Friday, December 26, 2025

Prahlad joshi

ಈ ಸರ್ಕಾರವೇ ಖಾಯಂ ಅಧಿಕಾರದಲ್ಲಿ ಇರತ್ತೆ ಅನ್ನೋ ‌ಭ್ರಮೆಯಲ್ಲಿದ್ರ ಬೆಲೆ ತೆರಬೇಕಾಗತ್ತೆ: ಜೋಶಿ

Hubli News: ಒಬ್ಬ ಅಧಿಕಾರಿ ಪತ್ರ ಬರೆದಿರೋದು ನಾಳೆ ಕಾಂಗ್ರೆಸ್ ಗೂ ಮುಳುವಾಗತ್ತೆ. ಇದು ಅಧಿಕಾರಿಯ ಅಹಂಕಾರಿಯ ಪರಮಾವಧಿ‌ ಅಧಿಕಾರಿಗೆ ಜ್ಞಾನ ಇದ್ರೆ ಕ್ಷಮಾಪಣೆ ಕೇಳಬೇಕು. ನಾವು ಕೇಡರ್‌ ಕಂಟ್ರೋಲ್ ನಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆ.ಇದನ್ನು ಯಾವ ಕಾಲಕ್ಕೂ ಒಪ್ಪಲು ಸಾಧ್ಯ ಇಲ್ಲ ಈ ಸರ್ಕಾರವೇ ಖಾಯಂ ಅಧಿಕಾರದಲ್ಲಿ ಇರತ್ತೆ ಅನ್ನೋ ‌ಭ್ರಮೆಯಲ್ಲಿದ್ರೆ ಬೆಲೆ...

ಕಾಂಗ್ರೆಸ್ ಹೈಕಮಾಂಡ್‌ಗೆ ಕಮಾಂಡ್ ಇಲ್ಲ: ರಾಹುಲ್, ಸಿದ್ದು ಬಗ್ಗೆ ವ್ಯಂಗ್ಯವಾಡಿದ ಜೋಶಿ

Hubli News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಅಹಿಂದ ಹೆಸರಲ್ಲಿ ಸಮಜವಾದಿ ಎಂದು ಆಡಳಿತಕ್ಕೆ ಬಂದವರು. ಮೊದಲು ರೆಡ್ ಹ್ಯಾಂಡ್ ಆಗಿ ಸಿಕ್ಕ ನಂತರ, ಗವರ್ನರ್ ಮೇಲೆ ಆರೋಪ ಮಾಡಿದ್ರು. ನಮ್ಮ ರಾಜ್ಯದ ದುರಂತ ಏನಂದ್ರೆ ರಾಜ್ಯಪಾಲರ ಫೋಟೋಗೆ ಚಪ್ಪಲಿ ಹಾರ ಹಾಕಿದ್ರು. ಆದ್ರು ಸರ್ಕಾರ ಏನೂ ಕ್ರಮ ಕೈಗೊಳ್ಳಲಿಲ್ಲ. ಸಿದ್ದರಾಮಯ್ಯ ಆಡಳಿತ...

ರಾಹುಲ್ ಗಾಂಧಿಯವರೇ ಕರ್ನಾಟಕಕ್ಕೆ ಬಂದು ಮೊಹಬ್ಬತ್‌ಕಾ ದುಕಾನ್ ನೋಡಿ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ತಿರುಪತಿ ಪ್ರಸಾದದ ವಿಷಯದಲ್ಲಿ ಬಹಳ ಗಂಭೀರ ಆರೋಪ ಕೇಳಿ ಬಂದಿದೆ. ಹಿಂದಿನ ಸರ್ಕಾರ ಮೊದಲು‌ ನಂದಿನಿ ತುಪ್ಪ ಖರೀದಿ ಮಾಡ್ತೀದ್ರು. ನಂತರ ಅದನ್ನು ಬಂದ್ ಮಾಡಿದ್ರು. ನಂದಿನಯ ತುಪ್ಪ ಖರೀದಿ ಬಂದ್ ಮಾಡಿದ ಬಳಿಕ ಕೃತ್ಯ ನಡೆದಿದೆ ಅನ್ನೋ ಆರೋಪ ಕೇಳಿ...

