Wednesday, July 1, 2026

Prahlad joshi

ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಿಷ್ಟು..

Dharwad News: ಧಾರವಾಡ: ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಬೆಂಗಳೂರಿನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದಾರೆ. ಸರ್ಕಾರ ಅತ್ಯಂತ ಬೇಜವಾಬ್ದಾರಿಯಿಂದ ನಡೆದುಕೊಂಡಿದೆ. ಇದು ಸಿದ್ಧಗೊಂಡಿರುವ ಸತ್ಯ. ಕೋರ್ಟ್ ನಲ್ಲಿ ಸತ್ಯ ಆಗಿಲ್ಲ ಅನ್ನೋದ ಬಿಟ್ರೆ ಎಲ್ಲವೂ ನಡೆದಿದ್ದು ಸತ್ಯ. ಪೊಲೀಸರು ಮೊದಲೇ ಅನುಮತಿ ನಿರಾಕರಿಸಿದ್ದರು. ಒಂದೇ ದಿನದಲ್ಲಿ ಭದ್ರತೆ ವ್ಯವಸ್ಥೆ ಆಗೋದಿಲ್ಲ...

ಕಾಂಗ್ರೆಸ್‌ಗೆ ಹುಬ್ಬಳ್ಳಿ ಕೇಸ್‌ನಲ್ಲಿ ಕಪಾಳಮೋಕ್ಷವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಹುಬ್ಬಳ್ಳಿ ಗಲಭೆಕೋರರ ಪ್ರಕರಣ ವಾಪಸ್ ಪಡೆಯುವ ವಿಚಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು,  ರಾಜ್ಯದಲ್ಲಿ ತುಷ್ಠೀಕರಣದ ಪರಾಕಾಷ್ಠೆ ನಡೆಯುತ್ತಿದೆ. ತುಷ್ಠೀಕರಣ ಮೂಲಭೂತವಾದಿಗೆ ಕುಮ್ಮಕ್ಕು ಕೊಡುತ್ತಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ನಿಲುವು ಏನು‌ ಎಂಬುದನ್ನ ಸ್ಪಷ್ಠಪಡಿಸಬೇಕು. ಮಂಗಳೂರು,...

ಕಾಂಗ್ರೆಸ್ ಯಾವಾಗಲೂ ಪಾಕಿಸ್ತಾನದ ಭಾಷೆ ಬಳಕೆ ಮಾಡುತ್ತದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ದೇಶದ ಸೈನಿಕರಿಗೆ ಗೌರವ ಸಲ್ಲಿಸಲು ತಿರಂಗಯಾತ್ರೆ ಮಾಡಲಾಗುತ್ತಿದೆ. ಆಪರೇಷನ್ ಸಿಂಧೂರ್ ಬಗ್ಗೆ ಕೆಲ ಕಾಂಗ್ರೆಸ್ ನವರು ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಅವಧಿಯಲ್ಲಿ ಅನೇಕ ಭಯೋತ್ಪಾದಕ ಚಟುವಟಿಕೆಗಳು ನಡೆದಿದ್ದವು. ಆಗಿನವರು ಇಂತಹ ರಾಜಕೀಯ ಇಚ್ಚಾಶಕ್ತಿ ತೋರಿರಲಿಲ್ಲಾ ಎಂದು ಕೇಂದ್ರ ಸಚಿವ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಸಚಿವ...

ಹುಟ್ಟಿದ್ರು, ಸತ್ತರೂ ಟ್ಯಾಕ್ಸ್ ಹೆಚ್ಚಿಗೆ ಮಾಡಿದೆ: ರಾಜ್ಯ ಸರ್ಕಾರದ ವಿರುದ್ಧ ಎನ್.ರವಿಕುಮಾರ್ ಆಕ್ರೋಶ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಮಾತನಾಡಿದ್ದು, ಇದೇ 11 ರಂದು ಹುಬ್ಬಳ್ಳಿಯಲ್ಲಿ ಜನಾಕ್ರೋಶ ಯಾತ್ರೆ ಸಮಾರೋಪ ಕಾರ್ಯಕ್ರಮ ನಡೆಯುತ್ತದೆ. ಧಾರವಾಡ ಜಿಲ್ಲೆಯ ಕಾರ್ಯಕರ್ತರು ಸೇರಿದಂತೆ ರಾಜ್ಯದ ಅನೇಕ ನಾಯಕರು ಸಮಾರೋಪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಮ್ಮ ನಿರೀಕ್ಷೆಗು ಮೀರಿ ಜನರು ಭಾಗಿಯಾಗುತ್ತಾರೆ. ಜನಾಕ್ರೋಶ ಯಾತ್ರೆ ಇದು ಪ್ರಾರಂಭ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ...

