Wednesday, November 26, 2025

#prahladhjoshi

ಸಿದ್ದು ವಿರುದ್ಧ ಪ್ರಹ್ಲಾದ್‌ ಜೋಶಿ ಸಿಡಿಮಿಡಿ

ಮುಖ್ಯಮಂತ್ರಿ ಹುದ್ದೆಯ ಹಗ್ಗಜಗ್ಗಾಟದಲ್ಲಿ ಸಿಎಂ ಸಿದ್ದರಾಮಯ್ಯ ಏನೇನೋ ಬಡಬಡಿಸುತ್ತಿದ್ದಾರೆ. ಸರಿಯಾದ ದತ್ತಾಂಶ, ಅಧಿಕಾರಿಗಳಿಂದ ನೈಜ ಮಾಹಿತಿ ಪಡೆದು ಮಾತನಾಡಬೇಕೆಂಬ ಪರಿಜ್ಞಾನ ಸಿಎಂಗೆ ಇಲ್ಲದಿರುವುದು ರಾಜ್ಯದ ದುರಂತವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಎಥೆನಾಲ್‌ ಹಂಚಿಕೆಯ ಮಾಹಿತಿಯೇ ಸುಳ್ಳು ಎಂದಿರುವ ಸಿಎಂ ಆರೋಪಕ್ಕೆ ಜೋಶಿ ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವಲ್ಲಿ ಪರದಾಡುತ್ತಿರುವ ಸಿಎಂ,...

ಆ 3 ಕಾರಣದಿಂದ ಜಾತಿಗಣತಿಗೆ ಸಿದ್ದರಾಮಯ್ಯ ಓಕೆ ಅಂದ್ರಾ?

ಸ್ವಪಕ್ಷದವರ ವಿರೋಧ ಎದುರಾದ್ರೂ, ಸಿಎಂ ಸಿದ್ದರಾಮಯ್ಯ ಮಾತ್ರ ಜಾತಿಗಣತಿಗೆ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. ಸಿದ್ದರಾಮಯ್ಯರ ಇಂಥದ್ದೊಂದು ನಿಲುವಿನ ಬಗ್ಗೆ ಭಾರೀ ಚರ್ಚೆಯಾಗ್ತಿದೆ. ಈ ಮಧ್ಯೆ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸರ್ಕಾರದ ಜಾತಿಗಣತಿ ಹಿಂದೆ ಮೂರು ಕಾರಣಗಳು ಇವೆಯಂತೆ. ನಂಬರ್.1 ಆಡಳಿತ ವೈಫಲ್ಯ, ನಂಬರ್ 2. ಒಳಜಗಳ...

Karnataka ;ಕೆಜಿಎಫ್ ಹೊಸ ಚಾಪ್ಟರ್ ಶುರು ;ಮತ್ತೆ ಶುರುವಾಗಲಿದೆ ಚಿನ್ನದ ಬೇಟೆ

ಕೆಜಿಎಫ್ ಅಂದ್ರೆ ಸಾಕು ಚಿನ್ನ ನೆನಪಾಗುತ್ತೆ.. ಕೋಲಾರ ಚಿನ್ನದ ಗಣಿಯ ಅಧ್ಯಾಯ ಬಹುತೇಕ ಮುಗಿದೇ ಹೋಯಿತು ಎಂಬ ಮಾತುಗಳ ಮಧ್ಯೆ ಇದೀಗ ಮತ್ತೊಮ್ಮೆ ಚಿನ್ನದ ಗಣಿಗಾರಿಕೆ ಆರಂಭಿಸುವ ಹೊಸದೊಂದು ಅಧ್ಯಾಯಕ್ಕೆ ರಾಜ್ಯ ಸರ್ಕಾರ ಮುನ್ನುಡಿ ಬರೆದಿದೆ. ಕೆಜಿಎಫ್ ಚಿನ್ನದ ಗಣಿಯನ್ನು ಕೇಂದ್ರ ಸರ್ಕಾರವೇ ಗಣಿಗಾರಿಕೆ ನಡೆಸಲಿ ಎಂದು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದ್ದು,...