ಸಿದ್ದರಾಮಯ್ಯ ತನಿಖೆಗೆ ಸಹಕಾರ ಕೊಡುತ್ತಾರೆಂಬ ಭರವಸೆ ಇದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ : ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಅವರು, ರಾಜ್ಯಪಾಲರು ಸಾಕಷ್ಟು ಸಮಯ ತೆಗೆದುಕೊಂಡು ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟಿದ್ದಾರೆ. ತನಿಖೆ ಸರಿಯಾಗಿ ನಡೆಯಬೇಕೆಂದ್ರೆ ಸಿಎಂ ರಾಜೀನಾಮೆ ನೀಡಬೇಕು. ಕಾನೂನು ಸಲಹೆ ಪಡೆದು...

ರಸ್ತೆಗಳು ಹದಗೆಟ್ಟಿರೋದ್ರಿಂದ ಕಾಂಗ್ರೆಸ್ ಶಾಸಕರು ಜನರಿಗೆ ಮುಖ ತೋರಿಸಲಾರದ ಸ್ಥಿತಿ ನಿರ್ಮಾಣವಾಗಿದೆ: ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಹೈಕಮಾಂಡ್ ಪಾತ್ರವೂ ಇದೆ ಎಂದು ಆರೋಪಿಸಿದ್ದಾರೆ. https://youtu.be/TqkRxXEJDdc ಹೀಗಾಗಿಯೇ ಸಿಎಂ ಸಿದ್ಧರಾಮಯ್ಯ ಅವರನ್ನು ಸಮರ್ಥಿಸಿಕೊಳ್ತಿದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಮಿತಿಮೀರಿದ ಭ್ರಷ್ಟಾಚಾರ ಮತ್ತು ದುರಾಡಳಿತ. ಯಾವುದೇ ಪ್ಲಾನ್ ಇಲ್ಲದೆ ಗ್ಯಾರಂಟಿ ಘೋಷಣೆ ಮಾಡಲಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಅಯೋಮಯ ಸ್ಥಿತಿ ನಿರ್ಮಾಣವಾಗಿದೆ....

ಕಾಂಗ್ರೆಸ್ ರಾಜಕೀಯ ದುರುದ್ದೇಶದಿಂದ ಯಡಿಯೂರಪ್ಪ ವಿರುದ್ಧ ದ್ವೇಷ ಸಾಧಿಸುತ್ತಿದೆ: ಪ್ರಹ್ಲಾದ್ ಜೋಶಿ

Hubli News: ಕಾಂಗ್ರೆಸ್ ಭ್ರಷ್ಟಾಚಾರ, ದುರಾಡಳಿತದ ವಿರುದ್ಧ ಮಾತನಾಡಿದವರ ಮೇಲೆ ರಾಜಕೀಯ ದ್ವೇಷ ಸಾಧಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. https://youtu.be/TqkRxXEJDdc ಪೋಕ್ಸೋ ಪ್ರಕರಣದಲ್ಲ ಯಡಿಯೂರಪ್ಪ ವಿರುದ್ಧ ಇಷ್ಟು ದಿನ ಯಾಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನೆ ಮಾಡಿದ ಜೋಶಿ, ರಾಜಕೀಯ ದುರುದ್ದೇಶದಿಂದ ಯಡಿಯೂರಪ್ಪ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಗೃಹ ಸಚಿವ ಪರಮೇಶ್ವರ್ ಅವರೇ...

ತುಂಗಭದ್ರಾ ಡ್ಯಾಮ್ ಗೇಟ್ ಹಾನಿಗೆ ಅಧಿಕಾರಿಗಳೇ ಹೊಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ಪಾದಯಾತ್ರೆ ಮುಗೀತಿದ್ದಂತೆಯೇ ರೆಬಲ್ ಗಳ ಸಭೆ ನಡೆಯಲಿದೆ ಎಂದಿದ್ದಾರೆ. https://youtu.be/TqkRxXEJDdc ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಜಾರಕಿಹೊಳಿ ಸಭೆ ಕುರಿತು ಪ್ರತಿಕ್ರಿಯಿಸಿರುವ ಜೋಶಿ, ಅವರು ಯಾವಾಗ ಸಭೆ ಮಾಡ್ತಿದಾರೆ ಅಂತ ನನಗೆ ಗೊತ್ತಿಲ್ಲ. ಎಲ್ಲಿ ಸಭೆ ಮಾಡ್ತಿದಾರೆ ಅನ್ನೋದರ ಮಾಹಿತಿ ಇಲ್ಲ. ಇದಕ್ಕೆ ಸಂಬಂಧಿಸಿ...

