Saturday, February 14, 2026

Prahlad joshi

ರಾಜ್ಯ ಸರ್ಕಾರ ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಮೂಲಕ ಜನರ ಜೇಬಿಗೆ ಕತ್ತರಿ ಹಾಕಿದೆ- ಕೇಂದ್ರ ಸಚಿವ ಜೋಶಿ ಕಿಡಿ

Hubli News: ರಾಜ್ಯ ಸರ್ಕಾ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಘೋಷಣೆ ಮಾಡಿದೆ. ಈಗ ಅದರ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿ, ಜನರ ಜೇಬಿಗೆ ನೇರವಾಗಿ ಕತ್ತರಿ ಹಾಕಿದೆ ಎಂದು ಹೇಳುವ ಮೂಲಕ ಸರ್ಕಾರದ ಡಿಸೇಲ್ - ಪೆಟ್ರೋಲ್ ಬೆಲೆ ಏರಿಕೆ ವಿರುದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

ಮೋದಿ ಸಂಪುಟದಲ್ಲಿ ಎರಡನೇ ಬಾರಿ ಸಚಿವರಾಗಿ ನಗರಕ್ಕೆ ಆಗಮಿಸಿದ ಪ್ರಹ್ಲಾದ್ ಜೋಶಿಗೆ ಭವ್ಯ ಸ್ವಾಗತ..

Hubli News: ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಎರಡನೇ ಬಾರಿ ಕ್ಯಾಬಿನೆಟ್ ಸಚಿವ ಸ್ಥಾನ ಅಲಂಕರಿಸಿರುವ ಸಂಸದ ಪ್ರಹ್ಲಾದ್ ಜೋಶಿಗೆ ಹುಬ್ಬಳ್ಳಿಯಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಚುನಾವಣೆ ಫಲಿತಾಂಶ ಪ್ರಕಟವಾಗುತ್ತಲೇ ದೆಹಲಿಗೆ ತೆರಳಿದ್ದ ಜೋಶಿ ಅವರು, ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ಸಚಿವರಾಗಿ ಪ್ರಮಾಣ...

ಮೋದಿ ಪ್ರಮಾಣವಚನ: ಧಾರವಾಡ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ ಹಾಗೂ ಸಂಭ್ರಮ

Political News: ನರೇಂದ್ರ ಮೋದಿಯವರು ಮೂರನೇ ಬಾರಿಗಿ ದೇಶದ ಪ್ರಧಾನಿಯಾಗಿ ಪ್ರಮಾನ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ, ಧಾರವಾಡದಲ್ಲಿ ಬಿಜೆಪಿ‌ ಹಾಗೂ ಜೆಡುಎಸ್ ಕಾರ್ಯಕರ್ತರು ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಂಭ್ರಮಿಸಿದರು. ವೈ- ನಗರದ ಟಿಕಾರೆ ರೋಡನ ಶ್ರೀರಾಮ ಮಂದಿರದಲ್ಲಿ ಹುಬ್ಬಳ್ಳಿ ಧಾರವಾಡ ಮಾಹಾನಗರ ಜಿಲ್ಲಾ ಬಿಜೆಪಿ ಹಾಗೂ ಜಿಡಿಎಸ್ ಸ್ಥಳೀಯ ಮುಖಂಡರ ನೇತೃತ್ವದಲ್ಲಿ...

ಮೋದಿ ಪದಗ್ರಹಣಕ್ಕೆ ಕೌಂಟ್‌ಡೌನ್: ಪ್ರಹ್ಲಾದ್ ಜೋಶಿಯವರಿಗೂ ಕೇಂದ್ರ ಸಚಿವ ಸ್ಥಾನಕ್ಕೆ ಆಹ್ವಾನ

New delhi: ನವದೆಹಲಿ : ತೀಸೀ ಬಾರ್ ಮೋದಿ ಸರ್ಕಾರ್ ಎಂಬ ಬಿಜೆಪಿಯ ನಿನಾದ ಕಡೆಗೂ ನಿಜವಾಗುತ್ತಿದೆ. ಸತತ ಮೂರನೇ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸುತ್ತಾರೆ. ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ಮೋದಿ ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪದಗ್ರಹಣ ಮಾಡಲಿದ್ದಾರೆ. ಪ್ರಧಾನಿ ಮೋದಿ ಜೊತೆಗೆ ಅವರ ನೂತನ...

