Wednesday, June 18, 2025

#prahladjoshi

BJP: ರಾಜ್ಯಾಧ್ಯಕ್ಷ ಆಯ್ಕೆಗೆ ಎಲೆಕ್ಷನ್ ಆಂತರಿಕ ಚುನಾವಣೆಯಲ್ಲಿ ಗೆಲ್ಲೋದ್ಯಾರು.?

‘ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ಮಾಡಲಾಗುತ್ತದೆ ಅಂತ ನಾನು ಹೇಳುವುದಿಲ್ಲ. ಆದರೆ, ಪ್ರಜಾಪ್ರಭುತ್ವ ನೆಲೆಯಲ್ಲಿ ನಮ್ಮ ಪಕ್ಷದ ಆಂತರಿಕ ಚುನಾವಣಾ ಪ್ರಕ್ರಿಯೆ ದೇಶದಾದ್ಯಂತ ಜಾರಿಯಲ್ಲಿದೆ’ ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ಪಕ್ಷದ ಬೂತ್‌ ಹಂತದ ಚುನಾವಣೆಗಳು ಈಗಾಗಲೇ ಪೂರ್ಣಗೊಂಡಿದೆ. ಮಂಡಲ ಹಂತದ ಚುನಾವಣೆಗಳು ನಡೆಯುತ್ತಿವೆ. ಆ ಬಳಿಕ ಜಿಲ್ಲಾ...

Siddaramaiha : “ಸಿದ್ದರಾಮಯ್ಯ ನೀತಿ ಅದು ಹಿಟ್ಲರ್ ಧೋರಣೆ” …!

Political News: ಶುಕ್ರವಾರ ಮಂಡಿಸಿದ ಬಜೆಟ್ ಇದೀಗ ಕಮಲಪಡೆಯ ಕೆಂಗಣ್ಣಿಗೆ ಗುರಿಯಾಗಿದೆ. ಪ್ರತಿಯೊಬ್ಬರು ಇದೀಗ ಬಜೆಟ್ ಕುರಿತು ವಿರುದ್ಧ ಹೇಳಿಕೆ ನೀಡಲು ಪ್ರಾರಂಭಿಸಿದ್ದಾರೆ.ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಿದ್ದರಾಮಯ್ಯ ನೀತಿಗಳನ್ನು ಟೀಕೆ ಮಾಡುತ್ತಾ ಜನರು  ಅವರಿಗೆ ನೀಡಿದ ಅವಕಾಶಗಳನ್ನು ದುರುಪಯೋಗ ಮಾಡುತ್ತಿದ್ದಾರೆ. ಯಾವುದೇ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img