Wednesday, July 1, 2026

Prahlad joshi

Prahlad Joshi : ಎಂ ಬಿ ಪಾಟೀಲರು ಆದಷ್ಟು ಬೇಗ ಮುಖ್ಯಮಂತ್ರಿ ಆಗಬೇಕು ಅಂತ ಜಾಸ್ತಿ ಬಿಜೆಪಿಗೆ ಬೈತಾ ಇದ್ದಾರೆ..! :ಜೋಶಿ

Hubli News: ಜೋಶಿ ಟ್ವಿಟ್ ಗೆ ಎಂ ಬಿ ಪಾಟೀಲ್ ರಿಯಾಕ್ಷನ್ ವಿಚಾರವಾಗಿ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಬಡವರ ಬಗ್ಗೆ ಯಾರಿಗೆ ಎಷ್ಟು ಕಾಳಜಿ ಇದೆ ಎಂಬುದನ್ನು ಜನ ಮುಂದಿನ ದಿನಗಳಲ್ಲಿ ತೀರ್ಮಾನ ಮಾಡ್ತಾರೆ. ಇಡೀ ದೇಶದಲ್ಲಿ ಕಾಂಗ್ರೆಸ್ ಪಾರ್ಟಿ ಪರಿಸ್ಥಿತಿ ಏನಿದೆ ಅಂತ ಅರ್ಥ ಮಾಡ್ಕೊಳಿ. ಅಕ್ಕಿ ಕೊಡ್ತೀವಿ ಅಂತ ನಾವು ಕೊಡ್ತಾ...

#ATMSarkara #ಸಾಲರಾಮಯ್ಯ…! ಏನಿದು ಫೇಸ್ ಬುಕ್ ಪೋಸ್ಟ್..?!

Hubballi News:ಹುಬ್ಬಳ್ಳಿ: ಸುಳ್ಳು ಭರವಸೆ ನೀಡಿ, ಅಧಿಕಾರಕ್ಕೆ ಬಂದ ಇವರು ಅವುಗಳನ್ನು ಈಡೇರಿಸಲು ಜನ ಸಾಮಾನ್ಯರ ಮೇಲೆ ಬೆಲೆ ಏರಿಕೆಯ ಹೊರೆ ಹೊರಿಸಿದ್ದಾರೆ. ಬಡವರ ಕಲ್ಯಾಣವೆಂಬ ಬೊಗಳೆ ಬಿಟ್ಟ ಇವರು ಇಂದು ಬಡವನ ಬಾಳಿಗೆ ಕೊಳ್ಳಿ ಇಟ್ಟಿದ್ದಾರೆ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಒಂದು ಮಂಡಿಸಿರುವ ರಾಜ್ಯ ಬಜೆಟ್...

ಈ ಬಜೆಟ್‌ನಿಂದ ರಾಜ್ಯ ಸಾಲದ ಕೂಪಕ್ಕೆ ಹೋಗುವ ಲಕ್ಷಣಗಳು ಕಾಣುತ್ತಿದೆ..!

Dharwad News: ರಾಜ್ಯದಲ್ಲಿ ಮಂಡನೆಯಾದ ಬಜೆಟ್ ಬಗ್ಗೆ ಸಚಿವ ಪ್ರಹ್ಲಾದ್ ಜ್ಯೋಶಿ ಮಾತನಾಡಿದರು. ಇದೊಂದು ಜನರ ಮೇಲೆ ಆರ್ಥಿಕ ಹೊರೆ ಬೀಳುವ ಬಜೆಟ್ ಎಂದು ಸಚಿವರು ನಮೂದಿಸಿದರು. ಇನ್ನು ಏನೇನು  ಹೇಳಿದರು ನೋಡೋಣ ... ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಸಿದ್ದರಾಮಯ್ಯ ಅವರು ಮಂಡಿಸುವ ಬಜೆಟ್ ನಲ್ಲಿ ಯಾವುದೇ ಯೋಜನೆಗಳು ಹಾಗೂ ವ್ಯವಸ್ಥಿತವಾಗಿ ಜಾರಿಗೊಳಿಸಿಲ್ಲ ಇದರಿಂದ...

