Friday, December 26, 2025

Prahlad joshi

ಡಿ.ಕೆ.ಶಿವಕುಮಾರ್ ಬೆಕ್ಕು ಕೊಂದಿದ್ರಾ? ಅವರನ್ನು ಬಿಟ್ಟು ನಿನ್ನೆ ಡಿನ್ನರ್ ಪಾರ್ಟಿ ಮಾಡಿದ್ದಾರೆ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು,ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಲ್ಲಿ ಜನತೆಗೆ ಸುಳ್ಳು ಹೇಳಿ ಅಧಿಕಾರಕ್ಕೆ‌ ಬಂದು, ಈಗ ಎಕ್ಸಪೋಸ್ ಆಗುತ್ತಿದೆ. 200 ಯುನಿಟ್ ಉಚಿತ ವಿದ್ಯುತ್ ಎಂದು ಹೇಳಿ, ಅದಕ್ಕಿಂತ ಜಾಸ್ತಿ ಬಳಸಿದ್ರೆ, ಹೆಚ್ಚಿನ ಹಣ ವಸೂಲಿ ಮಾಡಿದರು. ಹಾಲಿನ ದರ ಹೆಚ್ಚಳ ಮಾಡಿದ್ರು, ಡಿಸೇಲ್ ಪೆಟ್ರೋಲ್...

ಕಾಂಗ್ರೆಸ್ ನವರು ನಾಯಿ ಕಡಿದವರಂತೆ ವರ್ತನೆ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಕಾಂಗ್ರೆಸ್ ಸತತ ಸೋಲಿನಿಂದ ಹತಾಶೆಗೊಂಡಿದೆ. ಹರಿಯಾಣ, ಮಹಾರಾಷ್ಟ್ರದಲ್ಲಿ ಹೀನಾಯವಾಗಿ ಸೋತಿದೆ ವಿರೋಧ ಪಕ್ಷವೂ ಸಹ ಕಾಂಗ್ರೆಸ್ ಆಗಿಲ್ಲ. ಸಂಸತ್ತಿನಲ್ಲಿ ರಾಹುಲ್ ಗಾಂಧಿ ಸಂದೀಪ್ ಪಾತ್ರ ಅವರಿಗೆ ಮೊಣಕೈಯಿಂದ ತಳ್ಳಿದ್ದಾರೆ. ಕರ್ನಾಟಕ ಮತ್ತು ತೆಲಂಗಾಣದಲ್ಲಿ ಗೆದ್ದ ನಂತರ ಇಡೀ ಜಗತ್ತೇ ಗೆದ್ದ ವರ್ತನೆ ತೋರುತ್ತಿದೆ....

ಬಾಣಂತಿಯರ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೇ ಇದ್ದಿದ್ದು ನಾಚಿಕೆಗೇಡಿನ ಸಂಗತಿ: ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಳ್ಳಾರಿಯಲ್ಲಿ ಬಾಣಂತೀಯರ ಸಾವು ಸೈನ್ಸ್ ಮುಂದುವರೆದಂತ ಕಾಲದಲ್ಲಿ ಆಗಿರೋದು ನಾಚಿಕೆ ಗೇಡಿನಾ ಸಂಗತಿ. ಸರ್ಕಾರ ಗಂಭೀರವಾಗಿ ಪರಿಗಣಿಸದೆ ಇರೋದು ಅದಕ್ಕಿಂತ ನಾಚಿಕೆಗೇಡು. ಸಿಎಂ ಹೇಳಿದ ಮೂರು ದಿನದ ನಂತರವೂ ಯಾವ ಸಚಿವರು ಹೋಗಲ್ಲ. ಅತ್ಯಂತ ಬೇಜವಾಬ್ದಾರಿತನದಿಂದ ವರ್ತಿಸಿದ ಪ್ರವೃತ್ತಿ ಸರ್ಕಾರಕ್ಕೆ ಶೋಭೆ...

ಸೂರ್ಯ ಘರ್ ಸಬ್ಸಿಡಿಗೆ 75,000 ಕೋಟಿ ರೂಪಾಯಿ ಮೀಸಲಿಟ್ಟಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ನವದೆಹಲಿ: ದೇಶದಲ್ಲಿ 'ಪಿಎಂ ಸೂರ್ಯ ಘರ್ ' ಫಲಾನುಭವಿಗಳಿಗೆ ಸಹಾಯಧನ ನೀಡಲು ಕೇಂದ್ರ ಸರ್ಕಾರ ಬಜೆಟ್ ಅಲ್ಲಿ ಬರೋಬ್ಬರಿ 75,000 ಕೋಟಿ ಅನುದಾನ ಮೀಸಲಿಟ್ಟಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ಕೇಂದ್ರ ಸಂಸತ್ ಅಧಿವೇಶನದಲ್ಲಿ ವಿಪಕ್ಷ ಸದಸ್ಯರ ಪ್ರಶ್ನೆಗೆ ಉತ್ತರಿಸುವ ವೇಳೆ ಸಚಿವ ಜೋಶಿ,...

