Saturday, February 14, 2026

Prahlad joshi

ಮೋದಿ ಶೌಚಾಲಯ ಕಟ್ಟಿಸಿದ್ದಾರೆ. ಕಾಂಗ್ರೆಸ್‌ನವರು ಚೊಂಬು ಹಿಡ್ಕೊಂಡು ಓಡಾಡುತ್ತಿದ್ದಾರೆ: ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಸಿದ್ದರಾಮಯ್ಯ ಸುಳ್ಳಿ‌‌ನ ಸರದಾರರು. ಮುಸ್ಲಿಂ ಮೀಸಲಾತಿ ವಿಚಾರವಾಗಿ ಸುಳ್ಳು ಹೇಳುತ್ತಿದ್ದಾರೆ. ಅವರು ಬಂದ ನಂತರ ಪತ್ರ ಬರೆದಿದ್ದಾರೆ. ನನ್ನ ಹತ್ರ ಇವರು ಕಳಸಿರೋ ನೋಟಿಸ್ ಇದೆ. ಸುಳ್ಳು ಹೇಳಿ SC, ST, OBC ಮೀಸಲಾತಿ ಕಬಳಿಸಿ ಅವರ ವೋಟ್ ಬ್ಯಾಂಕ್‌ಗೆ...

ನಮ್ಮ ಪರವಾದ ಸರ್ಕಾರ ಎಂಬ ಮನೋಭಾವ ಅಪರಾಧಿಗಳಿಗೆ ಬಂದಿದೆ: ಪ್ರಹ್ಲಾದ್ ಜೋಶಿ

Dharwad News: ಧಾರವಾಡ : ಕಾಂಗ್ರೆಸ್ ಅಧಿಕಾರಕ್ಕೆ ಬಂದ್ ಮೇಲೆ ಹಿಂದೂ ಸಮಾಜದ ಮೇಲೆ ಹಲ್ಲೆ ಮಾಡೋದು ಸಹಜವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜೋಶಿ, ಜೈ ಶ್ರೀರಾಮ ಅನ್ನೋರ ಮೇಲೆ‌ ಹಲ್ಲೆ ಆಯ್ತು. ಹನುಮಾನ ಚಾಲೀಸ್ ಹಾಕಿದ್ದಕ್ಕೆ ಹಲ್ಲೆ ಆಯ್ತು. ಹಲ್ಲೆಯಾದವರ ಮೇಲೆ‌ ಕೇಸ್ ಆಗೊಲ್ಲ....

ನೇಹಾಳನ್ನು ಮತಾಂತರ ಮಾಡುವ ಪ್ರಯತ್ನ ನಡೆದಿತ್ತು ಅಂತಾ ಆಕೆಯ ತಂದೆಯೇ ಹೇಳಿದ್ದಾರೆ: ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿದ್ದು, ನೇಹಾ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಿನ್ನೆ ಸಿಎಂ, ಗೃಹ ಮಂತ್ರಿ ಕ್ಯಾಜುವಲ್ ಆಗಿ ಮಾತನಾಡಿದ್ದಾರೆ. ಯಾವುದೇ ಜವಾಬ್ದಾರಿ ತೆಗೆದುಕೊಳ್ಳದ ಹೇಳಿಕೆ ನೀಡಿದ್ದಾರೆ. ಈ ಮೂಲಕ ನೇಹಾ ಕುಟುಂಬ ಮತ್ತು ಸಮಾಜಕ್ಕೆ ಘೋರ ಅನ್ಯಾಯ ಮಾಡಿದ್ದಾರೆ. ಕಾಂಗ್ರೆಸ್ ನ ತುಷ್ಠೀಕರಣ ನೀತಿಯ ಒಂದು ಪರಿಣಾಮ...

ನೇಹಾ ಕೊ*ಲೆ ಪ್ರಕರಣ: ಆಕ್ರೋಶ ಹೊರಹಾಕಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ..

Hubli Crime News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಆಕ್ರೋಶ ಹೊರಹಾಕಿದ್ದಾರೆ. ಪ್ರೀತಿ ನಿರಾಕರಿಸಿದ್ದಕ್ಕಾಗಿ ಮುಸ್ಲಿಂ ಯುವಕನೊಬ್ಬ ನಮ್ಮ ಪಾಲಿಕೆ ಸದಸ್ಯರಾದ ನಿರಂಜನ್ ಹಿರೇಮಠ ಅವರ ಪುತ್ರಿ ನೇಹ ಹಿರೇಮಠ ಅವರನ್ನು 9 ಬಾರಿ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಜ್ಯದ ಕಾಂಗ್ರೆಸ್...