Santhosh Lad : ಜೋಶಿಯವರದ್ದು ಬೇಸ್ ಲೆಸ್ ಆರೋಪ : ಸಚಿವ ಸಂತೋಷ್ ಲಾಡ್

Hubballi News : ಹುದ್ದೆಗಳನ್ನು ಹರಾಜಿಗೆ ಇಟ್ಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ತಿರುಗೇಟು ಕೊಟ್ಟ ಕಾರ್ಮಿಕ ಸಚಿವ ಸಂತೋಷ್ ಲಾಡ್, ಹಿಂದೆ ಕಲಘಟಗಿಯಲ್ಲಿ ಬ್ರಷ್ಟಾಚಾರ ಇದೆ ಎಂದು ಅವರು ಆರೋಪ ಮಾಡಿದ್ರು, ಪ್ರಗತಿ ಪರಿಶೀಲನೆ ಸಭೆಯಲ್ಲಿ ಜೋಶಿ ಮಾತಾಡಿದ್ರು. ಇದೀಗ ನಮ್ಮ ಮೇಲೆ ಆರೋಪ ಮಾಡ್ತೀದಾರೆ. ಇದು ಬೇಸಲೇಸ್...

ಮಾ.12 ಕ್ಕೆ ಬೆಂಗಳೂರು- ಮೈಸೂರು ಏಕ್ಸ್ ಪ್ರೆಸ್ ಹೆದ್ದಾರಿ ಉದ್ಘಾಟನೆ !

state news ಬೆಂಗಳೂರು(ಮಾ.3): ಮೈಸೂರು ಏಕ್ಸಪ್ರೆಸ್ ಹೈವೇ ಉದ್ಘಾಟನೆ ಹಾಗೂ ಮೈಸೂರು - ಕುಶಲನಗರ ಹೆದ್ದಾರಿಯ ಶಂಕುಸ್ಥಾಪನೆ ಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ಗೆಜ್ಜಲಗೆರೆ ಕಾಲೋನಿಯಲ್ಲಿ ನೆರವೇರಿಸಲಿದ್ದಾರೆ ಎಂದು ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರಗಳು ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ ರವರು ತಿಳಿಸಿದರು. ಅವರು ಇಂದು ಗೆಜ್ಜಲಗೆರೆ ಕಾಲೋನಿಗೆ...

ನಾನು ಜಾತಿ ವಿಚಾರದಲ್ಲಿ ಟೀಕೆ ಮಾಡಿಲ್ಲ; ಕುಮಾರಸ್ವಾಮಿ ಸ್ಪಷ್ಟನೆ

Political News ಬೆಂಗಳೂರು(ಫೆ.7): ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿ,  ನಾನು ಕೊಟ್ಟ ಹೇಳಿಕೆ ದೊಡ್ಡಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಮಾಜದಲ್ಲಿ ನನ್ನ ಹೇಳಿಕೆಯನ್ನು ಒಬ್ಬೊಬ್ಬರು ಒಂದೊಂದು ರೀತಿಯ ಅರ್ಥ ಕಲ್ಪಿಸುತ್ತಾರೆ. ನಾನು ಜಾತಿಗೆ ಪ್ರಾಧಾನ್ಯತೆ ಕೊಟ್ಟಿಲ್ಲ, ಜಾತಿಯ ಹೆಸರಲ್ಲಿ ರಾಜಕೀಯ ಮಾಡಿಲ್ಲ. ಜಾತಿ ಮೀರಿ ಕೆಲಸ ಮಾಡಿದ್ದೇನೆ  ಎಂದರು. ನಮ್ಮ ಕುಟುಂಬ ಪ್ರತೀ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img