Wednesday, May 20, 2026

praja dwani yathre

ನಾನೇನು ಅಲೆಮಾರಿ ಅಲ್ಲ- ಬಿಜೆಪಿಗೆ ಸಿದ್ದರಾಮಯ್ಯ ಟಾಂಗ್

political news : ನಾನೇನು ಅಲೆಮಾರಿ ಅಲ್ಲ 8 ಕ್ಷೇತ್ರಗಳಲ್ಲಿ ಗೆದ್ದಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸುತ್ತಿರುವ ಸಿದ್ದರಾಮಯ್ಯ ಮಾತನಾಡಿ, ಬೇರೆ ಬೇರೆ ಕ್ಷೇತ್ರದ ನಾಯಕರು 2 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದಿಲ್ಲವೇ, ಅವರೆಲ್ಲಾ ನಾಯಕರಲ್ಲವೆ, ಪ್ರಧಾನಿ ಮೋದಿ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದಾರೆ. ಜನರು ಎಲ್ಲಿ ಪ್ರೀತಿ, ತೋರಿಸುತ್ತಾರೋ...
- Advertisement -spot_img

Latest News

Political News: ನಾ ನಾಯಕಿ : BJP ಅಂದ್ರೆ ಯಾಕಷ್ಟು ದ್ವೇಷ..?: Najma Nazeer Chikkanerale Podcast

Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ನಜೀರ್ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಬಿಜೆಪಿ ಬಗ್ಗೆ ಅಸಮಾಧಾನ ಇರುವ ಬಗ್ಗೆ ಮಾತನಾಡಿದ್ದಾರೆ. ಯಾಕೆ ತಮಗೆ ಬಿಜೆಪಿ ಅಂದರೆ...
- Advertisement -spot_img