ಪಕ್ಷದ ಚೌಕಟ್ಟನಲ್ಲಿ ಮಾತನಾಡಲು ರೇಣುಕಾಚಾರ್ಯಗೆ ಹೇಳುವೆ: ಜೋಶಿ

Hubballi News: ಹುಬ್ಬಳ್ಳಿ: ಮಾಜಿ ಶಾಸಕ ರೇಣುಕಾಚಾರ್ಯರಿಗೆ ನೋಟೀಸ್ ಕೊಟ್ಟ ವಿಚಾರದ ಬಗ್ಗೆ ಮಾತನಾಡಿದ ಕೇಂದ್ರ ಸಚಿವ, ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಪಕ್ಷದ ಚೌಕಟ್ಟನಲ್ಲಿ ಮಾತನಾಡಲು ರೇಣುಕಾಚಾರ್ಯಗೆ ಹೇಳುವೆ ಎಂದಿದ್ದಾರೆ. ಅಲ್ಲದೇ, ಬಿಎಸ್‌ವೈ  ಆಪ್ತರೆಂದು ನೋಟೀಸ್ ಎಂದು ಆರೋಪಕ್ಕೆ ಉತ್ತರ ಕೊಟ್ಟ ಅವರು, ಯಾರನ್ನೆಲ್ಲ ಕರೆದಿದ್ದೀವಲ್ಲ, ಅದರ ನೇತೃತ್ವ ಬಿ ಎಸ್ ಯಡಿಯೂರಪ್ಪ ಅವರೇ ವಹಿಸಿದ್ದರು....

ಸುಳ್ಳು ಹಾಗೂ ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Dharwad News: ಧಾರವಾಡ : ಗ್ಯಾರಂಟಿ ಭರವಸೆ ವಿಚಾರದಲ್ಲಿ ನಿರಂತರವಾಗಿ ಸುಳ್ಳು ಹೇಳುತ್ತಿರುವ ಕಾಂಗ್ರೆಸ್ ಪಕ್ಷ ಹಾಗೂ ಸುಳ್ಳು ಎರಡೂ ಸಹ ಒಂದೇ ನಾಣ್ಯದ ಎರಡು ಮುಖಗಳು ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ವಾಗ್ದಾಳಿ ನಡೆಸಿದ್ದಾರೆ. ಧಾರವಾಡದಲ್ಲಿಂದು ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಗ್ಯಾರಂಟಿ ವಿಚಾರದಲ್ಲಿ ಸುಳ್ಯ ಹೇಳೋದನ್ನ ಕಾಂಗ್ರೆಸ್ ಪಕ್ಷ ತನ್ನ...

ಸಿದ್ದರಾಮಯ್ಯ ಕೂಡ ಲುಂಗಿ ಲೀಡರ್ ಅನ್ನೋದನ್ನ ಮರೀಬೇಡಿ: ಕಾಂಗ್ರೆಸ್ ಪಂಚೆ ಟ್ವೀಟ್‌ಗೆ ಸಚಿವ ಪ್ರಲ್ಹಾದ ಜೋಶಿ ತಿರುಗೇಟು

Political News: ಧಾರವಾಡ : ಪಂಚೆ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರೋ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಕೂಡ ಲುಂಗಿ ಲೀಡರ್ ಅನ್ನೋದನ್ನ ಮರೆಯಬಾರದು ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತಿರುಗೇಟು ನೀಡಿದ್ದಾರೆ. ಧಾರವಾಡದಲ್ಲಿಂದು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷದ ಲೋ ಲೆವೆಲ್ ಲಾಂಗ್ವೇಜ್ ಇದು. ಆದರೆ ನಾನು ಭಾರತ ಸರ್ಕಾರದ ಮಂತ್ರಿಯಾಗಿ...

ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸೇಡು ತೀರಿಸಿಕೊಳ್ಳಲು ತಮ್ಮ ಶಿಷ್ಯನನ್ನೇ ಕರೆತರಲು ಮುಂದಾದ್ರಾ ಶೆಟ್ಟರ್?

Hubballi News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ರಾಜಕೀಯದಲ್ಲಿ ತೀವ್ರ ಪೈಪೋಟಿ ನಡೆಯುತ್ತಿದ್ದು, ಈಗಾಗಲೇ ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿರುವ ಶೆಟ್ಟರ್, ಇನ್ನೂ ಕೆಲ ಬಿಜೆಪಿಗರನ್ನ ಕಾಂಗ್ರೆಸ್‌ನತ್ತ ಸೆಳೆಯಲು ಕಸರತ್ತು ನಡೆಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸೇಡು ತೀರಿಸಿಕೊಳ್ಳಲು ತಮ್ಮ ಶಿಷ್ಯನನ್ನೇ ಕರೆತರಲು ಶೆಟ್ಟರ್ ಮುಂದಾಗಿದ್ದಾರಾ ಅನ್ನೋ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ. ಹಾಗಾಗಿ ಮಾಜಿ ಸಚಿವ...