ನಾ ನಿನ್ನಾ ಮರೆಯಲಾರೇ ಎಂದು ವ್ಯಂಗ್ಯ ಮಾಡಿದ ಕೇಂದ್ರ ಸಚಿವ ಜೋಶಿ.. ಯಾರಿಗೆ..? ಯಾಕೆ ಗೊತ್ತಾ ..?

Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನಿನ್ನೆ ಕಾಂಗ್ರೆಸ್ ಪಾರ್ಟಿ ಮುಖ್ಯ ಮಂತ್ರಿ, ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ ಮಾಡಿದ್ದಿರಿ. ನಮಗೆ ನಾಚಿಕೆ ಇಲ್ವಾ ಅಂತ ನಮ್ಮನ್ನಾ ಕೇಳತ್ತಾರೆ. ನೀವೆಂತಾ ನಾಚಿಗೇಡಿ ಇದ್ದಿರಿ.. ಸಿದ್ದರಾಮಯ್ಯ ಅವರಗಿಂತ ದೊಡ್ಡ...

Political News: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನ: ಸಚಿವ ಪ್ರಲ್ಹಾದ ಜೋಶಿ

Political News: ನವದೆಹಲಿ: ಕಾಶ್ಮೀರ ಪ್ರವಾಸ ತೆರಳಿರುವ ಕನ್ನಡಿಗರನ್ನು ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ಅವರವರ ಊರುಗಳಿಗೆ ಕರೆತರಲು ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಮಂಗಳವಾರ ರಾತ್ರಿಯಿಂದಲೇ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್‌ ಗವರ್ನರ್‌ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಕನ್ನಡಿಗರೆಲ್ಲರನ್ನೂ ಅವರ...

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಿಷ್ಟು..

Hubli Political News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ್ದು, ಜಾತಿ ಗಣತಿ ವಿವಾದ ಮರೆಸಲು, ಸರ್ಕಾರ ಕೆಲ ವಿಷಯಗಳನ್ನು ದೊಡ್ಡದು ಮಾಡಲೆತ್ನಿಸುತ್ತಿದೆ. ಕಾಂಗ್ರೆಸ್ ಸರ್ಕಾರ ಜಾತಿಗಣತಿ ವಿಷಯಾಂತರ ಮಾಡಲು ಹೀಗೆ ಬೇರೆ ಬೇರೆ ವಿಷಯವನ್ನು ದೊಡ್ಡದು ಮಾಡಲು ಯತ್ನಿಸುತ್ತಿದೆ. ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದು, ಬೇಸರದ...

ಜಾತಿಗಣತಿಯನ್ನು ಕಾಂಗ್ರೆಸ್ ರಾಜಕೀಯಕ್ಕಾಗಿ ಉಪಯೋಗ ಮಾಡುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಬಿಜೆಪಿಯ ಬೀಮ ಹೆಜ್ಜೆ ಯಾತ್ರೆ ಹುಬ್ಬಳ್ಳಿಗೆ ಆಗಮಿಸಿದ್ದು, ನಿಪ್ಪಾಣಿಯತ್ತ ಹೆಜ್ಜೆ ಹಾಕಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಿಪ್ಪಾಣಿಗೆ ಬಂದು ನೂರು ವರ್ಷ ತುಂಬಿದ ಹಿನ್ನಲೆ, ಬಿಜೆಪಿಯಿಂದ ಭೀಮ ಹೆಜ್ಜೆ ಯಾತ್ರೆ ಆಯೋಜನೆ ಮಾಡಲಾಗಿತ್ತು. ಈ ಯಾತ್ರೆಯನ್ನು ಸ್ವಾಗತಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ, ಮಾಜಿ ಸಂಸದ ಮುನಿಸ್ವಾನಿ, ಎಸ್ಪಿ ಮೋರ್ಚಾ ರಾಜ್ಯ...

