Wednesday, October 22, 2025

Prahlad joshi

ನಾ ನಿನ್ನಾ ಮರೆಯಲಾರೇ ಎಂದು ವ್ಯಂಗ್ಯ ಮಾಡಿದ ಕೇಂದ್ರ ಸಚಿವ ಜೋಶಿ.. ಯಾರಿಗೆ..? ಯಾಕೆ ಗೊತ್ತಾ ..?

Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನಿನ್ನೆ ಕಾಂಗ್ರೆಸ್ ಪಾರ್ಟಿ ಮುಖ್ಯ ಮಂತ್ರಿ, ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ ಮಾಡಿದ್ದಿರಿ. ನಮಗೆ ನಾಚಿಕೆ ಇಲ್ವಾ ಅಂತ ನಮ್ಮನ್ನಾ ಕೇಳತ್ತಾರೆ. ನೀವೆಂತಾ ನಾಚಿಗೇಡಿ ಇದ್ದಿರಿ.. ಸಿದ್ದರಾಮಯ್ಯ ಅವರಗಿಂತ ದೊಡ್ಡ...

Political News: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನ: ಸಚಿವ ಪ್ರಲ್ಹಾದ ಜೋಶಿ

Political News: ನವದೆಹಲಿ: ಕಾಶ್ಮೀರ ಪ್ರವಾಸ ತೆರಳಿರುವ ಕನ್ನಡಿಗರನ್ನು ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ಅವರವರ ಊರುಗಳಿಗೆ ಕರೆತರಲು ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಮಂಗಳವಾರ ರಾತ್ರಿಯಿಂದಲೇ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್‌ ಗವರ್ನರ್‌ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಕನ್ನಡಿಗರೆಲ್ಲರನ್ನೂ ಅವರ...

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಿಷ್ಟು..

Hubli Political News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ್ದು, ಜಾತಿ ಗಣತಿ ವಿವಾದ ಮರೆಸಲು, ಸರ್ಕಾರ ಕೆಲ ವಿಷಯಗಳನ್ನು ದೊಡ್ಡದು ಮಾಡಲೆತ್ನಿಸುತ್ತಿದೆ. ಕಾಂಗ್ರೆಸ್ ಸರ್ಕಾರ ಜಾತಿಗಣತಿ ವಿಷಯಾಂತರ ಮಾಡಲು ಹೀಗೆ ಬೇರೆ ಬೇರೆ ವಿಷಯವನ್ನು ದೊಡ್ಡದು ಮಾಡಲು ಯತ್ನಿಸುತ್ತಿದೆ. ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದು, ಬೇಸರದ...

ಜಾತಿಗಣತಿಯನ್ನು ಕಾಂಗ್ರೆಸ್ ರಾಜಕೀಯಕ್ಕಾಗಿ ಉಪಯೋಗ ಮಾಡುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಬಿಜೆಪಿಯ ಬೀಮ ಹೆಜ್ಜೆ ಯಾತ್ರೆ ಹುಬ್ಬಳ್ಳಿಗೆ ಆಗಮಿಸಿದ್ದು, ನಿಪ್ಪಾಣಿಯತ್ತ ಹೆಜ್ಜೆ ಹಾಕಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಿಪ್ಪಾಣಿಗೆ ಬಂದು ನೂರು ವರ್ಷ ತುಂಬಿದ ಹಿನ್ನಲೆ, ಬಿಜೆಪಿಯಿಂದ ಭೀಮ ಹೆಜ್ಜೆ ಯಾತ್ರೆ ಆಯೋಜನೆ ಮಾಡಲಾಗಿತ್ತು. ಈ ಯಾತ್ರೆಯನ್ನು ಸ್ವಾಗತಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ, ಮಾಜಿ ಸಂಸದ ಮುನಿಸ್ವಾನಿ, ಎಸ್ಪಿ ಮೋರ್ಚಾ ರಾಜ್ಯ...