‘ವಿದೇಶಗಳಲ್ಲಿ ಇಂತಹ ಟ್ರೈನ್ ನೋಡುತ್ತಿದ್ದೆವು. ವಿಮಾನದಲ್ಲಿ ಹೋದ ಅನುಭವ ಆಗುತ್ತೆ’

Hubballi News: ಹುಬ್ಬಳ್ಳಿ: ಇಂದು ಧಾರವಾಡದಲ್ಲಿ ಪ್ರಧಾನಿ ನರೇಂದ್ರ ಮೋದಿ ವಂದೇ ಭಾರತ್ ಎಕ್ಸಪ್ರೆಸ್‌ ರೈಲಿಗೆ ಚಾಲನೆ ನೀಡಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರೈಲಿನಲ್ಲಿ ಪ್ರಯಾಣ ಬೆಳೆಸಿದರು. ಈ ವೇಳೆ ಮಾತನಾಡಿದ ಸಚಿವ ಜೋಶಿ, ದಕ್ಷಿಣ ಮತ್ತು ಉತ್ತರ ಭಾರತದ ನಡುವೆ ಸಂಪರ್ಕ ಕಲ್ಪಿಸುವ ಮೊದಲ ವಂದೇ ಭಾರತ್ ರೈಲು ಇದಾಗಿದ್ದು, ಈ ರೈಲು...

‘ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್. ನೆಹರು ಕಾಲದಿಂದ ಇದು ಆರಂಭವಾಗಿದೆ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಮೋದಿಗೆ ಐರನ್ ಲೆಗ್ ಎಂದ ವಿಚಾರಕ್ಕೆ ಸಂಬಂಧಿಸಿದಂತೆ ಜೋಶಿ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ 2014, 2018, 2019 ಚುನಾವಣೆಗಳಲ್ಲಿ ಮೋದಿಯವರ ವಿರುದ್ದ ಅಪ್ರಬುದ್ದ ಭಾಷೆ ಬಳಸಿದ್ರು. ನರ ರಾಕ್ಷಸ ಎಂದಿದ್ರು, ಜನ ಅದಕ್ಕೆ ಉತ್ತರ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ 9...

ನೀವೂ ಅಕ್ಕಿ ಖರೀದಿಸಿ ಜನರಿಗೆ ವಿತರಿಸಿ, ನಮ್ಮದೇನು ಅಭ್ಯಂತರವಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubballi News: ಹುಬ್ಬಳ್ಳಿ:  ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಾವು ಕೇಂದ್ರದಿಂದ ಈಗಾಗಲೇ ದೇಶಾದ್ಯಂತ ಐದು ಕೆಜಿ ಅಕ್ಕಿ ಕೊಡ್ತಾ ಇದ್ದೀವಿ. ನಮ್ಮದು ಬಿಟ್ಟು ಸಿಎಂ ಹತ್ತು ಕೆಜಿ ಅಕ್ಕಿ ಕೊಡ್ತಾರಾ ಮೊದಲು ಸ್ಪಷ್ಟಪಡಿಸಲಿ. ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳನ್ನು ಸೇರಿಸಿ ಎಲ್ಲರಿಗೂ ಒಂದೇ ಕಾನೂನು ಇದೆ. ಬಫರ್ ಸ್ಟಾಕ್‌ನ್ನು ನಾವು ಇಟ್ಟುಕೊಳ್ಳಬೇಕಾಗುತ್ತೆ....
- Advertisement -spot_img

Latest News

ಗೃಹಜ್ಯೋತಿಗೆ ವೋಟರ್ ಕಾರ್ಡ್ ಓಕೆ, ಪ್ಯಾನ್ ಕಾರ್ಡ್ ಯಾಕೆ? ಜಾತಿ ಪ್ರಮಾಣ ಪತ್ರ ಯಾಕೆ?: R.Ashok

Political News: ಕಾಂಗ್ರೆಸ್ ಸರ್ಕಾರದ ಅತ್ಯುತ್ತಮ ಗ್ಯಾರಂಟಿ ಯೋಜನೆಗಳಲ್ಲಿ 1 ಆದ ಗೃಹಜ್ಯೋತಿ ಯೋಜನೆಯನ್ನು ಕೆಲವರು ದುರುಪಯೋಗಪಡಿಸಿಕ``ಳ್ಳುತ್ತಿರುವ ಸಲುವಾಗಿ, ಮತ್ತೆ ಗೃಹಜ್ಯೋತಿಗೆ ಅರ್ಜಿ ಸಲ್ಲಿಸಬೇಕು ಎಂದು...
- Advertisement -spot_img