Sunday, May 10, 2026

praiyank kharge

ಡಿ.ಕೆ. ಶಿವಕುಮಾರ್ RSS ಗೀತೆ ಹಾಡಿದ ಬಳಿಕ ಪ್ರಿಯಾಂಕ್‌ ಖರ್ಗೆ ಗುಡುಗು

ತುಂಬಿದ ಸದನದಲ್ಲಿ RSS ಗೀತೆಯನ್ನು ಡಿಸಿಎಂ ಡಿಕೆ ಶಿವಕುಮಾರ್ ಹಾಡಿದ್ರು. ಇದಾದ ಬಳಿಕ, ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಯಾಗಿದೆ. ಪಕ್ಕಾ ಕಾಂಗ್ರೆಸ್‌ವಾದಿಗಳು, ಇದನ್ನ ಒಪ್ಪಿಕೊಳ್ಳುವ ಮನಸ್ಥಿತಿಯಲ್ಲಿಲ್ಲ. ಖರ್ಗೆ, ಸಿದ್ದರಾಮಯ್ಯರಂತ ಹಿರಿಯ ರಾಜಕಾರಣಿಗಳು ಕೂಡ, ಆರ್‌ಎಸ್‌ಎಸ್‌ಗೆ ತದ್ವಿರುದ್ಧ. ಹೀಗಿರುವಾಗ, ಸೋನಿಯಾ ಗಾಂಧಿ ನನ್ನ ತಾಯಿ ಇದ್ದಂತೆ ಎಂದಿದ್ದ ಬಾಯಲ್ಲೇ, ಆರ್‌ಎಸ್‌ಎಸ್‌ ಗೀತೆಯನ್ನು ಡಿಕೆಶಿ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img