ಬಿಎಸ್‌ವೈ ಸೇರಿ ಹಲವು ಬಿಜೆಪಿ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಸಿದ್ದು, ಜಿಲ್ಲಾಧಿಕಾರಿ ಕಚೇರಿಗೆ ಹೋಗಿ, ದಿವ್ಯಪ್ರಭು ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್, ವಿಪಕ್ಷ ಉಪನಾಯಕ ಜಗದೀಶ ಶೆಟ್ಟರ್, ಜೋಶಿ ಪತ್ನಿ ಜ್ಯೋತಿ ಜೋಶಿ ಸಾಥ್ ನೀಡಿದ್ದಾರೆ. ಎರಡು ಮತ್ತು ಮೂರನೇ ಸೆಟ್ ನಲ್ಲಿ...

ಐದು ಹತ್ತು ವರ್ಷ ಆಡಳಿತವಲ್ಲ, ಆಂತರಿಕ ಕಚ್ಚಾಟದಿಂದ ಸರಕಾರ ಬದಲಾವಣೆ ಆಗುತ್ತೆ: ಜೋಶಿ ವ್ಯಂಗ್ಯ

Dharwad News: ಧಾರವಾಡ: ಧಾರವಾಡದಲ್ಲಿ ಜೋಶಿ ನಾಮಪತ್ರ ಸಲ್ಲಿಕೆಗೆ ಬೃಹತ್ ಮೆರವಣಿಗೆಗೆ ಸಿದ್ಧತೆ ನಡೆದಿದ್ದು, ನಗರದ ಶಿವಾಜಿ ವೃತ್ತದಿಂದ ಡಿಸಿ ಕಚೇರಿ ವರೆಗೆ ಬೃಹತ್ ರ್ಯಾಲಿ ಆರಂಭವಾಿಗಿದೆ. ರ್ಯಾಲಿ ಆರಂಭಕ್ಕೂ ಮುನ್ನ, ಜೋಶಿ ಶಿವಾಜಿ ಮೂರ್ತಿಗೆ ಮಾಲಾರ್ಪಣೆ ಮಾಡಿ, ರ್ಯಾಲಿಯಲ್ಲಿ ಭಾಗಿಯಾಗಿದ್ದಾರೆ.  ಶಾಸಕರಾದ ಅರವಿಂದ್ ಬೆಲ್ಲದ, ಎಂ ಆರ್ ಪಾಟೀಲ್, ಸೇರಿದಂತೆ ಮಾಜಿ ಸಚಿವ ಸಿಸಿ...

ವಿಕಸಿತ ಭಾರತ ಸಂಕಲ್ಪದ‌ ಮಾರ್ಗದರ್ಶಿ ಪ್ರಣಾಳಿಕೆಯಾಗಿದೆ: ಬಿಜೆಪಿ ಪ್ರಣಾಳಿಕೆಯನ್ನು ಹಾಡಿ ಹೊಗಳಿದ ಜೋಶಿ

Hubli News: ಹುಬ್ಬಳ್ಳಿ: 'ಅಶಕ್ತರ ಸಬಲೀಕರಣ, ಮಹಿಳೆಯರ ಪ್ರಗತಿ ಸೇರಿದಂತೆ ಅನೇಕ ವಿಷಯಗಳ ಕುರಿತು ಪ್ರಣಾಳಿಕೆಯಲ್ಲಿ ವಿವರಿಸಿದ್ದು, ವಿಕಸಿತ ಭಾರತ ಸಂಕಲ್ಪದ‌ ಮಾರ್ಗದರ್ಶಿ ಪ್ರಣಾಳಿಕೆಯಾಗಿದೆ' ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಇರುವ ಅಂಬೇಡ್ಕರ್ ಮೂರ್ತಿಗೆ ಭಾನುವಾರ ಮಾಲಾರ್ಪಣೆ ಮಾಡಿ...

