Friday, April 17, 2026

Prahlad joshi

ಗಲಭೆಕೋರರಿಂದ ಆಸ್ತಿ ನಷ್ಟವನ್ನು ಒದ್ದು ವಸೂಲಿ ಮಾಡಬೇಕು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ‌ಮತಾಂಧ ಶಕ್ತಿಗಳು ದೊಡ್ಡ ಮಟ್ಟದಲ್ಲಿ ತಲೆ ಎತ್ತುತ್ತಿವೆ.ಸಾರ್ವಜನಿಕರ ಆಸ್ತಿ ನಷ್ಟ ಬರಿಸೋರು ಯಾರು..? ಅತೀ ಹೆಚ್ಚು ಹಿಂದೂಗಳು ತೆರಿಗೆ ನೀಡುತ್ತಾರೆ. ಗಲಭೆಕೋರರಿಂದ ಆಸ್ತಿ ನಷ್ಟವನ್ನು ಒದ್ದು ವಸೂಲಿ ಮಾಡಬೇಕು. ಸರ್ಕಾರಕ್ಕೆ ತಾಕತ್ತು ಇದ್ದ್ರೆ ಇದನ್ನು ಮಾಡಲಿ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.. ಈ ಬಗ್ಗೆ...

ಮೆಟ್ರೋ ದರ ಇಳಿಕೆ ಮಾಡಲು ಸಿಎಂ ನಿರ್ಧಾರದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ಹೀಗಿತ್ತು.

Political News: ಬೆಂಗಳೂರಿನಲ್ಲಿ ಮೆಟ್ರೋ ದರ ಏರಿಕೆಯಾಗಿದ್ದು, ನಿನ್ನೆಯಿಂದ ಮೆಟ್ರೋ ಖಾಲಿ ಖಾಲಿಯಾಗಿದೆ. ಪ್ರತಿದಿನ ಜನಜಂಗುಳಿಯಿಂದ ತುಂಬಿರುತ್ತಿದ್ದ ಮೆಟ್ರೋ ಬಳಿ ಜನ ಬರುವುದನ್ನೇ ನಿಲ್ಲಿಸಿದ್ದಾರೆ. ಮೆಟ್ರೋದಲ್ಲಿ ಹೋಗುವ ಬದಲು, ಕ್ಯಾಬ್ ಮಾಡಿಕೊಂಡು ಹೋಗುವುದೇ ಲೇಸು. ಅದರಲ್ಲಾದರೂ ಅಷ್ಟೇ ಹಣ ನೀಡಿ, ಆರಾಮವಾಗಿ ಹೋಗಬಹುದು ಅಂತಾ ಹೇಳ್ತಿದ್ದಾರೆ. ಈ ಮೂಲಕ ಮೆಟ್ರೋ ದರ ಹೆಚ್ಚಳದ ಬಗ್ಗೆ ಆಕ್ರೋಶ...

ಕುಂಭಮೇಳದಲ್ಲಿಯೂ ಸಹ ಚಿಲ್ಲರೆ ರಾಜಕೀಯ ಕಾಂಗ್ರೆಸ್ ಮಾಡಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ದೆಹಲಿಯಲ್ಲಿ ಪ್ರಧಾನಿಗಳ‌ ನೇತೃತ್ವದಲ್ಲಿ ಬಿಜೆಪಿಗೆ ಜನ ಭರ್ಜರಿ ತೀರ್ಪು ಕೊಟ್ಟಿದ್ದಾರೆ. 46ಕ್ಕಿಂತ ಹೆಚ್ಚು ಸ್ಥಾನ ಬಿಜೆಪಿ ಈಗಾಗಲೇ ಗೆದ್ದಿದೆ. ನಮಗೆ ನಿಚ್ಚಳ ಬಹುಮತವನ್ನು ದೆಹಲಿಯ ಜನ ನೀಡತ್ತಾರೆ. ಜೆಪಿ ನಡ್ಡಾ, ಪ್ರಧಾನಿ ಮೋದಿ, ಅಮಿತ್ ಶಾ , ರಾಜನಾಥ್...

