Friday, November 14, 2025

prajakiya

ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಸಿಎಂ ಬೊಮ್ಮಾಯಿ.

https://www.youtube.com/watch?v=0IawfqxeYP0 ಈ ಹಿಂದೆ ರಾಜ್ಯದಲ್ಲಿ ಭ್ರಷ್ಟಾಚಾರ ಮುಚ್ಚಿಹಾಕುವ ಸರ್ಕಾರವಿತ್ತು, ಆದ್ರೆ ಈಗ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಸರ್ಕಾರವಿದೆ ಅಂತ ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. https://www.youtube.com/watch?v=e_qEoKrdIGo ಸಿದ್ದರಾಮಯ್ಯರನ್ನು ನೋಡಿದ್ರೆ ನನಗೆ ತುಂಬಾ ಕನಿಕರ ಬರುತ್ತೆ, ದಕ್ಷ ಆಡಳಿತಗಾರ ಎನ್ನುವ ಸಿದ್ದು, ಈ ಹಿಂದೆ ಡಿಜಿಪಿಯೊಬ್ಬರ ಕೇಸ್ ಮುಚ್ಚಿ ಹಾಕಿಲ್ವಾ...

ರಾಜ್ಯ ಪ್ರವಾಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮುಂದೆ ಡಜನ್ ಪ್ರಶ್ನೆಗಳನ್ನಿಟ್ಟ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ

https://www.youtube.com/watch?v=6zYntnQDRNA ಬೆಂಗಳೂರು: ಬಿಬಿಎಂಪಿ ಚುನಾವಣೆ ಹಾಗೂ ವಿಧಾನ ಸಭೆ ಚುನಾವಣೆಗಳು ಸಮೀಪಿಸುತ್ತಿರುವ ಹೊತ್ತಲ್ಲಿ ಎರಡು ದಿನಗಳ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರು ಡಜನ್ ಪ್ರಶ್ನೆಗಳನ್ನು ಕೇಳಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಎಲ್ಲಾ ಮಾಜಿ ಮೇಯರ್ ಗಳ ಜತೆ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img