Thursday, March 28, 2024

Prajakeeya

ಬಂಡಿ ಮಹಾಕಾಳಮ್ಮ ದೇವಸ್ಥಾನದಲ್ಲಿ ನಾಳೆ ಸ್ಟಾರ್‌ಗಳ ದಂಡು

ನಾಳೆ ಸ್ಯಾಂಡಲ್‌ವುಡ್‌ನಲ್ಲಿ ರೋಮಾಂಚನ ಮೂಡಲಿದೆ. ಅದಕ್ಕೆ ಕಾರಣ ರಿಯಲ್‌ಸ್ಟಾರ್ ನಿರ್ದೇಶನದ ಉಪೇಂದ್ರ ಮುಂದಿನ ಸಿನಿಮಾ. ಟೈಟಲ್ ಏನು ಅಂತ ಹೇಳಿಲ್ಲ. ಇಂಗ್ಲೀಷ್‌ನಲ್ಲಿ ಐ ಯು ಅಂತಿದೆ. ಅದರರ್ಥ ನಾನು ನೀನು.. ಈಗ ಅವನು ಯಾರು ಅಂತ ಹೇಳ್ತಾರಾ ಉಪೇಂದ್ರ ಗೊತ್ತಿಲ್ಲ. ಆದ್ರೆ ಉಪೇಂದ್ರ ಹೇಳೋದೆಲ್ಲಾ ಡಿಫ್ರೆಂಟಾಗೇ ಇರುತ್ತೆ ಅನ್ನೋದಂತೂ ಕನ್ಫರ್ಮ್. ಉಪ್ಪಿ ಮುಂದಿನ ಮ್ಯಾಜಿಕಲ್ ಡೈರೆಕ್ಷನ್‌ಗೆ...

‘ಸುಮಲತಾಗೂ ನಮಗೂ ಹೋಲಿಕೆ ಮಾಡಬಾರದು’- ನಟ ಉಪೇಂದ್ರ

ಮೈಸೂರು: ಸಂಸದೆಯಾಗಿ ಆಯ್ಕೆಯಾಗಿರುವ ಸುಮಲತಾ ಅಂಬರೀಶ್ ಗೆ ಅವರದ್ದೇ ಆದ ಸಿದ್ಧಾಂತಗಳಿವೆ, ವರ್ಚಸ್ಸಿದೆ. ಹೀಗಾಗಿ ಅವರಿಗೂ ನಮಗೂ ಹೋಲಿಕೆ ಮಾಡಬಾರದು ಅಂತ ನಟ ಉಪೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ನಟ ಉಪೇಂದ್ರ ಲೋಕಸಭೆಯಲ್ಲಿ ಮೊದಲ ಬಾರಿಗೆ ಸ್ಪರ್ಧೆ ಮಾಡಿದ್ದ ಸುಮಲತಾರ ಕೈಹಿಡದ ಜನ, ಪ್ರಜಾಕೀಯವನ್ನ ಯಾಕೆ ಒಪ್ಪಿಕೊಳ್ಳಲಿಲ್ಲವೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ್ರು. ಸುಮಲತಾರಿಗೆ ಅವರದ್ದೇ ಆದ...
- Advertisement -spot_img

Latest News

ಮೇಡಂ ಟುಸ್ಸಾಡ್ಸ್‌ನಲ್ಲಿರುವ ತಮ್ಮ ಮೇಣದ ಪ್ರತಿಮೆ ಅನಾವರಣಗೊಳಿಸಿದ ನಟ ಅಲ್ಲು ಅರ್ಜುನ್

Movie News: ತೆಲುಗು ನಟ ಅಲ್ಲು ಅರ್ಜುನ್ ಮೇಣದ ಪ್ರತಿಮೆಯನ್ನು ದುಬೈನ ಮೇಡಂ ಟುಸ್ಸಾಡ್ಸ್ ಮ್ಯೂಸಿಎಂನಲ್ಲಿ ರೆಡಿ ಮಾಡಲಾಗಿದ್ದು, ದುಬೈಗೆ ಕುಟುಂಬ ಸಮೇತರಾಗಿ ತೆರಳಿರುವ ಅಲ್ಲು...
- Advertisement -spot_img