್ಳಿ ಈದ್ಗಾ ಮೈದಾನ ಹಿಂದಿರುವ ರಣ ರೋಚಕ ಇತಿಹಾಸ ಮರೆಯಲು ಸಾಧ್ಯವೇ.? ದೇಶದ ಹೆಮ್ಮೆಯ ಪ್ರತೀಕವಾದ ರಾಷ್ಟ್ರಧ್ವಜ ಹಾರಿಸಲು ಮುವತ್ತು ವರ್ಷಗಳ ಹಿಂದೆ  ಹುಬ್ಬಳ್ಳಿ ಈದ್ಗಾ...

ಬಿಎಸ್ವೈ ಆಪ್ತರನ್ನ ವರಿಷ್ಠರು ದೂರವಿಟ್ಟಿದ್ದೇಕ್ಕೆ….?

 ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಚುನಾವಣೆಯಲ್ಲಿ 25 ಸೀಟ್ ಗೆಲ್ಲಿಸೋ ಮೂಲಕ ಬಿಜೆಪಿ ಹೈಕಮಾಂಡ್ ಭೇಷ್ ಎನ್ನುವಂತೆ ಮಾಡಿದ್ರು. ಆದ್ರೆ ಇದೇ ವಿಷಯವನ್ನ ಪ್ಲ,ಸ್ ಪಾಯಿಂಟ್ ಆಗಿ ಇಟ್ಟುಕೊಂಡ ಬಿಎಸ್ವೈ ಕೇಂದ್ರ ಸಂಪುಟದಲ್ಲಿ ತಮ್ಮ ಕೆಲ ಆಪ್ತರಿಗೆ ಸೀಟ್ ಪಕ್ಕಾ ಆಗುತ್ತೆ ಅಂತ ನಿರೀಕ್ಷೆ ಯಿಟ್ಟುಕೊಂಡಿದ್ರು. ವರಿಷ್ಠರನ್ನ ಭೇಟಿಯಾಗಿ ಕೆಲ ಹೆಸರುಗಳನ್ನೂ ಶಿಫಾರಸು ಮಾಡಿದ್ರಂತೆ. ಆದ್ರೆ ಈ ಕಸರತ್ತು ವರ್ಕೌಟ್...

ರಾಜ್ಯದ 4 ಮಂದಿಗೆ ಕೇಂದ್ರ ಮಂತ್ರಿ ಸ್ಥಾನ….!

ನವದೆಹಲಿ: ನರೇಂದ್ರ ಮೋದಿ 2ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲು ವೇದಿಕೆ ಸಜ್ಜಾಗಿದೆ. ಇದರ ಜೊತೆಗೆ ಕೇಂದ್ರ ಸಂಪುಟಕ್ಕೆ ಸಚಿವರನ್ನೂ ಆಯ್ಕೆ ಮಾಡಲಾಗಿದ್ದು, ರಾಜ್ಯದ 4 ಮಂತಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಘಟಾನುಘಟಿಗಳಿಗೆ ಈ ಬಾರಿ ಕೇಂದ್ರ ಸಚಿವ ಸಂಪುಟದಲ್ಲಿ ಬಿಜೆಪಿ ಸ್ಥಾನ ನೀಡಿದೆ. ಕಳೆದ ಬಾರಿ ಸಚಿವ ಸಂಪುಟದಲ್ಲಿದ್ದ ಶೇ.70 ರಷ್ಚು ಮಂದಿಗೆ ಈ ಬಾರಿಯೂ...

ಮೋದಿ ಸಂಪುಟದಲ್ಲಿ ಯಾರ್ ಯಾರಿಗೆ ಜಾಗ..?

ಅಭೂತಪೂರ್ವ ಗೆಲುವು ಸಾಧಿಸಿ ಮತ್ತೆ 2ನೇ ಬಾರಿಗೆ ಅಧಿಕಾರ ಹಿಡಿಯಲು ನರೇಂದ್ರ ಮೋದಿ ಸಜ್ಜಾಗಿದ್ದಾರೆ. ಈ ನಿಟ್ಟಿನಲ್ಲಿ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ. ಆದ್ರೆ ಈ ಬಾರಿ ಸಂಪುಟದಲ್ಲಿ ಮೋದಿ ಯಾರನ್ನೆಲ್ಲಾ ಸೇರಿಸಿಕೊಳ್ತಾರೆ ಅನ್ನೋ ಬಗ್ಗೆ ಇದೀಗ ಬಿಸಿ ಬಿಸಿ ಚರ್ಚೆ ನಡೀತಿದೆ. ಈ ಬಾರಿ ಮಂತ್ರಿಯಾಗೋ ಭಾಗ್ಯ ಯಾರಿಗೆ ಅಂತ ನೋಡೋದಾದ್ರೆ, ಚುನಾವಣೆಯಲ್ಲಿ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img