Wednesday, June 24, 2026

praiyank kharge

ಡಿ.ಕೆ. ಶಿವಕುಮಾರ್ RSS ಗೀತೆ ಹಾಡಿದ ಬಳಿಕ ಪ್ರಿಯಾಂಕ್‌ ಖರ್ಗೆ ಗುಡುಗು

ತುಂಬಿದ ಸದನದಲ್ಲಿ RSS ಗೀತೆಯನ್ನು ಡಿಸಿಎಂ ಡಿಕೆ ಶಿವಕುಮಾರ್ ಹಾಡಿದ್ರು. ಇದಾದ ಬಳಿಕ, ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಯಾಗಿದೆ. ಪಕ್ಕಾ ಕಾಂಗ್ರೆಸ್‌ವಾದಿಗಳು, ಇದನ್ನ ಒಪ್ಪಿಕೊಳ್ಳುವ ಮನಸ್ಥಿತಿಯಲ್ಲಿಲ್ಲ. ಖರ್ಗೆ, ಸಿದ್ದರಾಮಯ್ಯರಂತ ಹಿರಿಯ ರಾಜಕಾರಣಿಗಳು ಕೂಡ, ಆರ್‌ಎಸ್‌ಎಸ್‌ಗೆ ತದ್ವಿರುದ್ಧ. ಹೀಗಿರುವಾಗ, ಸೋನಿಯಾ ಗಾಂಧಿ ನನ್ನ ತಾಯಿ ಇದ್ದಂತೆ ಎಂದಿದ್ದ ಬಾಯಲ್ಲೇ, ಆರ್‌ಎಸ್‌ಎಸ್‌ ಗೀತೆಯನ್ನು ಡಿಕೆಶಿ...
- Advertisement -spot_img

Latest News

ಇತಿಹಾಸದಲ್ಲಿ ಜನ ನಿಮ್ಮನ್ನು ಗೃಹ ಸಚಿವಗಿರಿಂತ ನ್ಯೂಸ್ ಪೆಡ್ಲರ್ ಸಚಿವ ಎಂದು ನೆನಪಿಡುತ್ತಾರೆ: ಆರ್.ಅಶೋಕ್

Political News: ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜಿನ ಬಳಿ ಡ್ರಗ್ಸ್ ಮಾರುವವರ ಸಂಖ್ಯೆ ಹೆಚ್ಚಾಗಿದ್ದು, ಈ ಬಗ್ಗೆ ಆರ್.ಅಶೋಕ್ ಆತಂಕ ವ್ಯಕ್ತಪಡಿಸಿದ್ದಲ್ಲದೇ, ವಿಪಕ್ಷದ ವಿರುದ್ಧ ವಾಗ್ದಾಳಿ...
- Advertisement -spot_img