ಕಾಂಗ್ರೆಸ್‌ನವರು ಹೊಸ ಎಂಜಿನ್ ಹಾಕಿ ಉಡಾಯಿಸಿದರೂ, ಅವರ ವಿಮಾನ ಕೆಳಗೆ ಬೀಳುತ್ತದೆ: ಜೋಶಿ ವ್ಯಂಗ್ಯ

Dharwad News: ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಧಾರವಾಡದಲ್ಲಿ ಮಾತನಾಡಿದ್ದು, ಶಿಗ್ಗಾವಿ ಕ್ಷೇತ್ರದಲ್ಲಿ ಗೆಲುವಿನ ಭರವಸೆ ಇತ್ತು. ಆದರೆ ಏನು ತಪ್ಪಾಗಿದೆ ಅಂತಾ ನೋಡುತ್ತೇವೆ. ಎರಡು ಕ್ಷೇತ್ರದಲ್ಲಿ ನಮ್ಮ‌ಪಕ್ಷ. ಒಂದು ಕ್ಷೇತ್ರದಲ್ಲಿ ನಿಖಿಲ್. ಏನಾಗಿದೆ ಅಂತಾ ಪರಿಶೀಲನೆ ಮಾಡುತ್ತೇವೆ. ಉಪಚುನಾವಣೆ ಸಾಮಾನ್ಯವಾಗಿ ಆಡಳಿತ ಪಕ್ಷಕ್ಕೆ ಜನ ಹೋಗುತ್ತಾರೆ. ಆಡಳಿತ ಪಕ್ಷದಿಂದ ಅನುದಾನ ಅನುಕೂಲ...

ರಾಜ್ಯಾದ್ಯಂತ ವಕ್ಫ್ ಮೂಲಕ ಹೊಸ ಜಿಹಾದಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಲ್ಹಾದ್ ಜೋಶಿ ವಾಗ್ದಾಳಿ

Political News: ಬೆಂಗಳೂರು: ರಾಜ್ಯಾದ್ಯಂತ ವಕ್ಫ್ ಮೂಲಕ ಹೊಸ ಜಿಹಾದಿ ನಡೆದಿದೆ. ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ಸಿಗರ ನಡೆನುಡಿ ನೋಡಿದರೆ, ಇವರ ದುರುಳತನ ಅರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದರು. ಮಾಧ್ಯಮ ಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಕಾಂಗ್ರೆಸ್ಸಿಗರನ್ನು ಹುಂಬರು, ತಿಳಿವಳಿಕೆ ಇಲ್ಲದವರು ಎಂದು ಕರೆಯಲು ನಾನು ತಯಾರಿಲ್ಲ. ಅವರೇನು ಮಾತನಾಡುತ್ತಾರೆಂದು ಅವರಿಗೆ...

ಕಾಂಗ್ರೆಸ್ ಪಕ್ಷಕ್ಕೆ ಮಾನ‌ಮರ್ಯಾದೆ ಇದ್ರೆ ಜಮೀರ್‌ನನ್ನು ಕಿತ್ತೊಗೆಯಬೇಕು: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಕ್ಫ್ ಬೋರ್ಡ್ ನೋಟೀಸ್ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. https://youtu.be/ID2dXmrJYI4 ವಿಜಯಪುರದ ಜಿಲ್ಲಾಧಿಕಾರಿ‌ ಕಚೇರಿ ಮುಂಭಾಗ ರೈತರು ಧರಣಿ ಕೂತಿದ್ದಾರೆ. ರಾಜ್ಯ ಸರ್ಕಾರ ಮುಗ್ಧ ರೈತರ ದಾರಿ ತಪ್ಪಿಸುವ ಕೆಲಸ‌ ಮಾಡುತ್ತಿದೆ. ನೊಟೀಸ್ ಹಿಂಪಡೆದಿರುವುದಾಗಿ ಹೇಳಿದ್ದಾರೆ. ಸ್ವತಂತ್ರ ಪೂರ್ವದಿಂದಲೂ‌ ಅಲ್ಲಿ‌ ಜಮೀನುಗಳಿವೆ. ಆ ಜಮೀನುಗಳಿಗ ಪಹಣಿ‌ ಪತ್ರದಲ್ಲಿ...