ಬಾಲಿಶವಾಗಿ ಮಾತನಾಡುವ ಠಾಕ್ರೆ ಮಾತಿಗೆ ಏನು ಪ್ರತಿಕ್ರಿಯೆ ಕೊಡೋದು..?: ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ಗೃಹ ಸಚಿವ‌ ಅಮೀತ್ ಶಾಗೆ ಶಿವಸೇನಾ ಮುಖಂಡ ಉದ್ಧವ ಠಾಕ್ರೆ ಅಹ್ಮದ ಶಾ ಎಂದು ಹೇಳಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. https://youtu.be/usxP0UP6ho4 ಉದ್ಧವ ಠಾಕ್ರೆ ಹತಾಶರಾಗಿದ್ದಾರೆ. ಇವತ್ತು ಪಾಕಿಸ್ತಾನ ಹಾಗೂ ಚೈನಾಗೆ ಅತ್ಯಂತ ಗಟ್ಟಿಯಾಗಿ ನಿರ್ವಹಣೆ ಮಾಡಿದ್ದರೆ ಅದು ನರೇಂದ್ರ ಮೋದಿ. ಇವರ...

ಸಿಎಂ, ಡಿಸಿಎಂ, ಸಚಿವ ಲಾಡ್ ವಿರುದ್ಧ ಪ್ರಹ್ಲಾದ್ ಜೋಶಿ ಹಿಗ್ಗಾಮುಗ್ಗಾ ವಾಗ್ದಾಳಿ

Political News: Hubli News: ವಾಲ್ಮಿಕಿ ಹಗರಣದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆಶಿ ಅವರು ಭಾಗಿ ಆಗಿದ್ದಾರೆ. ಪ್ರಕರಣವನ್ನ ಮುಚ್ಚಿ ಹಾಕುವ ಪ್ರಯತ್ನ ನಡಿತಾ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಎಸ್ ಐ ಟಿ ಅವರು ಒಂದು ನೋಟಿಸ್ ಕೊಟ್ಟಿಲ್ಲ, ವಿಚಾರಣೆಗೆ ಕರೆದಿರಲಿಲ್ಲ. ಸದ್ಯ ಶಾಸಕ ದದ್ದಲ್ ನನ್ನನ್ನು ಬಂಧಿಸಿ ಅಂತ ಕೂತಿದ್ದಾರೆ....

ಮಾತಿನಂತೆ ನಡೆದ ಕೇಂದ್ರ ಸಚಿವ ಜೋಶಿ, ಆಸ್ಟ್ರೇಲಿಯಾದಿಂದ ಅಜ್ಜ ಅಜ್ಜಿಯ ಮಡಿಲು ಸೇರಿದ ದೇಸಾಯಿ ಮೊಮ್ಮಕ್ಕಳು

Hubli News: ಹುಬ್ಬಳ್ಳಿ: ಮಾತಿನಂತೆ ನಡೆದುಕೊಂಡು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ದೇಸಾಯಿ ಕುಟುಂಬ ಸ್ವತಃ ಜೋಶಿ ಅವರ ಮನೆಗೆ ಬಂದು ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಹ್ಲಾದ್ ಜೋಶಿ ಅವರ ಶ್ರಮದಿಂದ ಧಾರವಾಡದ ಪ್ರೊ.ಎಸ್.ಎಸ್.ದೇಸಾಯಿ ಅವರ ಮೊಮ್ಮಕ್ಕಳು ತಮ್ಮ ಮಡಿಲು ಸೇರಿದ್ದಾರೆ. ಹೌದು,, ಧಾರವಾಡದ ಪ್ರೊ.ಎಸ್.ಎಸ್.ದೇಸಾಯಿ ಅವರ ಅವರ ಪುತ್ರಿ ಪ್ರಿಯದರ್ಶಿನಿ ಅವರು ಆಸ್ಟ್ರೇಲಿಯಾದಲ್ಲಿ ನಡೆದ,...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img