ಉತ್ತರಪ್ರದೇಶದಲ್ಲಿ ಬಿಜೆಪಿ ಫಲಿತಾಂಶ ಅಪೇಕ್ಷೆಗಿಂತ ಕಡಿಮೆಯಾಗಿದ್ದಕ್ಕೆ ಜೋಶಿ ಹೇಳಿದ್ದೇನು..?

Dharwad News: ಧಾರವಾಡ: ಧಾರವಾಡದಲ್ಲಿ ಸತತ 5ನೇ ಬಾರಿಗೆ ಗೆಲ್ಲುವ ನಿರೀಕ್ಷೆಯಲ್ಲಿರುವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ನನ್ನ ಕ್ಷೇತ್ರದ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಸದ್ಯದ ಮಾಹಿತಿ ಪ್ರಕಾರ ನನಗೆ 1ಲಕ್ಷ ಮುನ್ನಡೆ ಮತದಾರ ಪ್ರಭುಗಳ ನೀಡಿದ್ದಾರೆ. ಧಾರವಾಡ ಲೋಕ ಸಭಾ ಕ್ಷೇತ್ರದಲ್ಲಿ ಜನಾ ಬಿಜೆಪಿ ಕೈ ಹಿಡಿದಿದ್ದಾರೆ. ಜನತೆ ಸೇರಿ ಪಕ್ಷದ ಕಾರ್ಯಕರ್ತರು ಹಾಗೂ...

ಧಾರವಾಡದ ನುಗ್ಗಿಕೇರಿ ಆಂಜನೇಯನ ದರ್ಶನ ಪಡೆದ ಪ್ರಹ್ಲಾದ ಜೋಶಿ

Dharwad News: ಧಾರವಾಡ: ಲೋಕಸಭಾ ಚುನಾವಣೆಯಲ್ಲಿ ಐದನೇ ಬಾರಿಯೂ ಗೆಲುವು ಪಕ್ಕಾ ಆದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರು ಧಾರವಾಡದ ಪ್ರಸಿದ್ಧ ನುಗ್ಗಿಕೇರಿ ಆಂಜನೇಯನ ದೇವಸ್ಥಾನಕ್ಕೆ ಭೇಟಿ ನೀಡಿ ಆಂಜನೇಯನ ದರ್ಶನ ಪಡೆದುಕೊಂಡರು. ಚುನಾವಣಾ ಮತ ಎಣಿಕೆ ಆರಂಭದಿಂದಲೂ ಪ್ರಹ್ಲಾದ ಜೋಶಿ ಅವರು ಮುನ್ನಡೆ ಕಾಯ್ದುಕೊಂಡು ಬಂದಿದ್ದಾರೆ. ಅವರ ಗೆಲುವು ಬಹುತೇಕ ಪಕ್ಕಾ...

ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವೂ ಇದೆ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ವಾಲ್ಮೀಕಿ ನಿಗಮದಲ್ಲಿನ ಹಗರಣದಲ್ಲಿ ಸಿಎಂ ಆದಿಯಲ್ಲಿ ಎಲ್ಲರೂ ಭಾಗಿಯಾಗಿದ್ದಾರೆ. ಹೀಗಾಗಿ ಮೊದಲು ಮಂತ್ರಿಯನ್ನು ಬಂಧಿಸಬೇಕು, ಬಳಿಕ ಸಿಬಿಐ ತನಿಖೆಯ ಬಳಿಕ ಸಿಎಂ ಇದರಲ್ಲಿ ಹೇಗೆ ಭಾಗಿಯಾಗಿದ್ದಾರೆಂಬ ಸಂಗತಿ ಗೊತ್ತಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಸುಳ್ಳು ಹೇಳೋದ್ರಲ್ಲಿ, ದಾರಿ...

ಗೆಲ್ಲುವ ಭರವಸೆ ವ್ಯಕ್ತಪಡಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ: ರಿಲ್ಯಾಕ್ಸ್ ಮೂಡ್‌ನಲ್ಲಿ..!