ಗೊಂದಳಿ ಕಲಾವಿದ ವೆಂಕಪ್ಪ ಅಂಬಾಜಿಯನ್ನು ಭೇಟಿಯಾಗಿ ಸನ್ಮಾನಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: 2025ರಲ್ಲಿ ಪದ್ಮ ಪ್ರಶಸ್ತಿ ವಿಜೇತರ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಅನಂತ್ ನಾಗ್ ಸೇರಿ ಹಲವರು ಈ ಬಾರಿ ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅದರಲ್ಲಿ ಬಾಗಲಕೋಟೆ ಜಿಲ್ಲೆಯ ಜಾನಪದ ಗಾಯಕ, ಗೊಂದಳಿ ಕಲಾವಿದ ವೆಂಕಪ್ಪ ಅಂಬಾಜಿ ಸುಗತೇಕರ್ ಅವರನ್ನು ಭೇಟಿಯಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅವರಿಗೆ ಸನ್ಮಾನ ಮಾಡಿದರು. ದೆಹಲಿ ನನ್ನ ನಿವಾಸದಲ್ಲಿ...

ಕಾಂಗ್ರೆಸ್‌ಗೆ ಸ್ಟ್ಯಾಂಡ್ ಇಲ್ಲ ಇದು ಬಸ್ ಸ್ಟ್ಯಾಂಡ್ ಇದ್ದ ಹಾಗೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ರಾಜ್ಯದ ಜನರಿಗೆ ಹತ್ತು ಕೆಜಿ ಅಕ್ಕಿ ರಾಜ್ಯ ಸರ್ಕಾರ‌‌ ನೀಡುತ್ತಿಲ್ಲ. ಪ್ರತಿ ಕೆಜಿ 22.50 ಪೈಸೆ ಒಂದು ಕೆಜಿ ಅಕ್ಕಿ ನೀಡುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಈಗ ಮುಂದಾಗಿದೆ. ದರ ಕಡಿಮೆ ಮಾಡಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಆದರೆ...

ಇವರು ವೈಲ್ಡಿಶ್ ಜನಾ , ಕಾಂಗ್ರೆಸ್‌ನಲ್ಲಿ ಗಂಭೀರ ಇರುವ ಜನರೇ ಇಲ್ಲಾ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಪಕ್ಷದ ಸಿಎಂ ಸೇರಿ ಹಲವರು ನಮ್ಮ ಪಕ್ಷದ ಬಗ್ಗೆ ಸಾಕಷ್ಟು ಮಾತಾಡಿದ್ದಾರೆ. ರಾಜ್ಯದಲ್ಲಿ ಅಧಿಕಾರಿದಲದಲಿ ಅವರೇ ಇದಾರೆ. ಅವರ ಬಡಿಡಾಟದಿಂದ ರಾಜ್ಯದ ಆಡಳಿತದ ಮೇಲೆ ಪರಿಣಾಮ ಬಿರುತ್ತಿದೆ. ಇದು ಅವರ ಮನೆ ಕೆಲಸ ಅಲ್ಲಾ, ಅವರು ತಮ್ಮ ಪಕ್ಷದ ಬಗ್ಗೆ ಏಕೆ...

ಡಿ.ಕೆ.ಶಿವಕುಮಾರ್ ಬೆಕ್ಕು ಕೊಂದಿದ್ರಾ? ಅವರನ್ನು ಬಿಟ್ಟು ನಿನ್ನೆ ಡಿನ್ನರ್ ಪಾರ್ಟಿ ಮಾಡಿದ್ದಾರೆ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು,ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಲ್ಲಿ ಜನತೆಗೆ ಸುಳ್ಳು ಹೇಳಿ ಅಧಿಕಾರಕ್ಕೆ‌ ಬಂದು, ಈಗ ಎಕ್ಸಪೋಸ್ ಆಗುತ್ತಿದೆ. 200 ಯುನಿಟ್ ಉಚಿತ ವಿದ್ಯುತ್ ಎಂದು ಹೇಳಿ, ಅದಕ್ಕಿಂತ ಜಾಸ್ತಿ ಬಳಸಿದ್ರೆ, ಹೆಚ್ಚಿನ ಹಣ ವಸೂಲಿ ಮಾಡಿದರು. ಹಾಲಿನ ದರ ಹೆಚ್ಚಳ ಮಾಡಿದ್ರು, ಡಿಸೇಲ್ ಪೆಟ್ರೋಲ್...

