Sunday, May 19, 2024

Prahlad joshi

ಮೋದಿಗೆ ಮತ ಹಾಕಿದರೆ ಮಾತ್ರ ದೇಶ ನಂಬರ್ ಒನ್ ಆಗಲಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubballi Political News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಜೋಶಿ ನೇತೃತ್ವದಲ್ಲಿ ಗಾಳಿಪಟ ಉತ್ಸವ ಆಯೋಜಿಸಲಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಗಾಳಿಪಟ ಉತ್ಸವದಲ್ಲಿ ಮೋದಿಯವರನ್ನು ಹಾಡಿ ಹೊಗಳಿದರು. ಭಾರತ ದೇಶವನ್ನು ಬಲಿಷ್ಠ ಮಾಡಲು ನಾವು ಸಂಕಲ್ಪ ಮಾಡಬೇಕು. ಮೋದಿಗೆ ಮತ ಹಾಕಿದರೆ ಮಾತ್ರ ದೇಶ ನಂಬರ್ ಒನ್ ಆಗಲಿದೆ ಎಂದು ಜೋಶಿ ಮೋದಿ...

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜೀನಾಮೆಗೆ ಕಾಂಗ್ರೆಸ್‌ ಪಟ್ಟು

Political News: ಧಾರವಾಡ: ಸಿದ್ದರಾಮಯ್ಯನವರ ಸರ್ಕಾರವನ್ನು ಐಸಿಸ್ ಗೆ ಹೋಲಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಮುಖಂಡರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜೋಶಿ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ...

‘ಹೌದಪ್ಪಾ.. ನೀವ್ ಎಲ್ಲಿ ಅಕ್ಕಿ ಕೊಟ್ಟಿದ್ದೀರಿ..? ಸುಳ್ಳು ಹೇಳೋರಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ’

Hubballi Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಮ ಮಂತ್ರಾಕ್ಷತೆ ಬಗ್ಗೆ ಕಾಂಗ್ರೆಸ್ ಹೇಳಿಕೆ ನೀಡಿದ್ದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಮಂತ್ರಾಕ್ಷತೆ ನಾವು ಕೊಡುತ್ತಿದ್ದೇವೆ. ಇದರ ವಿವಾದವನ್ನು ಕಾಂಗ್ರೆಸ್ ಮಾಡ್ತಿದೆ. ನಮಗೆ ರಾಮಮಂದಿರ ಉದ್ಘಾಟನೆ ಸಂಪನ್ನವಾಗಬೇಕು. ನಮ್ಮ ಅಕ್ಕಿ ತಗೊಂಡು ಮಂತ್ರಾಕ್ಷತೆ ಅಂತಾರೆ. ಹೌದಪ್ಪಾ ನೀವ ಎಲ್ಲಿ ಅಕ್ಕಿ ಕೊಟ್ಟಿದ್ದೀರಿ..? ಸುಳ್ಳು ಹೇಳೋರಿಗೆ...

ಜೋಶಿ ಬದಲು ಶ್ರೀಕಾಂತ್ ಗೆ ಟಿಕೆಟ್ ಕೊಡಿ ಅಭಿಯಾನ ಆರಂಭಿಸಿದ ಕಾಂಗ್ರೆಸ್..!

Hubballi News: ಹುಬ್ಬಳ್ಳಿ: ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣವನ್ನ ಮುಂದಿಟ್ಟುಕೊಂಡು ಕಾಂಗ್ರೆಸ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದೆ. ಹೊಸ ಅಭಿಯಾನ ಶುರು ಮಾಡಿದ ಕಾಂಗ್ರೆಸ್, ಪ್ರಹ್ಲಾದ್ ಜೋಶಿ ಬದಲಿಗೆ ಶ್ರೀಕಾಂತ್ ಪೂಜಾರಿಗೆ, ಧಾರವಾಡ ಲೋಕಸಭಾ ಟಿಕೆಟ್ ಕೊಡಿ ಎಂದು ಅಭಿಯಾನ ಆರಂಭಿಸಿದೆ. ಕಳ್ಳಬಟ್ಟಿ,ಮಟ್ಕಾ ದಂಧೆಕೋರ 16 ಪ್ರಕರಣಗಳಲ್ಲಿ ಭಾಗಿಯಾಗೋ ಮೂಲಕ ಬಿಜೆಪಿ ಅಭ್ಯರ್ಥಿ...