ರಾಹುಲ್ ಗಾಂಧಿ ಒಬ್ಬ ಇಮ್ಮೆಚುರಡ್ ಮನುಷ್ಯ, ಕಾಂಗ್ರೆಸ್ ಇರುವಲ್ಲಿ ಇಲ್ಲಿಗಲ್ ಕೆಲಸ ನಡೆಯುತ್ತೆ: ಜೋಶಿ

Hubli News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಇನ್ನು ಹಲವಾರು ವರ್ಷಗಳ ಕಾಲ ಬಿಜೆಪಿ ದೇಶದಲ್ಲಿ ಆಡಳಿತ ಮಾಡಲಿದೆ. ರಾಹುಲ್ ಗಾಂಧಿ ಒಬ್ಬ ಇಮ್ಮೆಚುರಡ್ ಮನುಷ್ಯ. ಲೋಕಸಭೆಯಲ್ಲಿ ರಾಹುಲ್ ಗಾಂಧಿ,ಹಾಗೂ ಅವರ ಸಹೋದರಿ ಲೋಕಸಭೆಗೆ ಬರಲೇ‌ ಇಲ್ಲ. ಅದು ರಾಹುಲ್ ಗಾಂಧಿ ವೋಟಿಂಗ್ ಟೈಮ್ ಗೆ ಬಂದರೂ‌. ರಾಜಾಕರಣದಲ್ಲಿದ್ದವರಿಗೆ ಸೌಜನ್ಯ...

ಪೊಲೀಸರೇ ಕಾಂಗ್ರೆಸ್ ಪಕ್ಷದ ಗುಲಾಮರಾ ನೀವು?: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಮತ್ತು ಸರ್ಕಾರ ಎಷ್ಟು ಅಸಹಿಷ್ನತೆ ಇದೆ ಅಂತ ಸ್ಪಷ್ಟ ಆಗುತ್ತೆ. ಒಬ್ಬ ಶಾಸಕನಿಗೆ ಜಾತಿ ಅಥವಾ ಅವಾಚ್ಯ ಶಬ್ದದಿಂದ ಬೈದ್ರೆ, ಶೌಚಾಲಯ ಕೆಟ್ಟು ಹೋಗಿದ್ದಕ್ಕೆ ಫೋಟೋ ಹಾಕಿದ್ದಾರೆ ಅದರಲ್ಲೆನು ತಪ್ಪು..? ಮೃತ ಪಟ್ಟ...

ಇದು ಮುಸ್ಲಿಂರ ತುಷ್ಟೀಕರಣ ಬಜೆಟ್, ಹಲಾಲ್ ಬಜೆಟ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಇದು ಮುಸ್ಲಿಂರಿಂದ ಮುಸ್ಲಿಂರಿಗಾಗಿ ಇರುವುದೇ ರಾಜ್ಯ ಬಜೆಟ್ ಎಂದು ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ ಬಗ್ಗೆ ವ್ಯಂಗ್ಯವಾಡಿದ್ದಾರೆ. ಇದು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಲ್ಲಾ. ಇದು ಒಂದೇ ಸಮುದಾಯದ ಬಜೆಟ್. ಇದು ಹಲಾಲ್ ಬಜೆಟ್. ಕುಣಿಯಲು ಬಾರದಿದ್ದವರು ನೆಲ ಡೊಂಕು...