Hubli News: ಹುಬ್ಬಳ್ಳಿ: ಚುನಾವಣೆ ಲೆಕ್ಕಾಚಾರಗಳು ಸ್ಪಷ್ಟವಾಗಿದೆ. ನನ್ನ ಕ್ಷೇತ್ರ ಸೇರಿದಂತೆ 14 ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ಐತಿಹಾಸಿಕ ಫಲಿತಾಂಶ ಬರಲಿದೆ‌ ಎಂದು ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣೆ ಬಳಿಕ ರಿಲ್ಯಾಕ್ಸ್ ಮೂಡ್ ನಲ್ಲಿರುವ ಜೋಶಿ ಮಾಧ್ಯಮದ ಜೊತೆಗೆ ಮಾತನಾಡಿ,‌ ಜನತಾ ಜನಾರ್ದನ, ದೇವರ ಆಶೀರ್ವಾದದಿಂದ ಪ್ರತಿ ಬಾರಿ ಮತ ಹೆಚ್ಚಾಗುತ್ತಿದೆ. ಈ ಬಾರಿನೂ...

ನಿಮ್ಮ ಮುತ್ತಾತ ಬಂದ್ರು ಕಾಶ್ಮೀರದಲ್ಲಿ 370 ಆರ್ಟಿಕಲ್ ವಾಪಸ್ ತರೋಕ್ಕೆ ಆಗಲ್ಲ: ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡದಲ್ಲಿ ಬಿಜೆಪಿ ಮಹಿಳಾ ಮತ್ತು ಯುವ ಮೋರ್ಚಾ ಸಮಾವೇಶ ನಡೆದಿದ್ದು, ಈ ವೇಳೆ ಮಾತನಾಡಿದ ಪ್ರಹ್ಲಾದ್ ಜೋಶಿ, ಅಣ್ಣಾಮಲೈ ಕರ್ನಾಟಕ ಪೊಲೀಸ್ ಅಧಿಕಾರಿಯಾಗಿ ಅಪರಾಧಿಗಳನ್ನು ಮಟ್ಟಹಾಕಿದ್ದರು. ಇಂದು ಸನಾತನ ಧರ್ಮವನ್ನ ನಿರ್ನಾಮ ಮಾಡ್ತೀನಿ ಎಂದಿರುವ ಡಿಎಂಕೆ ವಿರುದ್ಧ ಘರ್ಜಿಸುತ್ತಿದೆ. ಅಣ್ಣಾಮಲೈ ಬೆಂಗಳೂರು ಬಿಟ್ಟು ಹೋಗುವ ಮೊದಲು ತಮಿಳುನಾಡಿನಲ್ಲಿ ದ್ರಾವಿಡ ಪಾರ್ಟಿ ಯಾರನ್ನು...

ಮತಾಂಧತೆ, ಭಯೋತ್ಪಾದನೆಯಿಂದ ಮಹಿಳೆಯರ ಜೀವ ರಕ್ಷಣೆ ಮೋದಿ ಗ್ಯಾರೆಂಟಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ದೇಶದಲ್ಲಿ ಮತಾಂಧತೆ ಮತ್ತು ಭಯೋತ್ಪಾದನೆಯಿಂದ ಜೀವ ಉಳಿಸುವ ಗ್ಯಾರೆಂಟಿ ಕೊಟ್ಟ ಏಕೈಕ ಪ್ರಧಾನಿ ನರೇಂದ್ರ ಮೋದಿ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ಬಣ್ಣಿಸಿದರು. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಶಿರಸಿಯಲ್ಲಿ ಇಂದು ಬಿಜೆಪಿ ಪರ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿದ ಬೃಹತ್ ಸಮಾವೇಶದಲ್ಲಿ ಮಾತನಾಡಿದರು. ಭಯೋತ್ಪಾದನೆಯನ್ನು ಮೋದಿ ಸರ್ಕಾರ...
- Advertisement -spot_img

Latest News

ಆರೋಗ್ಯಾಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಲಿಲ್ಲ, ಇದು ಸುಳ್ಳು ಸುದ್ದಿ: ಸಿಎಂ ಸಿದ್ದರಾಮಯ್ಯ

Political News: ನಿನ್ನೆ ಖುದ್ದು ಸಿಎಂ ಸಿದ್ದರಾಮಯ್ಯನವರೇ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ.ಕೆ.ಮೋಹನ್ ಅವರನ್ನು ಮೋಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್‌ತರಾಗಿ ವರ್ಗಾವಣೆ ಮಾಡಿದ್ದಾರೆಂದು...
- Advertisement -spot_img