Saturday, May 9, 2026

prajadwani

ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ: ಸಿದ್ದರಾಮಯ್ಯ

State News: Feb:24: ಪ್ರಜಾಧ್ವನಿ ಯಾತ್ರೆಯಲ್ಲಿ  ಸಿದ್ದರಾಯ್ಯ  ಕಾಂಗ್ರೆಸ್ ಭವಿಷ್ಯ ವನ್ನು ನುಡಿದಿದ್ದಾರೆ. ಚುನಾವಣಾ ಪ್ರಚಾರ ಭರದಿಂದ  ಸಾಗುತ್ತಿರೋ ಸಮಯದಲ್ಲೇ ಸಿದ್ದರಾಮಯ್ಯ ವಿಭಿನ್ನ ಭವಿಷ್ಯ  ನುಡಿದಿದ್ದಾರೆ. ಹೌದು ಪೂರ್ವದಲ್ಲಿ  ಸೂರ್ಯ ಹುಟ್ಟುವುದು ಎಷ್ಟು  ಸತ್ಯವೋ ಕಾಂಗ್ರೆಸ್  ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂಬುವುದಾಗಿ ಹೇಳಿದ್ದಾರೆ. ಯುವಕರೆಲ್ಲರು ಉತ್ಸುಕರಾಗಿದ್ದಾರೆ.  ಚುನಾವಣೆಗಾಗಿ ಕಾಯುತ್ತಿದ್ದಾರೆ.  ದೇವರಹಿ ಪ್ಪರಗಿಯ ಬಿಎಲ್ ಡಿಯ...

ಮಂಡ್ಯದಲ್ಲಿ ಜೆಡಿಎಸ್ ವಿರುದ್ಧ ಕಾಂಗ್ರೆಸ್ ರಣಕಹಳೆ..!

Mandya News: ಮಂಡ್ಯದಲ್ಲಿ ವಿಧಾನಸಭಾ ಚುನಾವಣೆ ಕಾವು ದಿನೇ ದಿನೇ ರಂಗೇರ್ತಿದೆ. ಅದರಲ್ಲೂ ಕಾಂಗ್ರೆಸ್​​​ನ ಪ್ರಜಾಧ್ವನಿ ಯಾತ್ರೆ ಮೂಲಕ ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹಾಗೂ ಸ್ಥಳೀಯ ನಾಯಕರಲ್ಲಿ ಮತ್ತಷ್ಟು ಉತ್ಸಾಹ, ಹುರುಪು ತಂದಿದೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮಂಡ್ಯಗೆ ಬಂದು ಹೋದ್ಮೇಲೆ ಎಲೆಕ್ಷನ್ ಹವಾ ಮತ್ತಷ್ಟು ಜೋರಾಗ್ತಿದೆ. ಮತ್ತೊಂದು ಕಡೆ ಮಂಡ್ಯದಲ್ಲಿ ಇತ್ತೀಚೆಗೆ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ,...

ಜನವರಿ 27ಕ್ಕೆ ಮಂಡ್ಯದಲ್ಲಿ ಪ್ರಜಾಧ್ವನಿ ಯಾತ್ರೆ..!

State news: ಮಂಡ್ಯದಲ್ಲಿ ಬಿಜೆಪಿ ಮತ್ತು  ಜೆಡಿಎಸ್ ಗೆ ಟಕ್ಕರ್ ಕೊಡಲು ಕಾಂಗ್ರೆಸ್ ಪಡೆ ಸಿದ್ಧತೆ ನಡೆಸಿದೆ. ಜನವರಿ 27ರಂದು ಸಕ್ಕರೆ ನಾಡಿನಲ್ಲಿ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸೇರಿದಂತೆ ರಾಷ್ಟ್ರೀಯ ಮಟ್ಟದ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಚೆಲುರಾಯಸ್ವಾಮಿ ನಗರದ ಕರ್ನಾಟಕ...

ಪ್ರಜಾಧ್ವನಿಯಲ್ಲಿ ಮೊಳಗಿತು ಕಾಂಗ್ರೆಸ್ ಪಕ್ಷದ ಮೊದಲ ಭರವಸೆ …!

Political News: ಪ್ರಜಾಧ್ವನಿ ಯಾತ್ರೆಯನ್ನು ಕೈಗೊಂಡ ಕಾಂಗ್ರೆಸ್ ಸರಕಾರ ಪ್ರಚಾರದ ಕಾರ್ಯವನ್ನು ಬಹು ಯೋಜಿತವಾಗಿಯೇ  ಮಾಡುತ್ತಿದೆ. ಒಂದು ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿಮನೆಗೂ 200 ಯೂನಿಟ್ ನಷ್ಟು ವಿದ್ಯುತ್ ನ್ನು ಉಚಿತವಾಗಿ ನೀಡುವ ಭರವಸೆಯನ್ನು ಡಿ.ಕೆ.ಶಿ ತಮ್ಮ ಹೇಳಿಕೆಯಲ್ಲಿ ಘೋಷಿಸಿದರು. ಜೊತೆಗೆ ಬಿಜೆಪಿ ಇದುವರೆಗೂ  ಬಡವರನ್ನು ದೋಚುತ್ತಿದೆ.ಕರೆಂಟ್ ವಿಚಾರವಾಗಿಯೂ ಜನ ಸಾಮಾನ್ಯರನ್ನು ಹಿಂಡಿ ಹಿಪ್ಪೆ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img