ಜನರು ಸೂಸುತ್ರವಾಗಿ ಸಾಯಲೂ ಕಾಂಗ್ರೆಸ್ ಸರ್ಕಾರ ಬಿಡುತ್ತಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬೆಂಗಳೂರಿನ ಮೂಲಭೂತ ಸೌಲಭ್ಯಗಳ ಬಗ್ಗೆ ಪ್ರಶ್ನೆ ಮಾಡಲು ಸಾಧ್ಯವೇ ಇಲ್ಲ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಕೆಲವು ಉದ್ಯಮಿಗಳು ಟ್ವೀಟ್ ಮಾಡಿದ್ದಾರೆ. ಅವರನ್ನ ಅಪಮಾನ ಮಾಡುವ ಕೆಲಸವನ್ನ ಕಾಂಗ್ರೆಸ್ ಮಾಡಿದೆ. ಇನ್ವೆಸ್ಟರ್ ಮೀಟ್ ಗೆ ಕರೆಯುತ್ತಿದ್ದಾರೆ. ಅವರು ಟ್ವೀಟ್ ಮಾಡಿದ್ರೆ, ಅದಕ್ಕೆ...

ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್ ಪಾರ್ಟಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ಮುಡಾ ಹಗರಣ ಹೋರಾಟದ ರಾಜ್ಯಾಧ್ಯಕ್ಷ ವಿಜಯೇಂದ್ರ, ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ ಚರ್ಚೆ ಮಾಡುತ್ತಾರೆ. ಅಗತ್ಯ ಇದ್ದ್ರೆ ನಾವು ಸಭೆ ಮಾಡಿ ಮುಂದಿನ ಹೋರಾಟ ರೂಪುರೇಷೆ ರೂಪಿಸುತ್ತವೆ ಎಂದಿದ್ದಾರೆ. ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್ ಪಾರ್ಟಿ. ಅಮೆರಿಕ ಅಧ್ಯಕ್ಷ ಟ್ರಂಪ್ ಕಾಂಗ್ರೆಸ್ ಭ್ರಷ್ಟಾಚಾರದ...

ಪಡಿತರ ಅಕ್ಕಿ‌ ವಿಚಾರವಾಗಿ ರಾಜ್ಯ ಸರ್ಕಾರದವರಿಗೆ ಈಗ ಜ್ಞಾನೋದಯವಾಗಿದೆ: ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಉದ್ಘಾಟಿಸಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದೆಹಲಿಯಲ್ಲಿ ಬಿಜೆಪಿ ಆಡಳಿತ ಶುರುವಾಗುತ್ತಿದೆ. 27 ವರ್ಷದ ನಂತರ ದೆಹಲಿಯಲ್ಲಿ ಬಿಜೆಪಿ ಆಡಳಿತ ಆರಂಭವಾಗುತ್ತಿದೆ. ರೇಖಾ ಗುಪ್ತಾ ಅವರು ವಿಚಾರ ಪರಿವಾರದಲ್ಲಿ ಹಲವು ವರ್ಷಗಳ‌ಕಾಲ ಸೇವೆ ಸಲ್ಲಿಸಿದ್ದಾರೆ. ಈಗ ಸಿಎಂ‌ ಆಗಿ‌ ಅವರು ಅಧಿಕಾರ ಸ್ವೀಕರಿಸುತ್ತಿದ್ದಾರೆ...
- Advertisement -spot_img

Latest News

ದೀಪಾವಳಿಗೆ ಮಂಕು ಹೊದಿಸಿದ ಬೀದರ್ ಸ್ನೇಹಿತರ ಭೀಕರ ಅಪಘಾತ!

ಎಲ್ಲೆಡೆ ಇಂದು ದೀಪಾವಳಿ ಸಂಭ್ರಮ. ಹಬ್ಬಕ್ಕೆ ಸ್ನೇಹಿತರೆಲ್ಲರೂ ಸೇರಿ ಖುಷಿ ಖುಷಿಯಾಗಿ ಪ್ಲಾನ್ ಮಾಡಿದ್ರು. ಎಲ್ಲರು ಸೇರಿ ದೇವಸ್ಥಾನಕ್ಕೆ ಹೋಗಿ ಬರೋಣ ಅನ್ಕೊಂಡು ಹೊರಟಿದ್ದರು. ಅಮಾವಾಸೆಯ...
- Advertisement -spot_img