ಟಿಕೇಟ್ ಕೊಡಿಸುವುದಾಗಿ ವಂಚನೆ ಆರೋಪ ಕೇಸ್ ಬಗ್ಗೆ ಪ್ರಹ್ಲಾದ್ ಜೋಶಿ ಮೊದಲ ರಿಯಾಕ್ಷನ್

Political News: ಚುನಾವಣೆಗೆ ಟಿಕೇಟ್ ಕೊಡಿಸುವುದಾಗಿ ಕೋಟಿ ಕೋಟಿ ಹಣ ಪಡೆದು ವಂಚನೆ ಮಾಡಿರುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ, ಸಹೋದರಿ ವಿರುದ್ಧ ಆರೋಪ ಕೇಳಿ ಬಂದಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನನಗೆ ಸಹೋದರಿ ಇದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ನನಗೆ ಸಹೋದರಿಯೇ ಇಲ್ಲ. ಗೋಪಾಲ ಜೋಶಿ ನನ್ನ...

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಟಿಕೇಟ್ ಕೊಡಿಸುವುದಾಗಿ ವಂಚನೆ ಆರೋಪ..!

Hubli News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮೇಲೆ ಗಂಭೀರ ಆರೋಪ ಕೇಳಿಬಂದಿದ್ದು, ಲೋಕಸಭಾ ಟಿಕೇಟ್ ಕೊಡಿಸುವುದಾಗಿ ವಂಚಿಸಿದ್ದಾರೆಂದು ಆರೋಪಿಸಲಾಗಿದೆ. ಬಿಜೆಪಿ ಟಿಕೇಟ್ ಕೊಡಿಸುವುದಾಗಿ ಪ್ರಹ್ಲಾದ್ ಜೋಶಿ ಹೆಸರಿನಲ್ಲಿ ವಂಚಿಸಿದ್ದು, ಲೋಕಸಭೆ ಚುನಾವಣೆಗೆ ಟಿಕೇಟ್ ಬೇಕಿದ್ದಲ್ಲಿ, 2 ಕೋಟಿ ರೂಪಾಯಿ ಕೊಡಿ ಎಂದಿದ್ದಾರೆ. ಟಿಕೇಟ್ ಆಸೆಗೆ ವಿಜಯಪುರ ಜಿಲ್ಲೆ ನಾಗಠಾಣ ಕ್ಷೇತ್ರದ ಮಾಜಿ ಶಾಸಕ...

ರಾಹುಲ್ ಗಾಂಧಿಯಂತೆ‌ ಚಿಲ್ಲರೆಯಾಗಿ ಮಾತನಾಡುವುದನ್ನ ಬಿಡಬೇಕು: ಗೃಹಸಚಿವರ ವಿರುದ್ಧ ಜೋಶಿ ಕಿಡಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಜಿ.ಪರಮೇಶ್ವರ್ ಮಾತನಾಡಿದ್ದು, ಪಾಕಿಸ್ತಾನಿ ಪ್ರಜೆಗಳು ಭಾರತದಲ್ಲಿ ಅಕ್ರಮವಾಗಿ ನೆಲೆಸಲು ಕೇಂದ್ರ ಎಜೆನ್ಸಿಗಳು ಕಾರಣ ಎಂಬ ಪರಮೇಶ್ವರ್ ಹೇಳಿಕೆಗೆ ಪ್ರಹ್ಲಾದ ಜೋಶಿ ಕಿಡಿ ಕಾರಿದ್ದಾರೆ. ಗೃಹ ಮಂತ್ರಿ ಜಿ.ಪರಮೇಶ್ವರ್ ಬೇಜವಬ್ದಾರಿಯಿಂದ ಹೇಳಿಕೆ ಕೊಡುವುದು ಸರಿಯಲ್ಲ. ಕಾಂಗ್ರೆಸ್‌ನವರು ಅಧಿಕಾರದಲ್ಲಿದ್ದಾಗ ಎಷ್ಟು ಜನ ನುಸುಳುಕೊರರು ಭಾರತಕ್ಕೆ ಬಂದಿದ್ದರು..? ಎಷ್ಟು ಭಯೋತ್ಪಾದನಾ ಚಟುವಟಿಕೆಗಳಾಗಿವೆ, ಎಲ್ಲೆಲ್ಲಿ...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img