Tuesday, January 20, 2026

#prajadhvaniyathre

ಎಂ.ಬಿ ಪಾಟೀಲ್ ಮೊಬೈಲ್ ಮಿಸ್ಸಿಂಗ್..! ಅಷ್ಟಕ್ಕೂ ಆಗಿದ್ದೇನು..?

political News ಬೆಂಗಳೂರು(ಫೆ.11): ಈಗಾಗಲೇ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಪಕ್ಷಗಳು ತಮ್ಮ ತಮ್ಮ ಪಕ್ಷದ ಬಗ್ಗೆ ಹಲವಾರು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸಲು ಯಾತ್ರೆಗಳನ್ನು ಕೈಗೊಳ್ಳುತ್ತಿವೆ. ಕಾಂಗ್ರಸ್ ಪಕ್ಷ ಕೂಡ ಪ್ರಜಾಧ್ವನಿ ಯಾತ್ರೆಯ ಮೂಲಕ ಜನರನ್ನು ತಲುಪಲು ಮುಂದಾಗಿದೆ. ಇದೀಗ ಕಾಂಗ್ರೆಸ್ ಪಕ್ಷ ಯಾದಗಿರಿಯಲ್ಲಿ ಪ್ರಜಾಧ್ವನಿ  ಯಾತ್ರೆ ನಡೆಸುತ್ತಿದ್ದು, ಸಮಾವೇಶದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ...
- Advertisement -spot_img

Latest News

Mandya: ಬಿಜೆಪಿಯವರು 2ನೇ ಬ್ರಿಟಿಷರು, JDSಅನ್ನು ಓಡಿಸದಿದ್ದರೆ ಜಿಲ್ಲೆಗೆ ಭವಿಷ್ಯ ಇಲ್ಲ: ಚಲುವರಾಯಸ್ವಾಮಿ ವಾಗ್ದಾಳಿ

Mandya News: ಮಂಡ್ಯದಲ್ಲಿಂದು ಕಾರ್ಯಕ್ರಮದಲ್ಲಿ ಮಾತನಾಡಿರುವ ಸಚಿವ ಎನ್.ಚಲುವರಾಯಸ್ವಾಮಿ, ಬಿಜೆಪಿಯವರು ಎರಡನೇ ಬ್ರಿಟಿಷರು ಎಂದು ವಾಗ್ದಾಳಿ ನಡೆಸಿದ್ದಾರೆ. ಯುವ ಸಮ್ಮೇಳನದಲ್ಲಿ ಮಾತನಾಡಿದ ಅವರು ಹಳ್ಳಿ ಹಳ್ಳಿಯಲ್ಲಿ ನರೇಗಾ...
- Advertisement -spot_img