ಬರುವ 10 ವರ್ಷದಲ್ಲಿ ಬಡತನ ನಿರ್ಮೂಲನೆ ಮಾಡುವ ಪಿಚ್ಚರ್ ಇರುತ್ತೆ: ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡದಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮುಂದಿನ 10 ವರ್ಷ ಮೋದಿ ಅವರ ಆಡಳಿತ ಇರುತ್ತೆ. ಬರುವ 10 ವರ್ಷದಲ್ಲಿ ಬಡತನ ನಿರ್ಮೂಲನೆ ಮಾಡುವ ಪಿಚ್ಚರ ಇರುತ್ತೆ. ಅನೇಕ ಯೋಜನೆಗಳ ತಯಾರಾಗಿವೆ. ದೇಶದಲ್ಲಿ ಆರ್ಥಿಕ ಪರಿಸ್ತಿತಿ ಸರಿ ಇರಬೇಕಂದರೆ ಶಾಂತಿ ವ್ಯವಸ್ಥೆ ಆಗಬೇಕು. ಟೆರರಿಸ್ಟ ಬಂದು ಹೊಡೆದು ಹೋದ್ರೆ...

ಪ್ರಾಡಕ್ಟ್ ಸರಿಯಾಗಿ ಇಲ್ಲದ ಕಾರಣ, ಪ್ರತೀ ಸಾರಿ ಕಾಂಗ್ರೆಸ್ ವಿಫಲವಾಗುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಕಾಂಗ್ರೆಸ್ ನಾಯಕರು ಲೋಕಸಭಾ ಚುನಾವಣೆ ವೇಳೆ ರಾಹುಲ್ ಗಾಂಧಿ ಅವರಿಗೆ ಸೂಟ್ ಹೋಲಿಸಿ ಲಾಂಚ್ ಹೋದಾಗ ಹೋಗುತ್ತಾರೆ. ಆದರೆ ಪ್ರತಿಸಾರಿ ವಿಫಲವಾಗುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಸಾರಿ ಕಾಂಗ್ರೆಸ್ ವಿಫಲವಾಗಲು ಕಾರಣ, ಅವರ ಪ್ರಾಡಕ್ಟ್ ಸರಿಯಾಗಿಲ್ಲ, ಹಾಗಾಗಿ ಅವರು ಪ್ರತಿ ಬಾರಿ...

ಪಾಪ್ಯುಲರ್ಟಿ ಇದ್ದ ರಾಜ್ಯ ಸರ್ಕಾರ ಎರಡು ಸಾವಿರ ಕೊಡ್ತಿದೆ ನಾಚಿಕೆ ಆಗುವುದಿಲ್ಲವೇ..?: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ರಾಜ್ಯದ ಬರದ ಬಗ್ಗೆ ಸುಪ್ರೀಂ ಕೋರ್ಟ್ ನಿಂದ ಎಲ್ಲವೂ ಕೂಡ ಗೊತ್ತಾಗುತ್ತದೆ. ಬಿಜೆಪಿ ವಿರುದ್ಧ ವಿನಾಕಾರಣ ಆರೋಪ ಮಾಡುವ ರಾಜ್ಯ ಕಾಂಗ್ರೆಸ್ ಸರ್ಕಾರ ಇಷ್ಟು ಜನಪ್ರಿಯತೇ ಇದ್ದರೇ ದುಡ್ಡು ಕೊಡಬಹುದಿತ್ತು. ಕೇವಲ ಎರಡು ಸಾವಿರ ಕೊಡ್ತಿದ್ದೀರಿ ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು. ನಗರದಲ್ಲಿಂದು...
- Advertisement -spot_img

Latest News

Health Tips: ಏನಿದು ಬೊಟೊಕ್ಸ್ ಚಿಕಿತ್ಸೆ? ಸೌಂದರ್ಯ ಹೆಚ್ಚಿಸಿಕೊಳ್ಳಲು ಇದು ಬೇಕೇ?

Health Tips: ಮುಖದ ಸೌಂದರ್ಯ ಹೆಚ್ಚಬೇಕು ಅಂತಾ ಪಡೆಯೋ ಚಿಕಿತ್ಸೆಯಲ್ಲಿ ಬೊಟೊಕ್ಸ್ ಚಿಕಿತ್ಸೆ ಕೂಡ 1. ಹಾಗಾಗಿ ವೈದ್ಯರು ಈ ಚಿಕಿತ್ಸೆ ಪಡಯುವ ರೀತಿ ಬಗ್ಗೆ...
- Advertisement -spot_img