ರಾಹುಲ್ ಗಾಂಧಿ ಒಬ್ಬ ಇಮ್ಮೆಚುರಡ್ ಮನುಷ್ಯ, ಕಾಂಗ್ರೆಸ್ ಇರುವಲ್ಲಿ ಇಲ್ಲಿಗಲ್ ಕೆಲಸ ನಡೆಯುತ್ತೆ: ಜೋಶಿ

Hubli News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಇನ್ನು ಹಲವಾರು ವರ್ಷಗಳ ಕಾಲ ಬಿಜೆಪಿ ದೇಶದಲ್ಲಿ ಆಡಳಿತ ಮಾಡಲಿದೆ. ರಾಹುಲ್ ಗಾಂಧಿ ಒಬ್ಬ ಇಮ್ಮೆಚುರಡ್ ಮನುಷ್ಯ. ಲೋಕಸಭೆಯಲ್ಲಿ ರಾಹುಲ್ ಗಾಂಧಿ,ಹಾಗೂ ಅವರ ಸಹೋದರಿ ಲೋಕಸಭೆಗೆ ಬರಲೇ‌ ಇಲ್ಲ. ಅದು ರಾಹುಲ್ ಗಾಂಧಿ ವೋಟಿಂಗ್ ಟೈಮ್ ಗೆ ಬಂದರೂ‌. ರಾಜಾಕರಣದಲ್ಲಿದ್ದವರಿಗೆ ಸೌಜನ್ಯ...

ಪೊಲೀಸರೇ ಕಾಂಗ್ರೆಸ್ ಪಕ್ಷದ ಗುಲಾಮರಾ ನೀವು?: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಮತ್ತು ಸರ್ಕಾರ ಎಷ್ಟು ಅಸಹಿಷ್ನತೆ ಇದೆ ಅಂತ ಸ್ಪಷ್ಟ ಆಗುತ್ತೆ. ಒಬ್ಬ ಶಾಸಕನಿಗೆ ಜಾತಿ ಅಥವಾ ಅವಾಚ್ಯ ಶಬ್ದದಿಂದ ಬೈದ್ರೆ, ಶೌಚಾಲಯ ಕೆಟ್ಟು ಹೋಗಿದ್ದಕ್ಕೆ ಫೋಟೋ ಹಾಕಿದ್ದಾರೆ ಅದರಲ್ಲೆನು ತಪ್ಪು..? ಮೃತ ಪಟ್ಟ...
- Advertisement -spot_img

Latest News

ಗೃಹಜ್ಯೋತಿಗೆ ವೋಟರ್ ಕಾರ್ಡ್ ಓಕೆ, ಪ್ಯಾನ್ ಕಾರ್ಡ್ ಯಾಕೆ? ಜಾತಿ ಪ್ರಮಾಣ ಪತ್ರ ಯಾಕೆ?: R.Ashok

Political News: ಕಾಂಗ್ರೆಸ್ ಸರ್ಕಾರದ ಅತ್ಯುತ್ತಮ ಗ್ಯಾರಂಟಿ ಯೋಜನೆಗಳಲ್ಲಿ 1 ಆದ ಗೃಹಜ್ಯೋತಿ ಯೋಜನೆಯನ್ನು ಕೆಲವರು ದುರುಪಯೋಗಪಡಿಸಿಕ``ಳ್ಳುತ್ತಿರುವ ಸಲುವಾಗಿ, ಮತ್ತೆ ಗೃಹಜ್ಯೋತಿಗೆ ಅರ್ಜಿ ಸಲ್ಲಿಸಬೇಕು ಎಂದು...
- Advertisement -spot_img