Friday, November 28, 2025

praiyank kharge

ಡಿ.ಕೆ. ಶಿವಕುಮಾರ್ RSS ಗೀತೆ ಹಾಡಿದ ಬಳಿಕ ಪ್ರಿಯಾಂಕ್‌ ಖರ್ಗೆ ಗುಡುಗು

ತುಂಬಿದ ಸದನದಲ್ಲಿ RSS ಗೀತೆಯನ್ನು ಡಿಸಿಎಂ ಡಿಕೆ ಶಿವಕುಮಾರ್ ಹಾಡಿದ್ರು. ಇದಾದ ಬಳಿಕ, ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಯಾಗಿದೆ. ಪಕ್ಕಾ ಕಾಂಗ್ರೆಸ್‌ವಾದಿಗಳು, ಇದನ್ನ ಒಪ್ಪಿಕೊಳ್ಳುವ ಮನಸ್ಥಿತಿಯಲ್ಲಿಲ್ಲ. ಖರ್ಗೆ, ಸಿದ್ದರಾಮಯ್ಯರಂತ ಹಿರಿಯ ರಾಜಕಾರಣಿಗಳು ಕೂಡ, ಆರ್‌ಎಸ್‌ಎಸ್‌ಗೆ ತದ್ವಿರುದ್ಧ. ಹೀಗಿರುವಾಗ, ಸೋನಿಯಾ ಗಾಂಧಿ ನನ್ನ ತಾಯಿ ಇದ್ದಂತೆ ಎಂದಿದ್ದ ಬಾಯಲ್ಲೇ, ಆರ್‌ಎಸ್‌ಎಸ್‌ ಗೀತೆಯನ್ನು ಡಿಕೆಶಿ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img