ಕಾಂಗ್ರೆಸ್ ನವರು ನಾಯಿ ಕಡಿದವರಂತೆ ವರ್ತನೆ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಕಾಂಗ್ರೆಸ್ ಸತತ ಸೋಲಿನಿಂದ ಹತಾಶೆಗೊಂಡಿದೆ. ಹರಿಯಾಣ, ಮಹಾರಾಷ್ಟ್ರದಲ್ಲಿ ಹೀನಾಯವಾಗಿ ಸೋತಿದೆ ವಿರೋಧ ಪಕ್ಷವೂ ಸಹ ಕಾಂಗ್ರೆಸ್ ಆಗಿಲ್ಲ. ಸಂಸತ್ತಿನಲ್ಲಿ ರಾಹುಲ್ ಗಾಂಧಿ ಸಂದೀಪ್ ಪಾತ್ರ ಅವರಿಗೆ ಮೊಣಕೈಯಿಂದ ತಳ್ಳಿದ್ದಾರೆ. ಕರ್ನಾಟಕ ಮತ್ತು ತೆಲಂಗಾಣದಲ್ಲಿ ಗೆದ್ದ ನಂತರ ಇಡೀ ಜಗತ್ತೇ ಗೆದ್ದ ವರ್ತನೆ ತೋರುತ್ತಿದೆ....

ಬಾಣಂತಿಯರ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೇ ಇದ್ದಿದ್ದು ನಾಚಿಕೆಗೇಡಿನ ಸಂಗತಿ: ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಳ್ಳಾರಿಯಲ್ಲಿ ಬಾಣಂತೀಯರ ಸಾವು ಸೈನ್ಸ್ ಮುಂದುವರೆದಂತ ಕಾಲದಲ್ಲಿ ಆಗಿರೋದು ನಾಚಿಕೆ ಗೇಡಿನಾ ಸಂಗತಿ. ಸರ್ಕಾರ ಗಂಭೀರವಾಗಿ ಪರಿಗಣಿಸದೆ ಇರೋದು ಅದಕ್ಕಿಂತ ನಾಚಿಕೆಗೇಡು. ಸಿಎಂ ಹೇಳಿದ ಮೂರು ದಿನದ ನಂತರವೂ ಯಾವ ಸಚಿವರು ಹೋಗಲ್ಲ. ಅತ್ಯಂತ ಬೇಜವಾಬ್ದಾರಿತನದಿಂದ ವರ್ತಿಸಿದ ಪ್ರವೃತ್ತಿ ಸರ್ಕಾರಕ್ಕೆ ಶೋಭೆ...

ಸೂರ್ಯ ಘರ್ ಸಬ್ಸಿಡಿಗೆ 75,000 ಕೋಟಿ ರೂಪಾಯಿ ಮೀಸಲಿಟ್ಟಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ನವದೆಹಲಿ: ದೇಶದಲ್ಲಿ 'ಪಿಎಂ ಸೂರ್ಯ ಘರ್ ' ಫಲಾನುಭವಿಗಳಿಗೆ ಸಹಾಯಧನ ನೀಡಲು ಕೇಂದ್ರ ಸರ್ಕಾರ ಬಜೆಟ್ ಅಲ್ಲಿ ಬರೋಬ್ಬರಿ 75,000 ಕೋಟಿ ಅನುದಾನ ಮೀಸಲಿಟ್ಟಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ಕೇಂದ್ರ ಸಂಸತ್ ಅಧಿವೇಶನದಲ್ಲಿ ವಿಪಕ್ಷ ಸದಸ್ಯರ ಪ್ರಶ್ನೆಗೆ ಉತ್ತರಿಸುವ ವೇಳೆ ಸಚಿವ ಜೋಶಿ,...
- Advertisement -spot_img

Latest News

ಮೈಸೂರಿನ ‘ಕೆಂಪು ಸುಂದರಿ’ಯ ಪಯಣಕ್ಕೆ ಎಂಡ್ ಕಾರ್ಡ್!

ಮೈಸೂರಿನ ರಸ್ತೆಗಳಲ್ಲಿ ರಾಜಗಾಂಭೀರ್ಯದಿಂದ ಸಂಚರಿಸುತ್ತಿದ್ದ ಕೆಂಪು ಬಣ್ಣದ ಐಷಾರಾಮಿ ವೋಲ್ವೋ ಬಸ್‌ಗಳ ಯುಗಕ್ಕೆ ಈಗ ತೆರೆ ಬೀಳುತ್ತಿದೆ. KSRTCಗೆ ಹೆಮ್ಮೆಯಾಗಿದ್ದ ಮೈಸೂರು ನಗರ ಸಾರಿಗೆಯ 33...
- Advertisement -spot_img