ರಾಮ ಭಕ್ತನ ಬಂಧನ ಸರ್ಕಾರದ ಕುಹಕ, ನೀಚತನ: ಕೇಂದ್ರ ಸಚಿವ ಜೋಶಿ ವಾಗ್ದಾಳಿ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಮ ಭಕ್ತನ ಬಂಧನ ಸರ್ಕಾರದ ಕುಹಕ, ನೀಚತನ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ರಾಮ ಮಂದಿರ ನಿರ್ಮಾಣವಾದರೆ ನಿಮಗೇಕೆ ಹೊಟ್ಟೆಕಿಚ್ಚು..? ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಮುಖಂಡರನ್ನು ಕೇಳ್ತೇನೆ. ಕೋರ್ಟ್ ವಾರಂಟ್ ಅಂತಾ ಸುಳ್ಳು ಹೇಳ್ತಾರೆ. ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಕಲ್ಲೆಸೆದ ದೇಶದ್ರೋಹಿಗಳ...

‘ಸಿಎಂ ವಿರುದ್ಧ ಮಾತನಾಡಿದರೆ ವಿಶೇಷ ಸ್ಥಾನಮಾನ ಸಿಗುತ್ತೆ ಅಂತ ಖಾತ್ರಿ ಆಯ್ತು’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಈಶ್ವರಪ್ಪ ಪುತ್ರ ಕಾಂತೇಶ್ ಲೋಕಸಭೆ ಸ್ಪರ್ಧೆಯ ಸುಳಿವು ಕೊಟ್ಟಿದ್ದಾರೆ. ಈಶ್ವರಪ್ಪ ಮಗ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಓಡಾಡ್ತಿದ್ದಾನೆ. ಈಶ್ವರಪ್ಪ ಮಗ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಓಡಾಡ್ತಿರೋದು ಸತ್ಯ. ಈಶ್ವರಪ್ಪ ಮಗ ಒಳ್ಳೆಯ ಕಾರ್ಯಕರ್ತನೂ ಇದ್ದಾನೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೊಟ್ಟಿಲ್ಲ ಅಂತಾ...

ಮಗನ ರಾಜಕೀಯ ಭವಿಷ್ಯ ಗಟ್ಟಿ ಮಾಡಲು ಜೋಶಿ ಮನೆಗೆ ಈಶ್ವರಪ್ಪ ಭೇಟಿ..?

Hubballi Political News: ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು, ಹುಬ್ಬಳ್ಳಿಯಲ್ಲಿ ಭೇಟಿಯಾಗಿದ್ದಾರೆ. ಈ ಭೇಟಿಗೆ ಕಾರಣ, ಪುತ್ರನ ರಾಜಕೀಯ ಭವಿಷ್ಯವೆಂದು ಹೇಳಲಾಗುತ್ತಿದೆ. ಈಶ್ವರಪ್ಪ ಪುತ್ರ ಕಾಂತೇಶ್ ಹಾವೇರಿ ಲೋಕಸಭೆ ಟಿಕೇಟ್ ಆಕಾಂಕ್ಷಿಯಾಗಿದ್ದು, ಮಗನಿಗೆ ಟಿಕೇಟ್ ಕೊಡಿಸುವುದಕ್ಕೆ, ಈಶ್ವರಪ್ಪ ಕೇಂದ್ರ ಸಚಿವ ಜೋಶಿಯವರನ್ನು ಭೇಟಿ ಮಾಡಿದರೆಂಬ ಮಾತು ಕೇಳಿಬರ್ತಿದೆ. ಈಸ್ವರಪ್ಪ ಮಗನಿಗೆ ಟಿಕೇಟ್...

ಶಿವಾನಂದ್ ಪಾಟೀಲ್ ಕ್ಷಮೆಯಾಚಿಸಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ಹುಬ್ಬಳ್ಳಿ: ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಸಚಿವ ಶಿವಾನಂದ ಪಾಟೀಲ್ ತಮ್ಮ ಹೇಳಿಕೆ ವಾಪಸ್ ಪಡೆದು ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಾನಂದ ಪಾಟೀಲ್ ಅತ್ಯಂತ ಬೇಜವಾಬ್ದಾರಿ ಹೇಳಿಕೆ ನೀಡಿದ್ದು, ದೊಡ್ಡ ಸ್ಥಾನದಲ್ಲಿದ್ದವರು ಹೀಗೆ ಮಾತನಾಡಬಾರದು ಎಂದರು. ರೈತರಿಗೆ ಮಳೆ ಬರಬೇಕು. ಬೆಳೆ...

ಸಿದ್ದರಾಮಯ್ಯ ಮುಗ್ಧ ಅಲ್ಲ, ಧೂರ್ತರಿದ್ದಾರೆ – ಕೇಂದ್ರ ಸಚಿವ ಜೋಶಿ ಕಿಡಿ

Political News: ಹುಬ್ಬಳ್ಳಿ : ಕಾಂಗ್ರೆಸ್‌ ಪಕ್ಷಕ್ಕೆ ಒಂದು ಸ್ಟ್ಯಾಂಡ್ ಇಲ್ಲ. ಅವರದು ಸ್ಟ್ಯಾಂಡ್ ಅಂದ್ರೆ ಬಸ್ಟ್ಯಾಂಡ್ ಇದ್ದ ಹಾಗೆ. ಯಾರ ಬೇಕಾದರೂ ಏನಾದರೂ ಮಾತಾಡ್ತಾರೆ. ಮಧ್ಯಪ್ರದೇಶದಲ್ಲಿ ಹನುಮಾನ್ ಚಾಲೀಸ್ ಮಾಡೋಕೆ ಹೋದ್ರು, ರಾಹುಲ್ ಗಾಂಧಿ ಜನಿವಾರ ಹಾಕಿದ್ರು. ಸಿದ್ದರಾಮಯ್ಯ 10 ಸಾವಿರ ಕೋಟಿ ಕೊಡ್ತೀನಿ ಅಂತಾರೆ. ಹೀಗೆ ತಾಳವಿಲ್ಲದೆ ಮಾತಾಡ್ತಾರೆಂದು ಹುಬ್ಬಳ್ಳಿಯಲ್ಲಿ ಕೇಂದ್ರ...

‘ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್‌ರನ್ನ ಬೂಟಿಗಿಂತ ಕಡೆ ಮಾಡಿದ್ದಾರೆ’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಐದು ರಾಜ್ಯಗಳ ಸೋಲಿನಿಂದ ಕಾಂಗ್ರೆಸ್ ಅತ್ಯಂತ ತಲೆ ಕೆಟ್ಟೋರ ರೀತಿಯಲ್ಲಿ ವರ್ತಿಸುತ್ತಿದೆ. ಲೋಕಸಭೆ, ವಿಧಾನಸಭೆ ಅಧಿವೇಶನ ನಡೆಸೋಕೆ ಬಿಡೋದಿಲ್ಲ ಅನ್ನೋ ಮನಸ್ಥಿತಿಯಲ್ಲಿ ಕಾಂಗ್ರೆಸ್ ಇದೆ. ಸೋಲಿನ ಹತಾಶೆಯಿಂದ ಅತ್ಯಂತ ಕೆಟ್ಟದಾಗಿ ವರ್ತಿಸುತ್ತಿದೆ. ಜನ ಇದನ್ನು ಗಮನಿಸುತ್ತಿದ್ದಾರೆ.ಪಾರ್ಲಿಮೆಂಟ್...
- Advertisement -spot_img

Latest News

ದೇವರಾಜೇಗೌಡನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ: ಸಚಿವ ಚಲುವರಾಯಸ್ವಾಮಿ

Political News: ಬೆಂಗಳೂರಿನಲ್ಲಿ ಸಚಿನ ಚೆಲುವರಾಯಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ದೇವರಾಜೇಗೌಡನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಬ್ಬ ದೇವರಾಜೇ ಗೌಡನಿಗೆ ಯಾಕೆ ಮಹತ್ವ ಕೊಡ್ತೀರಾ..? ಈ ತರ ವಿಚಾರಗಳನ್ನ...
- Advertisement -spot_img